Police Bhavan Kalaburagi

Police Bhavan Kalaburagi

Sunday, March 11, 2018

BIDAR DISTRICT DAILY CRIME UPDATE 11-03-2018



¢£ÀA¥Àæw C¥ÀgÁzsÀUÀ¼À ªÀiÁ»w ¢£ÁAPÀ 11-03-2018

PÀªÀÄ®£ÀUÀgÀ ¥ÉưøÀ oÁuÉ C¥ÀgÁzsÀ ¸ÀA. 35/2018, PÀ®A. 279, 337, 338, 304(J) L¦¹ :-
ದಿನಾಂಕ 10-03-2018 ರಂದು ಫಿರ್ಯಾದಿ ಸಂತೋಷ ತಂದೆ ಮಡಿವಾಳಪ್ಪಾ ಬಿರಾದಾರ, ವಯ: 35 ವರ್ಷ, ಜಾತಿ: ಲಿಂಗಾಯತ, ಸಾ: ಕಮಲನಗರ ರವರು ತಮ್ಮ ಗ್ರಾಮದ ಪಪ್ಪು ತಂದೆ ವಿಠಲ ಬಿರಾದಾರ ಇಬ್ಬರೂ ತಮ್ಮ ಮೊಟಾರ್ ಸೈಕಲ ಮೇಲೆ ಖಾಸಗಿ ಕೆಲಸದ ಪ್ರಯುಕ್ತ ಕಮಲನಗರದಿಂದ ಸೊನಾಳಕ್ಕೆ ಹೊಗುತ್ತಿರುವಾಗ ತಮ್ಮೂರ ಶಿವಾರದ ಕಮಲನಗರ-ಸೊನಾಳ ರಸ್ತೆಯ ಮೇಲೆ ರಮೇಶ ಹಡಪದರವರ ಹೊಲಕ್ಕಿಂತ ಮುಂಚೆ ಇರುವ ಹಳ್ಳದ ಹತ್ತಿರ ಹೊದಾಗ ಮೊಟಾರ ಸೈಕಲ್ ನಂ. ಎಮ್.ಎಚ್-24/ಎಮ್-4921 ನೇದ್ದರ ಚಾಲಕನಾದ ಆರೋಪಿ ನಿಜಾಮುದ್ದಿನ ತಂದೆ ಅಬ್ದೂಲಸಾಬ ಶೇಖ ಸಾ: ಕಮಲನಗರ ಇತನು ತನ್ನ ಮೊಟಾರ ಸೈಕಲ ಮೇಲೆ ಹಿಂಭಾಗದಲ್ಲಿ ತಮ್ಮೂರ ನವಾಬಸಾಬ ತಂದೆ ಮಹೇಬೂಬಸಾಬ ಬಾಗಮಾರು ಇತನಿಗೆ ಕೂಡಿಸಿಕೊಂಡು ಅತೀವೇಗ ಹಾಗು ನಿಷ್ಕಾಳಜಿತನದಿಂದ ಓಡಿಸುತ್ತಾ ಫಿರ್ಯಾದಿಯವರ ಮುಂದೆ ಹೊಗಿ ತನ್ನ ಮೊಟಾರ ಸೈಕಲ್ ಮೇಲೆ ನಿಯಂತ್ರಣ ಕಳೆದುಕೊಂಡು ರಸ್ತೆಯ ಮೇಲೆ ಮೊಟಾರ ಸೈಕಲ್ ಸಮೇತ ಬಿದ್ದನು, ಆಗ ಫಿರ್ಯಾದಿಯು ಹತ್ತಿರ ಹೊಗಿ ನೋಡಲು ನಿಜಾಮೊದ್ದಿನ ಇತನಿಗೆ ಹಣೆಯ ಮೇಲೆ ರಕ್ತಗಾಯ, ಎಡಕಾಲ ಮೊಳಕಾಲ ಹತ್ತಿರ ರಕ್ತಗಾಯ ಹಾಗು ಎಡಗೈಗೆ ತರಚಿದ ಗಾಯಗಳು ಆಗಿರುತ್ತವೆ, ಸದರಿ ಮೊಟಾರ ಸೈಕಲನ ಹಿಂಬದಿ ಸವಾರನಾದ ನವಾಬಸಾಬ ಇತನಿಗೆ ತಲೆಯಲ್ಲಿ ಭಾರಿ ರಕ್ತಗಾಯವಾಗಿದ್ದು ಎಡಕಿವಿಯಿಂದ ರಕ್ತ ಬರುತಿತ್ತು ಅಲ್ಲದೆ ಎಡಕೈಗೆ ಅಲ್ಲಲ್ಲಿ ತೊರಚಿದ ಗಾಯಗಳು ಆಗಿರುತ್ತವೆ, ನಂತರ ಫಿರ್ಯಾದಿಯು ರಸ್ತೆಯ ಮೇಲೆ ಹೊಗುವ ಇತರರು ಕೂಡಿ ಒಂದು ಖಾಸಗಿ ವಾಹನದಲ್ಲಿ ಇಬ್ಬರಿಗೂ ಕಮಲನಗರ ಸರಕಾರಿ ಆಸ್ಪತ್ರೆಗೆ ತಂದು ದಾಖಲು ಮಾಡಿ ವೈದ್ಯರ ಸಲಹೆ ಮೇರೆಗೆ ಅವರ ಮನೆಯವರು ಉದಗೀರ ಸರ್ಕಾರಿ ಆಸ್ಪತ್ರೆಗೆ ತೆಗೆದುಕೊಂಡು ಹೊಗಿರುತ್ತಾರೆ, ನಂತರ ನವಾಬಖಾನ ರವರಿಗೆ ಹೆಚ್ಚಿನ ಚಿಕಿತ್ಸೆ ಕುರಿತು ವೈದ್ಯರ ಸಲಹೆ ಮೇರೆಗೆ ಉದಗೀರದ ಲೈಫ್ ಕೇರ್ ಆಸ್ಪತ್ರೆಗೆ ತೆಗೆದುಕೊಂಡು ಹೊದಾಗ ಅಲ್ಲಿ ಚಿಕಿತ್ಸೆ ಫಲಕಾರಿಯಾಗದೇ ನವಾಬಖಾನ ರವರು ಮ್ರತಪಟ್ಟಿರುತ್ತಾರೆಂದು ಕೊಟ್ಟ ಫಿರ್ಯಾದಿಯವರ ಹೇಳಿಕೆ ಸಾರಾಂಶದ ಮೇರೆಗೆ ದಿನಾಂಕ 11-03-2018 ರಂದು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ.

§¸ÀªÀPÀ¯Áåt UÁæ«ÄÃt ¥ÉưøÀ oÁuÉ C¥ÀgÁzsÀ ¸ÀA. 50/2018, PÀ®A. 279, 304(J) L¦¹ eÉÆvÉ 187 LJA« PÁAiÉÄÝ :-
ದಿನಾಂಕ 10-03-2018 ರಂದು ಫಿರ್ಯಾದಿ ಅನೀತಾ ಗಂಡ ಸುಭಾಷ ಬಿರಾದಾರ ವಯ: 35 ವರ್ಷ, ಜಾತಿ: ಲಿಂಗಾಯತ, ಸಾ: ಹೊನ್ನಳ್ಳಿ ಗ್ರಾಮ, ತಾ: ಭಾಲ್ಕಿ, ಸದ್ಯ: ಹಿರೇಮಠ ಕಾಲೋನಿ ಬಸವಕಲ್ಯಾಣ ರವರ ಗಂಡ ಸುಭಾಷ ತಂದೆ ಭೀಮರಾವ ಬಿರಾದಾರ ವಯ 48 ವರ್ಷ, ಜಾತಿ: ಲಿಂಗಾಯತ, ಸಾ: ಹೊನ್ನಳ್ಳಿ ಗ್ರಾಮ ರವರು ತನ್ನ ಬಜಾಜ ಕವಾಸಕಿ ಕೆಎ-39/ಇ-9942 ಮೋಟಾರ ಸೈಕಲ ಮೇಲೆ ಬರುವಾಗ ಮುಚಳಂಬ ಕಡೆಯಿಂದ ಒಂದು ಲಾರಿ ನಂ. ಕೆಎ-39/6297 ನೇದ್ದರ ಚಾಲಕನಾದ ಆರೋಪಿಯು ತನ್ನ ಲಾರಿಯನ್ನು ಅತೀವೇಗ ಹಾಗೂ ನಿಷ್ಕಾಳಜಿತನದಿಂದ ಚಲಾಯಿಸಿಕೊಂಡು ಒಮ್ಮೇಲೆ ಮುಸ್ತಾಪೂರ ಕ್ರಾಸ ಹತ್ತಿರ ಒಮ್ಮೇಲೆ ಲಾರಿಗೆ ಬ್ರೇಕ ಹಾಕಿದ್ದರಿಂದ ಲಾರಿ ಹಿಂದೆ ಬರುತ್ತಿದ್ದ ಫಿರ್ಯಾದಿಯವರ ಗಂಡ ಲಾರಿಗೆ ಅಪ್ಪಳಿಸಿ ಮೋಟಾರ ಸೈಕಲದೊಂದಿಗೆ ರೋಡಿನ ಮೇಲೆ ಬಿದ್ದಿದ್ದು, ಆರೋಪಿಯು ತನ್ನ ಲಾರಿಯನ್ನು ಸ್ಥಳದಲ್ಲಿಯೇ ಬಿಟ್ಟು ಓಡಿ ಹೊಗಿರುತ್ತಾನೆ, ಇದರಿಂದ ಅವರ ಹಣೆಗೆ ಹರಿದ ಭಾರಿ ರಕ್ತಗಾಯ ಹಾಗೂ ಬಲಗಾಲ ಮುರಿದು ಬಾಯಿಯಿಂದ, ಕಿವಿಯಿಂದ, ಮೂಗಿನಿಂದ ರಕ್ತ ಶ್ರಾವವಾಗಿ ಸ್ಥಳದಲ್ಲಿಯೇ ಮೃತಪಟ್ಟಿರುತ್ತಾರೆಂದು ಕೊಟ್ಟ ಫಿರ್ಯಾದಿಯ ಲಿಖಿತ ದೂರಿನ ಸಾರಾಂಶದ ಮೇರೆಗೆ ಗುನ್ನೆ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ.

©ÃzÀgÀ ¸ÀAZÁgÀ ¥Éưøï oÁuÉ C¥ÀgÁzsÀ ¸ÀA. 31/2018, PÀ®A. 279, 338 L¦¹ eÉÆvÉ 187 LJA« PÁAiÉÄÝ :-
ದಿನಾಂಕ 10-03-2018 ರಂದು ಫಿರ್ಯಾದಿ ರೇಖಾ ಗಂಡ ಶಾಲಿವಾನ ಮೇತ್ರೆ, ವಯ: 35 ವರ್ಷ, ಜಾತಿ: ಎಸ್.ಸಿ(ಹೊಲೆಯ), ಸಾ: ಲೇಬರ ಕಾಲೋನಿ ಶಹಾಗಂಜ ಬೀದರ ರವರ ಅತ್ತೆಯಾದ ದ್ರೌಪತಿ ಗಂಡ ಪಾಂಡುರಂಗ ಗುಂಡೇನೋರ, ವಯ: 52 ವರ್ಷ, ಇವರು ಬೀದರ ಅಶೋಕ ಹೋಟೇಲದಲ್ಲಿ ಕೂಲಿ ಕೆಲಸ ಮುಗಿಸಿಕೊಂಡು ಮರಳಿ ಪವಾರ ಪೆಟ್ರೋಲ್ ಪಂಪ ಕಡೆಯಿಂದ ಸೈಯದ ವಾಸಲಖಾ ದರ್ಗಾ ಕಡೆಗೆ ನಡೆದುಕೊಂಡು ರೋಡ ದಾಟುತ್ತಿರುವಾಗ ಡಾ.ಬಿ.ಆರ್.ಅಂಬೇಡ್ಕರ ವೃತ್ತದ ಕಡೆಯಿಂದ-ಬಸವೇಶ್ವರ ವೃತ್ತದ ಕಡೆಗೆ ಒಂದು ಅಪರಿಚಿತ ಮೋಟಾರ ಸೈಕಲ್ ನೇದ್ದರ ಸವಾರನು ತನ್ನ ಮೋಟಾರ ಸೈಕಲನ್ನು ಅತೀವೇಗ ಹಾಗು ನಿಸ್ಕಾಳಜಿತದಿಂದ ಚಲಾಯಿಸಿಕೊಂಡು ಬಂದು ಫಿರ್ಯಾದಿಯ ಅತ್ತೆ ದ್ರೌಪತಿ ಇವರಿಗೆ ಡಿಕ್ಕಿ ಮಾಡಿ ತನ್ನ ಮೋಟಾರ ಸೈಕಲನ್ನು ಡಿ.ಸಿ.ಸಿ ಬ್ಯಾಂಕ ಪಕ್ಕದ ಶಹಾಗಂಜ ಕಮಾನ ರಸ್ತೆ ಕಡೆಗೆ ಓಡಿಸಿಕೊಂಡು ಹೋಗಿರುತ್ತಾನೆ, ಆಗ ಅಲ್ಲಿಂದಲೇ ನಡೆದುಕೊಂಡು ಹೋಗುತ್ತಿದ್ದ ಫಿರ್ಯಾದಿಯ ಮೈದುನ ಪ್ರವೀಣ ತಂದೆ ಶಂಕರ ಇಸ್ಲಾಂಪೂರೆ, ಸಾ: ಮೋರಂಬಿ, ತಾ: ಭಾಲ್ಕಿ ರವರು ಗಾಯಗೊಂಡ ಅತ್ತೆಗೆ ಬೆರೊಂದು ವಾಹನದಲ್ಲಿ ಹಾಕಿಕೊಂಡು ಚಿಕಿತ್ಸೆ ಕುರಿತು ಬೀದರ ಸರಕಾರಿ  ಆಸ್ಪತ್ರೆ ತಂದು ದಾಖಲು ಮಾಡಿರುತ್ತಾರೆಂದು ಕೊಟ್ಟ ಫಿರ್ಯಾದಿಯವರ ದೂರಿನ ಹೇಳಿಕೆ ಸಾರಾಂಶದ ಮೇರೆಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ.

ಭಾಲ್ಕಿ ನಗರ ಪೊಲೀಸ್ ಠಾಣೆ ಅಪರಾಧ ಸಂ. 37/2018, ಕಲಂ. 32, 34 ಕೆ.ಇ ಕಾಯ್ದೆ :-
ದಿನಾಂಕ 10-03-2018 ರಂದು ಭಾಲ್ಕಿಯ ನ್ಯೂ ಜಗದಂಬಾ ಧಾಬಾ ಹತ್ತೀರ ಒಬ್ಬನು ತನ್ನ ಹತ್ತಿರ ಸಂಬಂಧ ಪಟ್ಟ ಇಲಾಖೆಯಿಂದ ಯಾವದೆ ಅನುಮತಿ ಇಲ್ಲದೆ ಅನಧಿಕೃತವಾಗಿ ಸರಾಯಿ ಮಾರಾಟ ಮಾಡುವ ಕುರಿತು ವಶದಲ್ಲಿ ಇಟ್ಟುಕೊಂಡು ಕುಳಿತ್ತಿದ್ದಾನೆ ಅಂತಾ ಅಮರೇಶ ಪೊಲೀಸ ನಿರೀಕ್ಷಕರು ಭಾಲ್ಕಿ ನಗರ ಪೊಲೀಸ್ ಠಾಣೆ ರವರಿಗೆ ಮಾಹಿತಿ ಬಂದ ಮೇರೆಗೆ ಪಿಐ ರವರು ಇಬ್ಬರು ಪಂಚರನ್ನು ಬರಮಾಡಿಕೊಂಡು, ಠಾಣೆಯ ಸಿಬ್ಬಂದಿಯವರೊಡನೆ ದುರ್ಗಾ ಧಾಬಾ ಹತ್ತಿರ ಹೋಗಿ ಸ್ವಲ್ಪ ದೂರದಲ್ಲಿ ಮರೆಯಲ್ಲಿ ನಿಂತು ನೋಡಲು ಧಾಬಾದ ಹತ್ತಿರ ಆರೋಪಿ ಅಂಕುಶ ತಂದೆ ಅರ್ಜುನರಾವ ಪವಾರ ವಯ: 31 ವರ್ಷ, ಸಾ: ಸಾಯಗಾಂವ ಇತನು ತನ್ನ ವಶದಲ್ಲಿ ಎರಡು ಕಾಟನಗಳು ಇಟ್ಟುಕೊಂಡು ಕುಳಿತ್ತಿರುವಾಗ ಪಂಚರ ಸಮಕ್ಷಮ ಸದರಿಯವನ ಮೇಲೆ ದಾಳಿ ಮಾಡುವಷ್ಟರಲ್ಲಿ ಆರೋಪಿಯು ಓಡಿ ಹೋದನು, ಅವನು ಬಿಟ್ಟು ಓಡಿ ಹೋದ ಕಾಟನಗಳು ಪರಿಶೀಲಿಸಿ ನೋಡಲು ಅದರಲ್ಲಿ ಬಿಯರ ಬಾಟಲಿಗಳು ಅ.ಕಿ 2,625/- ರೂ.ದಷ್ಟು ಜಪ್ತಿ ಮಾಡಿಕೊಂಡು, ಸದರಿ ಆರೋಪಿತನ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ.

ªÀÄ»¼Á ¥ÉưøÀ oÁuÉ ©ÃzÀgÀ C¥ÀgÁzsÀ ¸ÀA. 12/2018, PÀ®A. 363 L¦¹ :-
¦üAiÀiÁð¢AiÀĪÀgÀ ªÀÄUÀ¼ÀÄ ¦AiÀÄÄ.¹ 2£Éà ªÀµÀðzÀ°è «zÁå¨sÁå¸À ªÀiÁqÀÄwÛzÀÄÝ CªÀ¼ÀÄ ¢£Á®Æ UÁæªÀÄ¢AzÀ ©ÃzÀgÀPÉÌ PÁ¯ÉÃfUÉ ºÉÆÃV §gÀÄwÛzÀݼÀÄ, »ÃVgÀĪÁUÀ ¢£ÁAPÀ 05-02-2018 gÀAzÀÄ CªÀ¼ÀÄ ªÀģɬÄAzÀ PÁ¯ÉÃfUÉ ºÉÆÃUÀÄvÉÛãÉAzÀÄ ºÉý ºÉÆÃzÀªÀ¼ÀÄ wgÀÄV ªÀÄ£ÉUÉ §A¢gÀĪÀÅ¢®è, CªÀ¼ÀÄ ªÀÄ£ÉUÉ §gÀzÉ EzÀÝ PÁgÀt D ¢ªÀ¸À CªÀ¼À zÁj £ÉÆÃr J¯Áè PÀqÉUÉ ºÀÄqÀÄPÁrzÀgÀÄ ¹UÀ°®è ªÀÄvÀÄÛ vÀªÀÄä ¸ÀA§A¢üPÀgÀ PÀqÉUÉ J®èjUÀÆ «ZÁj¸À¯ÁV CªÀ¼ÀÄ §A¢gÀĪÀÅ¢¯Áè CAvÀ ºÉýgÀÄvÁÛgÉ, ªÀÄUÀ¼ÀÄ ªÀģɬÄAzÀ PÁuÉAiÀiÁzÀ §UÉÎ ¦üAiÀiÁ𢠺ÁUÀÆ ¦üAiÀiÁð¢AiÀÄ ¨sÁªÀ, vÀAzÉ, ºÁUÀÆ ªÀÄ£ÉAiÀÄ ¥ÀPÀÌzÀªÀgÀÄ J®ègÀÆ PÀÆr ºÀÄqÀÄPÁrzÀgÀÆ ªÀÄUÀ¼ÀÄ E°èAiÀĪÀgÉUÉ ¥ÀvÉÛAiÀiÁVgÀĪÀÅ¢®è, CªÀ¼ÀÄ ªÀģɬÄAzÀ ºÉÆÃUÀĪÁUÀ PÁ¯ÉÃf£À ¸ÀªÀĪÀ¸ÀÛç zsÀj¹gÀÄvÁÛ¼É, CªÀ¼ÀÄ ªÀÄgÁp, »A¢, PÀ£ÀßqÀ ¨sÁµÉ ªÀiÁvÀ£ÁqÀÄvÁÛ¼É, CªÀ¼À JvÀÛgÀ 5 ¦üÃmï 2 EAZï, ©½ §tÚ, zÀÄAqÀĪÀÄÄR ºÉÆA¢gÀÄvÁÛ¼É, CªÀ½UÉ AiÀiÁgÉÆà C¥ÀºÀgÀt ªÀiÁrgÀ§ºÀÄzÀÄ CAvÀ ¸ÀA±ÀAiÀÄ EgÀÄvÀÛzÉ CAvÀ PÉÆlÖ ¦üAiÀiÁð¢AiÀĪÀgÀ zÀÆj£À ºÉýPÉ ¸ÁgÁA±ÀzÀ ªÉÄÃgÉUÉ ¢£ÁAPÀ 10-03-2018 gÀAzÀÄ ¥ÀæPÀgÀt zÁR°¹PÉÆAqÀÄ w¤SÉ PÉÊUÉƼÀî¯ÁVzÉ.

KALABURAGI DISTRICT REPORTD CRIMES

ಅಪಘಾತ ಪ್ರಕರಣಗಳು :
ಗ್ರಾಮೀಣ ಠಾಣೆ : ದಿನಾಂಕ 10/03/2018 ರಂದು ಸಂಜೆ ಪಟ್ಟಣ ಗ್ರಾಮದ ಹಳ್ಳದ ಬ್ರೀಡ್ಜ  ರೋಡಿನ ಮೇಲೆ ಟ್ಯಾಕ್ಟ್ರರ ಚಾಲಕ ತನ್ನ ಟ್ಯಾಕ್ಟ್ರರ ಇಂಜನ KA 39 T 2243  ಮತ್ತು ಟ್ರಾಲಿ ನಂಬರ KA 39 T 2244  ನೇದ್ದು ಮಾನವನ ಜೀವಕ್ಕೆ ಅಪಾಯವಾಗುವ ಮತ್ತು ಸಂಚಾರಕ್ಕೆ ಅಡೆ ತಡೆಯಾಗುವ ರೀತಿಯಲ್ಲಿ ಹಾಗೂ ಯಾವುದೇ ಮುನ್ಸೂಚನೇ ಮತ್ತು ಇಂಡಿಕೇಟರ ಹಾಕದೇ ನಿಲ್ಲಿಸಿದ್ದರಿಂದ ಮತ್ತು ನನ್ನ ತಮ್ಮ ಮಲ್ಲಿಕಾರ್ಜುನ ತಂದೆ ಶಾಂತಪ್ಪ  ನಾಟೀಕರ ಇತನು ತನ್ನ ವಶದಲ್ಲಿದ್ದ ಹಿರೋ ಹೊಂಡಾ ಸಿಡಿ 100 KA 05 X 3352 ನೇದ್ದು ಅತಿವೇಗದಿಂದ ಮತ್ತು ನಿಷ್ಕಾಳಿಜಿತನದಿಂದ ನಡೆಯಿಸಿಕೊಂಡು ಬಂದು ಟ್ಯಾಕ್ಟ್ರರದ ಟ್ರಾಲಿಯ ಹಿಂದುಗಡೆ ಡಿಕ್ಕಿ ಹೊಡೆದು ಅಪಘಾತ ಮಾಡಿದ್ದರಿಂದ ಅವನಿಗೆ ಎಡತಲೆಯ ಮೇಲೆ ಭಾರಿ ರಕ್ತಗಾಯ ಮತ್ತು ಬಲತಲೆಯ ಮೇಲೆ ಹರಿದ ಭಾರಿ ರಕ್ತಗಾಯ, ಮೂಗಿನಿಂದ ರಕ್ತ ಸೋರಿದ್ದು. ಎಡರಟ್ಟೆಯ ಮೇಲೆ ಅಲ್ಲಿಲ್ಲಿ ರಕ್ತಗಾಯ, ಬಲಭುಜದ ಮೇಲೆ ರಕ್ತಗಾಯ, ಎಡಮೊಳಕಾಲ ಮೇಲೆ ತರಚಿದ ರಕ್ತಗಾಯ ಮತ್ತು ಕೆಳೆಗೆ ತರಚಿದ ಗಾಯಗಳಾಗಿ ಬೇಹುಷ ಸ್ಥಿತಿಯಲ್ಲಿ ಬಿದ್ದಿದ್ದು ಅವನಿಗೆ ಉಪಚಾರ ಕುರಿತು ಗಂಗಾ ಆಸ್ಪತ್ರೆ ಕಲಬುರಗಿಗೆ ತಂದು ಸೇರಿಕೆ ಮಾಡಿದಾಗ ಇತನಿಗೆ ಆದ ಭಾರಿ ರಕ್ತಗಾಯಗಳಿಂದ ವೈದ್ಯರು ಉಪಚರಿಸುತ್ತಿರುವ ಕಾಲಕ್ಕೆ  ಗುಣ ಮುಖ ಹೊಂದದೇ ದಿನಾಂಕ 10/03/2018 ರಂದು ರಾತ್ರಿ ಮೃತಪಟ್ಟಿರುತ್ತಾನೆ ಅಂತಾ ಶ್ರೀ ಈರಣ್ಣಾ ತಂದೆ ಶಾಂತಪ್ಪಾ ನಾಟೀಕರ ಸಾ : ಪಟ್ಟಣ  ರವರು  ಸಲ್ಲಿಸಿದ ದೂರು ಸಾರಾಂಶದ ಮೇಲಿಂದ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗ್ರಾಮೀಣ ಠಾಣೆ : ದಿನಾಂಕ 10/03/2018 ರಂದು ಮೃತ ಸೋಫಾನರಾವ ಇತನು ಯಾವುದೋ ಕೆಲಸದ ನಿಮತ್ಯಾ ಆಳಂದ ಕಡೆಗೆ ಹೋಗಿ ಮರಳಿ ಕಲಬುರಗಿಗೆ ಬರುವಾಗ ತನ್ನ ವಶದಲ್ಲಿದ್ದ ಮೋಟಾರ ಸೈಕಲ್ ನಂ KA-32 EE-1169  ನೇದ್ದನ್ನು ಅತೀವೇಗ ಮತ್ತು ನಿಸ್ಕಾಜಿತನದಿಂದ ನಡೆಸಿಕೊಂಡು ಬಂದು ರಾತ್ರಿ ಸುಮಾರಿಗೆ ಕೇರಿ ಭೋಸಗಾ ಕ್ರಾಸ ಹತ್ತಿರ ಇರುವ ಪೆಟ್ರೋಲ್ ಪಂಪದ ಎದರುಗಡೆ ರೋಡ ಜಂಪನಲ್ಲಿ ಮುಂದೆ ಹೋಗುತ್ತಿದ್ದ ಯಾವುದೋ ಒಬ್ಬ ಕಾರ ಚಾಲಕನು ತನ್ನ ಕಾರನ್ನು ಯಾವುದೇ ಇಂಡಿಕೇಟರ್ ವಗೈರೇ ಮತ್ತು ಯಾವುದೇ ಸೂಚನೆ ನೀಡದೇ ಹೋಗು ಬರುವ ವಾಹನ ಚಾಲಕರಿಗೆ ಅಪಾಯವಾಗುವ ರೀತಿಯಲ್ಲಿ ಕಾರನ್ನು ಒಮ್ಮಲೇ ರೋಡಿನ ಮೇಲೆ ನಿಲ್ಲಿಸಿದಾಗ ಮೃತ ಸೋಪನರಾವ ಇತನು ತನ್ನ ಮೋಟಾರ ಸೈಕಲ್  ಸದರಿ ಕಾರಿನ ಹಿಂದುಗಡೆ ಅಪಘಾತ ಪಡಿಸಿದ್ದರಿಂದ್ದ ಮೃತನ  ಹಣೆಗೆ ಮತ್ತು ಕುತ್ತಿಗಿಗೆ ಭಾರಿ ರಕ್ತಗಾಯವಾಗಿ ಮತ್ತು ಇತರೇ ಕಡೆಗಳಲ್ಲಿ ಗುಪ್ತಗಾಯವಾಗಿ ಸ್ಥಳದಲ್ಲಿಯೇ ಮೃತಪಟ್ಟಿರುತ್ತಾನೆ ಅಂತಾ ಶ್ರೀಮತಿ ಸುನೀತಾ ಗಂಡ ಸೋಫಾನರಾವ ಸೂರ್ಯವಂಶಿ ಸಾ : ಆಶ್ರಯ ಕಾಲೋನಿ ರಾಣೇಶಪೀರ ದರ್ಗಾ ಹತ್ತಿರ ಕಲಬುರಗಿ  ರವರು ಸಲ್ಲಿಸಿದ ದೂರು ಸಾರಾಂಶದ ಮೇಲಿಂದ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸೇಡಂ ಠಾಣೆ : ದಿನಾಂಕ: 08-03-18 ರಂದು ಮೊಟಾರ ಸೈಕಲ್ ನಂ. ಕೆಎ32ಇಕ್ಯೂ1564 ನೆದ್ದರ ಮೇಲೆ ಗಂಡ ನಾಗೇಂದ್ರಪ್ಪ ಇಬ್ಬರೂ ಕೂಡಿಕೊಂಡು ಕುರಕುಂಟಾ ಗ್ರಾಮದಲ್ಲಿ ಕಾರ್ಯಕ್ರಮ ಮುಗಿಸಿಕೊಂಡು ಮನೆಗೆ ವಾಪಾಸು ಹೋಗುವಾಗ ಬಟಗೇರಾ(ಕೆ) ಗೇಟ ಹತ್ತಿರ ಕುರಕುಂಟಾ ಕ್ರಾಸ ಹತ್ತಿರ ಒಬ್ಬ ಮೊಟಾರ ಸೈಕಲ್ ನಂ.ಕೆಎ32ಇಆರ್3186 ನೆದ್ದರ ಚಾಲಕನು ಅತಿ ವೇಗದಿಂದ ಅಲಕ್ಷತನದಿಂದ ಚಲಾಯಿಸಿಕೊಂಡು ಬಂದು ಫಿರ್ಯಾದಿ ಗಂಡ ಚಲಾಯಿಸುತ್ತಿದ್ದ ಮೊಟಾರ ಸೈಕಲ್ ಗೆ ಡಿಕ್ಕಿ ಪಡಿಸಿ ಅಪಘಾತ ಪಡಿಸಿ, ಮೊಟಾರ ಸೈಕಲ್ ಸಮೇತ ಆರೋಪಿತನು ಓಡಿ ಹೋಗಿರುತ್ತಾನೆ ಅಂತಾ ಶ್ರೀಮತಿ ಸುನಂದಾ ಗಂಡ ನಾಗೇಂದ್ರಪ್ಪ ರಾಜಾಪೂರ ಸಾ|| ಸಣ್ಣ ಅಗಸಿ ಸೇಡಂ, ಹಾ.ವ|| ವಿ.ಸಿ.ಎಫ್ ಕಾಲೋನಿ ಸೇಡಂ, ರವರು ಸಲ್ಲಿಸಿದ ದೂರು ಸಾರಾಂಶದ ಮೇಲಿಂದ ಸೇಡಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇಸ್ಪೀಟ ಜೂಜಾಟದಲ್ಲಿ ನಿರತವರ ಬಂಧನ :
ಅಫಜಲಪೂರ ಠಾಣೆ : ದಿನಾಂಕ 10-03-2018 ರಂದು ಅಫಜಲಪೂರ ಪಟ್ಟಣದ ದುಧನಿ ರಸ್ತೆಗೆ ಇರುವ ಸಾಮ್ರಾಟ ಪೇಟ್ರೊಲ ಪಂಪ ಪಕ್ಕದ ಸಾರ್ವಜನಿಕ ಸ್ಥಳದಲ್ಲಿ ಕೆಲವು ಜನರು ಪಣಕ್ಕೆ ಹಣ ಹಚ್ಚಿ ಇಸ್ಪೆಟ ಎಲೆಗಳ ಸಹಾಯದಿಂದ ಅಂದರ ಬಾಹರ ಎಂಬ ಇಸ್ಪೇಟ ಜೂಜಾಟ ಆಡುತ್ತಿದ್ದಾರೆ ಅಂತಾ ಬಾತ್ಮಿ ಬಂದ ಮೇರೆಗೆ ಪಿ.ಎಸ್.ಐ. ಅಫಜಲಪೂರ ಠಾಣೆ ಹಾಗು ಸಿಬ್ಬಂದಿ ಮತ್ತು ಪಂಚರೊಂದಿಗೆ ಸಾಮ್ರಾಟ ಪೇಟ್ರೊಲ ಪಂಪ ಹತ್ತಿರ ಹೋಗಿ ಅಲ್ಲೆ ಸ್ವಲ್ಪ ದೂರ ನಮ್ಮ ಜೀಪನ್ನು ನಿಲ್ಲಿಸಿ ನಡೆದುಕೊಂಡು ಹೋಗಿ, ಮರೆಯಾಗಿ ನಿಂತು ನೊಡಲು ಪೆಟ್ರೊಲ ಪಂಪ ಪಕ್ಕದ ಸಾರ್ವಜನಿಕ ಖುಲ್ಲಾ ಸ್ಥಳದಲ್ಲಿ 04 ಜನರು ದುಂಡಾಗಿ ಕುಳಿತುಕೊಂಡು ಇಸ್ಪೇಟ ಎಲೆಗಳ ಸಹಾಯದಿಂದ ಅಂದರ ಬಾಹರ ಜೂಜಾಟ ಆಡುತ್ತಿರುವದನ್ನು ಖಚಿತ ಪಡಿಸಿಕೊಂಡು ದಾಳಿ 04 ಜನರನ್ನು ಹಿಡಿದು  ಅವರ ಹೆಸರು ವಿಳಾಸ ವಿಚಾರಿಸಿ ಅಂಗ ಶೋಧನೆ ಮಾಡಲಾಗಿ 1) ಮಾಳಪ್ಪ ತಂದೆ ಚಂದ್ರಾಮ ಹುಲ್ಲೂರ ಸಾ|| ಅಮೋಗಸಿದ್ದ ಗುಡಿ ಹತ್ತಿರ ಅಫಜಲಪೂರ 2) ತುಕಾರಾಮ ತಂದೆ ಲಕ್ಷ್ಮಣ ಬಂಗಿ ಸಾ|| ಅಫಜಲಪೂರ 3) ಸುರೇಶ ತಂದೆ ದುಂಡಪ್ಪ ಹಿಂಚಗೇರಾ ವಯ|| 52 ವರ್ಷ ಜಾ|| ಕುರುಬ || ಲಾರಿ ಚಾಲಕ ಸಾ|| ಅಫಜಲಪೂರ 4) ಬಸವರಾಜ ತಂದೆ ತುಳುಜಪ್ಪ ಕುಮಸಗಿ ಸಾ|| ಅಫಜಲಪೂರ ಅಂತಾ ತಿಳಿಸಿದ್ದು ಸದರಿಯವರಿಂದ ಜೂಜಾಟಕ್ಕೆ ಬಳಸಿದ ನಗದು ಹಣ 5620/- ರೂ ಹಾಗು 52 ಇಸ್ಪೇಟ  ಎಲೆಗಳನ್ನು ವಶಕ್ಕೆ ತೆಗೆದುಕೊಂಡು ಸದರಿಯವರೊಂದಿಗೆ ಅಫಜಲಪೂರ ಠಾಣೆಗೆ ಬಂದು ಪ್ರಕರಣ ದಾಖಲಿಸಲಾಗಿದೆ.   
ಜಾತಿ ನಿಂದನೆ ಮಾಡಿದ ಪ್ರಕರಣ :
ಸೇಡಂ ಠಾಣೆ : ಶ್ರೀಮತಿ ಲಕ್ಷ್ಮಮ್ಮ ಗಂಡ ಕಾಶಪ್ಪ ಕೊಲಕುಂದಾ, ಸಾ|| ಭೂತಪೂರ, ತಾ|| ಸೇಡಂ, ಜಿ|| ಕಲಬುರಗಿ.
ರವರು ದಿನಾಂಕ: 09-03-2018 ರಂದು ಸಿಂಧನಮಡು ಗ್ರಾಮ ಪಂಚಾಯತ ಕಾರ್ಯಾಲಯದಲ್ಲಿ ಪಿ.ಡಿ.ಓ ರಾಮಪ್ಪ ಇವರು ವಿದ್ಯಾರ್ಥಿಗಳ ಸ್ಕಾಲರ್ ಶಿಪ್ ಚೆಕ್ಗಳ ಮೇಲೆ ಮತ್ತು ಮನೆ ಹಂಚಿಕೆಯ ದಾಖಲಾತಿಗಳ ಮೇಲೆ ಸಹಿ ಮಾಡಲು ಗ್ರಾಮ ಪಂಚಾಯತ ಅಧ್ಯಕ್ಷರಾದ ಲಕ್ಷ್ಮಮ್ಮ ಇವರಿಗೆ ಹೇಳಿದಾಗ, ಆಗ ಫಿರ್ಯಾದಿದಾರರು ನನಗೆ ಓದು ಬರಹ ಬರುವುದಿಲ್ಲ, ಓದಿ ಬರಹ ಬಲ್ಲವರಿಗೆ ಕೇಳಿ ವಿಷಯ ತಿಳಿದುಕೊಂಡು ಸಹಿ ಮಾಡುವುದಾಗಿ ಹೇಳಿದ್ದು, ಅದಕ್ಕೆ ಪಿ.ಡಿ.ಓ ರವರು ಫಿರ್ಯಾದಿಗೆ ನೀನು ಮುದುಕಿ ಆಗಿದ್ದಿ, ನಿನಗೆ ಕೆಲಸ ಬರುವುದಿಲ್ಲ ಅಂದರೆ ರಾಜಿನಾಮೆ ಕೊಟ್ಟು ಹೋಗು, ನಿನ್ನಿಂದ ಈ ಕೆಲಸ ಆಗುವುದಿಲ್ಲ ಅಂತಾ ಏಕ ವಚನದಲ್ಲಿ ಬೈಯ್ದು, ಮಾದೀಗ ಜನಾಂಗದವರಿಗೆ ಯಾಕೆ ಅಧ್ಯಕ್ಷ ಕೊಟ್ಟಿರುತ್ತಾರೆ ಅಂತಾ ಬೈಯ್ದಿದ್ದು, ಸದರಿ ಪಿ.ಡಿ.ಓ ರಾಮಪ್ಪ ಇವರ ಮೇಲೆ ಕಾನೂನು ಕ್ರಮ ಕೈಕೊಳ್ಳಬೇಕು ಅಂತಾ ಸಲ್ಲಿಸಿದ ದೂರು ಸಾರಾಂಶದ ಮೇಲಿಂದ ಸೇಡಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಾನಿ ಮಾಡಿದ ಪ್ರಕರಣ :
ಸೇಡಂ ಠಾಣೆ : ದಿನಾಂಕ: 07-03-18 ರಂದು 04:00 ಪಿ.ಎಮ್ ಕ್ಕೆ ಶ್ರೀ ಸಿಮೆಂಟ ಫ್ಯಾಕ್ಟರಿ ಕೊಡ್ಲಾ-ಬೆನಕನಳ್ಳಿಯಲ್ಲಿನ ಕಾಖರ್ಾನೆಯಲ್ಲಿ ಕೆಲಸ ಮಾಡುವ ಕಾರ್ಮಿಕನಾದ ಮಹ್ಮದ ಮುನೀಫ್ ಸಾ|| ಮುಜಫರಪುರ ಬಿಹಾರ ಇತನು ಕೆಲಸ ಮಾಡುವ ಸಮಯದಲ್ಲಿ ಅವನ ತಲೆಯ ಮೇಲೆ ರಾಡಗಳು ಬಿದ್ದು ತಲೆಗೆ ಭಾರಿ ರಕ್ತಗಾಯಗಳಾಗಿ ಉಪಚಾರ ಕುರಿತು ಕಲಬುರಗಿಯ ಎ.ಎಸ್.ಎಮ್ ಆಸ್ಪತ್ರೆಯಲ್ಲಿ ಹೋಗಿದ್ದು, ಆ ವೇಳೆಯಲ್ಲಿ ವೈದ್ಯರು ಪರಿಶೀಲಿಸಿ ಮೃತಪಟ್ಟಿದ್ದ ಬಗ್ಗೆ ತಿಳಿಸಿದ್ದು, ಈ ವಿಷಯವನ್ನು ಇಟ್ಟಿಕೊಂಡು ದಿನಾಂಕ: 08-03-18 ರಂದು 08:20 ಎ.ಎಮ್ ಸುಮಾರಿಗೆ ಮೇ|| ಪೆಟ್ರಾನ್ ಕಂಪನಿಯ ಸಬ್ ಕಾಂಟ್ರಾಕ್ಟರರಾದ ಸುನೀಲಕುಮಾರ ವಿ. ಕಾಂಟ್ರಕ್ಟರ್ ಹತ್ತಿರ ಕೆಲಸ ಮಾಡುವ ಸುಭೋದಕುಮಾರ ಹಾಗು  ಇತರೆ ಗುತ್ತಿಗೆ ಕಾರ್ಮಿಕರು ಸುಮಾರು 45-50 ಜನ ಕಾರ್ಮಿಕರು ಪೂರ್ವದ ಗೇಟನಿಂದ ಪೆಟ್ರಾನ್ ಆಫೀಸ್ ಕಡೆಗೆ ನುಗ್ಗಿ, ನಂತರ ಫ್ಯಾಕ್ಟರಿಯ ಟಿ ಜಂಕ್ಷನ್ ಹತ್ತಿರ ನಿಂತಿದ್ದ ಹೊಸ ಬಸ್ಸಿಗೆ ಕಲ್ಲುಗಳಿಂದ ಹೊಡೆದು ಅದರ ಎಲ್ಲಾ ಗಾಜುಗಳನ್ನು ಒಡೆದು ಬಸ್ಸಿಗೆ ಹಾನಿ ಮಾಡಿ ನಂತರ ಪೆಟ್ರಾನ್ ಕಂಪನಿ ಹತ್ತಿರ ಇದ್ದ ಎರಡು ವಾಹನಗಳಿಗೆ ಕಲ್ಲುಗಳಿಂದ ಹೊಡೆದು ಹಾನಿ ಪಡಿಸಿರುತ್ತಾರೆ ಅಂತಾ ಶ್ರೀ ಮನೋಜಕುಮಾರ ಬಗೋರಿಯಾ ಎಡಿ.ಜಿ.ಎಮ್ ಶ್ರೀ ಸಿಮೆಂಟ ಫ್ಯಾಕ್ಟರಿ ಕೊಡ್ಲಾ-ಬೆನಕನಳ್ಳಿ, ತಾ|| ಸೇಡಂ, ಜಿ|| ಕಲಬುರಗಿ. ರವರು ಸಲ್ಲಿಸಿದ ದೂರು ಸಾರಾಂಶದ ಮೇಲಿಂದ ಸೇಡಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.