Police Bhavan Kalaburagi

Police Bhavan Kalaburagi

Thursday, January 10, 2019

BIDAR DISTRICT DAILY CRIME UPDATE 10-01-2019

¢£ÀA¥Àæw C¥ÀgÁzsÀUÀ¼À ªÀiÁ»w ¢£ÁAPÀ 10-01-2019

RlPÀaAZÉÆý ¥Éưøï oÁuÉ C¥ÀgÁzsÀ ¸ÀA. 08/2019, PÀ®A. 307, 323, 324, 341, 447, 504, 506 eÉÆvÉ 34 L¦¹ ªÀÄvÀÄÛ 3(1), (Dgï), (J¸ï), 3(2), (5), 3(2), (5J) PÁAiÉÄÝ 1989 :-
ದಿನಾಂಕ 09-01-2019 ರಂದು ಫಿರ್ಯಾದಿ ಚೆನ್ನಗೊಂಡಾ ತಂದೆ ಶಿವರಾಮ ಸಾ: ಉಚ್ಚಾ ರವರು ಸುಮಾರು 20 ವರ್ಷದಿಂದ ಶಿವಾನಂದ ಗುಂದಗೆ ರವರ ಹೊಲ ಸರ್ವೆ ನಂ. 117/1 ನೇದರಲ್ಲಿನ 5 ಎಕರೆ ಜಮಿನಿನಲ್ಲಿ ಕಬ್ಬು ಬೆಳದಿದ್ದು ಇರುತ್ತದೆ, ಹೀಗಿರಲು ದಿನಾಂಕ 09-01-2019 ರಂದು ಫಿರ್ಯಾದಿಯು ಶಿವಾನಂದ ಗುಂದಗೆ ರವರ ಹೊಲದಲ್ಲಿರುವ ಬಾವಿಯಲ್ಲಿದ್ದ ಮೋಟರಗೆ ಅಳವಡಿಸಿದ ಪೈಪನ್ನು ಜೊಡಿಸುತ್ತಾ ಬಾವಿ ಮೇಲಿದ್ದಾಗ ಆರೋಪಿತರಾದ ಶಶಿಕಾಂತ ತಂದೆ ದಶರಥ ಪಾಟೀಲ ಆತನ ತಂದೆಯಾದ ತಂದೆ ತುಳಿಸಿರಾಮ ಪಾಟೀಲ ಹಾಗೂ ಇನ್ನು ಮೂರು ಜನರು ಹೆಸರು ಗೊತ್ತಿಲ್ಲಾ ಎಲ್ಲರೂ ಸಾ: ಮೊರಂಬಿ ಗ್ರಾಮ ಇವರೆಲ್ಲರು ಒಂದು ಬಿಳಿ ಬಣ್ಣದ ಕಾರು ಹಾಗೂ ಶೆಶಿಕಾಂತ ಇತನು ಮೋಟರ ಸೈಕಲ್ ತೆಗೆದುಕಂಡು ಬಂದು ರೋಡಿಗೆ ನಿಲ್ಲಿಸಿ ಹೊಲದಲ್ಲಿ ಬಂದು ಶೆಶಿಕಾಂತ ಇತನು ಎ ಗೊಂಡ ಯಾಕೆ ಬಂದಿರಿ ನಿಮಗೆ ಒಬ್ಬೊಬ್ಬರಿಗೆ ಕೊಂದು ಬಿಡುತ್ತೆನೆ ಅಂತ ಕೊಲೆ ಮಾಡುವ ಉದ್ದೇಶದಿಂದ ಕಲ್ಲಿನಿಂದ ಹೊಡೆದು ರಕ್ತಗಾಯ ಪಡಿಸಿದನು ಮತ್ತು ತೊಡೆಯ ಮೇಲೆ ಶಿಶಿಕಾಂತ ತನ್ನ ಕಾಲಿನಿಂದ ಒದ್ದು ಗುಪ್ತಗಾಯ ಪಡಿಸಿದ್ದು, ಆತನ ಜೋತೆಯಲ್ಲಿ ಬಂದ ಇಬ್ಬರು ಒತ್ತಿ ಹಿಡಿದಾಗ ಶಶಿಕಾಂತ ಇತನು ಬಡಿಗೆಯಿಂದ ಬಾಯಿಯ ಮೇಲೆ ಹೊಡೆದು ರಕ್ತಗಾಯ ಪಡೆಸಿದ್ದು, ಹಲ್ಲುಗಳು ಅಲುಗಾಡುತ್ತಿವೆ ಅದೆ ಬಡಿಗಿಯಿಂದ ಬೆನ್ನ ಮೇಲೆ ಮತ್ತು ಎದೆಯ ಮೇಲೆ ಹೊಡೆದು ಗುಪ್ತಗಾಯ ಪಡೆಸಿರುತ್ತಾರೆ, ಇನ್ನು ಅವನ ಸಂಗಡಿಗ ಇದ್ದ ಮೂರು ಜನರು ಫಿರ್ಯಾದಿಗೆ ಕೇಳಗೆ ಕೆಡವಿ ಹೊಟ್ಟೆಗೆ ಹೊಡದಿರುತ್ತಾರೆ, ಅವರ ಹೇಸರು ಗೊತ್ತಿಲ್ಲಾ ನೊಡಿದರೆ ಗುರುತಿದಸುತ್ತೆನೆ, ಅಲ್ಲೆ ಇದ್ದ ದಶರಥನು ಅವನಿಗೆ ಹೊಡೆದು ಕೊಂದು ಬಿಡಿ ಸೀಳಿ ಮಗನಿಗೆ ನಾನು ನೊಡಿಕೊಳ್ಳುತ್ತೆನೆ ಅಂತ ಹೇಳಿರುತ್ತಾರೆ, ಜಗಳ ಬಿಡಿಸಲು ಬಂದ ಅಣ್ಣನಾದ ಕಾಮರಾಜ ಇವನಿಗೆ ಕಲ್ಲಿನಿಂದ ಸೊಂಟದ ಮೇಲೆ ಹೊಡೆದು ಗುಪ್ತಗಾಯ ಪಡಿಸಿರುತ್ತಾರೆ, ಆಗ ಎಲ್ಲರು ಸೇರಿ ಮುಂದೆ ಹೊಗದಂತೆ ಅಕ್ರಮವಾಗಿ ತಡೆದು ಜೀವದ ಬೆದರಿಕೆ ಹಾಕುವಾಗ ಶಂಕರ ತಂದೆ ಬೀರಪ್ಪಾ ಸಾ: ಹಣಮಂತವಾಡಿ, ಜಗನ್ನಾಥ ತಂದೆ ಶರಣಪ್ಪಾ ಬೇಳಕೆರೆ ಸಾ: ಉಚ್ಛಾ ರವರು ಮುಂದೆ ಬಂದು ಜಗಳ ಬಿಡಿಸಿರುತ್ತಾರೆ, ನಂತರ ಫಿರ್ಯಾದಿ ಮತ್ತು ಕಾಮರಾಜ ರವರಿಗೆ ಹೊಡೆದ ಬಗ್ಗೆ ಮಾಲಿಕ ಶಿವಾನಂದ ಗುದಗೆ ರವರಿಗೆ ತಿಳಿಸಿದ್ದು ಅವರು ಬಂದು ಮೋಟಾರ ಸೈಕಲ್ ಮೇಲೆ ಭಾಲ್ಕಿ ಸರಕಾರಿ ಆಸ್ಪತ್ರೆಗೆ ತಂದು ದಾಖಲು ಮಾಡಿರುತ್ತಾರೆಂದು ಅದರಿಂದ ಸದರಿಯವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೋಳ್ಳಲು ವಿನಂತಿ ಇರುತ್ತದೆ ಅಂತ ಕೊಟ್ಟ ಫಿರ್ಯಾದಿಯವರ ದೂರಿನ ಸಾರಾಂಶದ ಮೇರೆಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ.

ºÀĪÀÄ£Á¨ÁzÀ ¥Éưøï oÁuÉ C¥ÀgÁzsÀ ¸ÀA. 06/2019, PÀ®A. 366(J) L¦¹ :-
PÀ¥ÀàgÀUÁAªÀ UÁæªÀÄzÀ £À©¸Á§ EªÀgÀÄ ¸ÀĪÀiÁgÀÄ ¢ªÀ¸ÀUÀ½AzÀ ¦üAiÀiÁ𢠸À°ªÀiÁ ©Ã UÀAqÀ E¸Áä¬Ä® avÁÛ¥ÀÆgÉ ¸Á: ªÁAfæ ºÀĪÀÄ£Á¨ÁzÀ gÀªÀgÀ ªÀÄ£ÉAiÀÄ ¥ÀPÀÌzÀ°è ¨ÁrUÉ ªÀÄ£É ªÀiÁrPÉÆAqÀÄ ªÁ¸À«zÀÄÝ, £À©¸Á§ gÀªÀgÀ ªÀÄUÀ¼ÁzÀ AiÀiÁ¹ä£À EªÀ½UÉ ¦üAiÀiÁð¢AiÀÄ ªÀÄUÀ£ÁzÀ ¤eÁªÀÄ EªÀ£ÉÆA¢UÉ ªÀÄzÀÄªÉ ªÀiÁrzÀÄÝ, »ÃVgÀ®Ä ¢£ÁAPÀ 25-12-2018 gÀAzÀÄ ¦üAiÀiÁð¢AiÀÄ ªÀÄ£ÉAiÀÄ°è AiÀiÁgÀÄ EgÀzÉà ¸ÀªÀÄAiÀÄzÀ°è ªÀÄUÀ¼ÁzÀ »Ã£Á EªÀ¼ÀÄ PÁuÉAiÀiÁVgÀÄvÁÛ¼É, ¦üAiÀiÁð¢AiÀÄ ¸ÉÆøÉAiÀÄ vÀªÀÄä£ÁzÀ ºÀĸÉãÀ vÀAzÉ £À©¸Á§ ¸Á: eÉÆöUÀ°è ºÀĪÀÄ£Á¨ÁzÀ FvÀ£À ªÉÄÃ¯É EvÀ£À ªÉÄÃ¯É ¸ÀA±ÀAiÀÄ EgÀÄvÀÛzÉ CAvÀ PÉÆlÖ ¦üAiÀiÁð¢AiÀĪÀgÀ zÀÆj£À ºÉýPÉ ¸ÁgÁA±ÀzÀ ªÉÄÃgÉUÉ ¢£ÁAPÀ 09-01-2019 gÀAzÀÄ ¥ÀæPÀgÀt zÁR°¹PÉÆAqÀÄ vÀ¤SÉ PÉÊUÉƼÀî¯ÁVzÉ.

ಭಾಲ್ಕಿ ನಗರ ಪೊಲೀಸ ಠಾಣೆ ಅಪರಾಧ ಸಂ. 08/2019, ಕಲಂ. 87 ಕೆ.ಪಿ ಕಾಯ್ದೆ :-
ದಿನಾಂಕ 09-01-2019 ರಂದು ಭಾಲ್ಕಿ ಲೇಕ್ಚರ ಕಾಲೋನಿಯ ಹನುಮಾನ ಮಂದಿರದ ಹತ್ತಿರ ಕೆಲವು ಜನರು ಸಾರ್ವಜನಿಕ ಖುಲ್ಲಾ ಸ್ಥಳದಲ್ಲಿ ಕುಳಿತು ಇಸ್ಪಿಟ ಜೂಜಾಟ ಆಡುತ್ತಿದ್ದಾರೆಂದು ಪೊಲೀಸ ನಿರೀಕ್ಷಕರು ಭಾಲ್ಕಿ ನಗರ ಪೊಲೀಸ್ ಠಾಣೆ ರವರಿಗೆ ಮಾಹಿತಿ ಬಂದ ಮೇರೆಗೆ ಪಿಐ ರವರು ಇಬ್ಬರು ಪಂಚರನ್ನು ಬರಮಾಡಿಕೊಂಡು, ಠಾಣೆಯ ಸಿಬ್ಬಂದಿಯವರೊಡನೆ ಶಾಹುನಗರ ಕ್ರಾಸ ಹತ್ತಿರ ಹೋಗಿ ಮರೆಯಲ್ಲಿ ನಿಂತು ನೋಡಲು ಹನುಮಾನ ಮಂದಿರದ ಹತ್ತಿರ ಆರೋಪಿತರಾದ 1) ಬಾಲಾಜಿ ತಂದೆ ಗೋಪಾಳರಾವ ಸೂರ್ಯವಂಶಿ ವಯ: 32 ವರ್ಷ, ಜಾತಿ: ಮರಾಠಾ, ಸಾ: ಸುಭಾಷ ಚೌಕ ಹತ್ತಿರ ಭಾಲ್ಕಿ, 2) ಬಾಲಾಜಿ ತಂದೆ ಸುಭಾಷರಾವ ಬಿರಾದಾರ ವಯ: 32 ವರ್ಷ, ಜಾತಿ: ಮರಾಠಾ, ಸಾ: ಬೀರಿ (ಬಿ), 3) ಸಂಗಮೇಶ ತಂದೆ ಭೀಮಣ್ಣಾ ಪಾಂಚಾಳ ವಯ: 28 ವರ್ಷ, ಜಾತಿ: ಬಡಿಗೇರ, ಸಾ: ಸೋನಾರಗಲ್ಲಿ ಭಾಲ್ಕಿ, 4) ಶಿವಕುಮಾರ ತಂದೆ ಬಾಲಕಿಶನರಾವ ವೈರಾಳೆ ವಯ: 37 ವರ್ಷ, ಜಾತಿ: ಜ್ಯೋಶಿ, ಸಾ: ಸುಭಾಷ ಚೌಕ ಹತ್ತಿರ ಭಾಲ್ಕಿ, 5) ಸುನೀಲಕುಮಾರ ತಂದೆ ಉಮಾಕಾಂತ ವಲಂಡೆ ವಯ: 27 ವರ್ಷ, ಜಾತಿ: ಲಿಂಗಾಯತ, ಸಾ: ಖಂಡ್ರೆಗಲ್ಲಿ ಭಾಲ್ಕಿ ಹಾಗೂ 6) ಬಾಲಾಜಿ ತಂದೆ ಲಕ್ಷದ್ಮಣರಾವ ತೆಲಂಗ ವಯ: 32 ವರ್ಷ, ಜಾತಿ: ಈಡಗಾರ, ಸಾ: ಖಡ್ಕೆಶ್ವರ ಗಲ್ಲಿ ಭಾಲ್ಕಿ ಇವರೆಲ್ಲರೂ ಸಾರ್ವಜನಿಕ ಖುಲ್ಲಾ ಜಾಗೆಯಲ್ಲಿ ಕುಳಿತುಕೊಂಡು ಹಣವನ್ನು ಪಣಕ್ಕೆ ಇಟ್ಟು ಪರೇಲ ಎಂಬ ನಶಿಬಿನ ಇಸ್ಪಿಟ ಜೂಜಾಟ ಆಡುತ್ತಿರುವುದ್ದನ್ನು ಖಚಿತ ಪಡಿಸಿಕೊಂಡು ಪಂಚರ ಸಮಕ್ಷಮ ಸದರಿಯವರ ಮೇಲೆ ದಾಳಿ ಮಾಡಿ ಹಿಡಿದು ವಿಚಾರಣೆ ಮಾಡಲು ತಾವೆಲ್ಲರೂ ಸೇರಿ ಹಣವನ್ನು ಪಣಕ್ಕೆ ಇಟ್ಟು ಪರೆಲ ಎಂಬ ನಶಿಬಿನ ಇಸ್ಪಿಟ ಜೂಜಾಟ ಆಡುತ್ತಿದ್ದ ಬಗ್ಗೆ ಒಪ್ಪಿಕೊಂಡಿದ್ದರಿಂದ ಸದರಿಯವರು ಇಸ್ಪೀಟ್ ಜೂಜಾಟದಲ್ಲಿ ತೋಡಗಿಸಿದ ಒಟ್ಟು ನಗದು ಹಣ 7,900/- ರೂ ಹಾಗು 52 ಇಸ್ಪಿಟ ಎಲೆಗಳು ಪಂಚರ ಸಮಕ್ಷಮ ಜಪ್ತಿ ಮಾಡಿಕೊಂಡು, ಸದರಿ ಆರೋಪಿತರಿಗೆ ವಶಕ್ಕೆ ತೆಗೆದುಕೊಂಡು, ಅವರ ವಿರುದ್ಧ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೊಳ್ಳಲಾಗಿದೆ.

KALABURAGI DISTRICT REPORTED CRIMES

ಆಕ್ರಮವಾಗಿ ಗಾಂಜಾ ಬೆಳೆಸಿದವನ ಬಂಧನ :
ಯಡ್ರಾಮಿ ಠಾಣೆ : ದಿನಾಂಕ 09-01-2019 ರಂದು ಮಾಗಣಗೇರಿ ಗ್ರಾಮದ ಮಲ್ಲಪ್ಪ ತಂದೆ ಸಿದ್ದಪ್ಪ ದನಶೇಟ್ಟಿ  ಇತನು ತನ್ನ ಹೊಲ ಸರ್ವೆ ನಂ 214 ನೇದ್ದರಲ್ಲಿ ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆಸಿರುತ್ತಾರೆ ಅಂತಾ ಖಚಿತ ಬಾತ್ಮಿ ಬಂದ ಮೇರೆಗೆ ಶ್ರೀ ನಾಗಪ್ಪ ಪಿ.ಎಸ್.. ಯಡ್ರಾಮಿ ಪೊಲೀಸ ಠಾಣೆ ಹಾಗು ಸಿಬ್ಬಂದಿ ಮತ್ತು ಪಂಚರೊಂದಿಗೆ ಮಾನ್ಯ ಎಸ್.ಎಸ್.ಹುಲ್ಲೂರ ಡಿ.ವ್ಹಾಯ್.ಎಸ್.ಪಿ. ಸಾಹೇಬರು ಗ್ರಾಮಾಂತರ ಉಪ ವಿಭಾಗ ಕಲುಬರಗಿ ರವರಿಗೆ ಬರಮಾಡಿಕೊಂಡು ಪತ್ರಾಂಕಿತ ಅಧಿಕಾರಿಗಳಾದ ಶ್ರೀ ರಾಜಕುಮಾರ ಜಾಧವ ತಹಸೀಲ್ದಾರರು ಯಡ್ರಾಮಿ ರವರಿಗೆ ಮಾಗಣಗೇರಿ ಗ್ರಾಮಕ್ಕೆ ಬರಮಾಡಿಕೊಂಡು ವಿಷಯ ತಿಳಿಸಿ ದಾಳಿ ಕಾಲಕ್ಕೆ ಹಾಜರಿದ್ದು ಪಂಚನಾಮೆಯನ್ನು ಜರುಗಿಸಿ ಕೊಡಲು ಕೋರಿಕೋಂಡೆನು, ನಂತರ ನಾನು ಮತ್ತು ಡಿ.ವ್ಹಾಯ್.ಎಸ್.ಪಿ. ಸಾಹೇಬರು,ತಹಸೀಲ್ದಾರ ಸಾಹೇಬರು ಯಡ್ರಾಮಿ ಹಾಗೂ ಸಿಬ್ಬಂದಿಯವರು ಪಂಚರೊಂದಿಗೆ ಇಲಾಖಾ ವಾಹನದಲ್ಲಿ ಹೊರಟು ನಂತರ ಪಂಚರ ಸಹಾಯದಿಂದ ಆರೋಪಿತರ ಹೊಲಕ್ಕೆ ಹೋಗಿ ನೋಡಿದಾಗ ಆ ಹೊಲದಲ್ಲಿ ಒಬ್ಬ ವ್ಯಕ್ತಿ ಕೆಲಸ ಮಾಡುತ್ತಿದ್ದನು, ಅವನು ನಮ್ಮನ್ನು ನೋಡಿ ಓಡಲು ಪ್ರಾರಂಭಿಸಿದರು, ನಂತರ ಸಿಬ್ಬಂದಿಯವರೊಂದಿಗೆ ಆ ವ್ಯಕ್ತಿಯನ್ನು ಹಿಡಿದು ವಿಚಾರಿಸಲಾಗಿ ತನ್ನ ಹೆಸರು ಮಲ್ಲಪ್ಪ ತಂದೆ ಸಿದ್ದಪ್ಪ ದನಶೇಟ್ಟಿ ಸಾ|| ಮಾಗಣಗೇರಿ ಅಂತಾ ತಿಳಿಸಿದನು ಆಗ ನಾವು ಯಾಕೆ ನಮ್ಮನ್ನು ನೋಡಿ ಓಡುತ್ತಿದ್ದಿಯಾ ಅಂತಾ ಕೇಳಲಾಗಿ ಅವನು  ನಾನು ನನ್ನ ತಮ್ಮನಾದ ಜಗ್ಗು ಇವನ ಹೊಲವನ್ನು ಗುತ್ತಿಗೆಗೆ ಹಾಕಿಕೊಂಡಿದ್ದು ಸದರಿ  ಹೊಲದಲ್ಲಿ ನಾನು ಯಾವುದೆ ಪರವಾನಿಗೆ ಇಲ್ಲದೆ ಗಾಂಜಾ ಗಿಡಗಳನ್ನು ಬೆಳೆದಿರುತ್ತೇನೆ, ಇದರಿಂದ ಭಯಗೊಂಡು ನಾನು ಓಡುತ್ತಿದ್ದೆನು ಅಂತಾ ಹೇಳಿ ಹೊಲದಲ್ಲಿಯೇ ಬೆಳೆದ ಗಾಂಜಾ ಗಿಡಗಳನ್ನು ತೋರಿಸಿದನು, ನಂತರ ಪಂಚರು ಹಾಗು ತಹಸೀಲ್ದಾರ ಸಾಹೇಬರ ಸಮಕ್ಷಮ ನೋಡಲಾಗಿ ಅಂದಾಜು 100 ಆಸು ಪಾಸು ಹಸಿ ಗಾಂಜಾ ಗಿಡಗಳು ಇದ್ದವು, ಅಲ್ಲದೆ ಅಲ್ಲಿಯೇ ಒಂದು ಬಿಳಿ ಪ್ಲಾಸ್ಟಿಕ ಚೀಲದಲ್ಲಿ ಹಸಿ ಗಾಂಜಾವನ್ನು ಸಂಗ್ರಹಿಸಿ ಇಟ್ಟಿದ್ದನು. ನಂತರ ಮಾಗಣಗೇರಿ ಗ್ರಾಮದ ವ್ಯಾಪಾರಿಯಾದ ಚನ್ನಪ್ಪ ತಂದೆ ಮೇಲಪ್ಪಗೌಡ ಮಾಲಿಪಾಟೀಲ ರವರಿಗೆ ಸದರಿ ವಿಷಯವನ್ನು ತಿಳಿಸಿ ಪಂಚನಾಮೆ ಜರುಗಿಸಲು ಸ್ಥಳಕ್ಕೆ ಬರಮಾಡಿಕೊಂಡೆನು, ನಂತರ ಪಂಚರ ಸಮಕ್ಷಮ 1] ಹಸೀ ಗಾಂಜಾ ಗಿಡಗಳನ್ನು ಬುಡ ಸಮೇತ ಕಿತ್ತಿ ಎಣಿಸಿದಾಗ 100 ಗಿಡಗಳಾಗಿದ್ದು, ಅದನ್ನು ಬುಡ ಸಮೇತ ತೂಕ ಮಾಡಿಸಲಾಗಿ 154 ಕೇ.ಜಿ  ಅದರ ಕಿಮ್ಮತ್ತು 6,16,000/- ಸಾವಿರ ರೂ 2] ಒಂದು ಬಿಳಿ ಪ್ಲಾಸ್ಟಿಕ ಚೀಲದಲ್ಲಿ ಹಸಿ ಗಾಂಜಾ ಅದರ  ಅಂದಾಜು ತೂಕ 4 ಕೇ.ಜಿ ಅದರ ಅ.ಕಿ 16000/- ರೂ ಹೀಗೆ ಒಟ್ಟು ಮೊತ್ತ 6,32,000/- ರೂ, ನೇದ್ದನ್ನು ಜಪ್ತಿ ಪಂಚನಾಮೆ ಮೂಲಕ ವಶಕ್ಕೆ ತೆಗೆದುಕೊಂಡೆನು, ಆರೋಪಿತನೊಂದಿಗೆ ಯಡ್ರಾಮಿ ಠಾಣೆಗೆ ಬಂದು ಪ್ರಕರಣ ದಾಖಲಿಸಲಾಗಿದೆ.
ಅಪರಿಚಿತ ವ್ಯಕ್ತಿ ಬಾವಿಯಲ್ಲಿ ಬಿದ್ದು ಸಾವು ಪ್ರಕರಣ :
ಅಫಜಲಪೂರ ಠಾಣೆ : ಶ್ರೀ ಸೂರ್ಯಕಾಂತ ತಂದೆ ಶಿವಯ್ಯ ಗುತ್ತೇದಾರ ಸಾ|| ಚಿಂಚೋಳಿ ಗ್ರಾಮ ರವರದು ಚಿಂಚೋಳಿ ಸೀಮಾಂತರದಲ್ಲಿ ಹೊಲ ಸರ್ವೆ ನಂಬರ 206 ರಲ್ಲಿ 4 ಎಕರೆ 9 ಗುಂಟೆ ಜಮೀನು ಇರುತ್ತದೆ. ಸದರಿ ಹೊಲದಲ್ಲಿ ಅಂದಾಜು 65 ರಿಂದ 70 ಪೀಟ್ ಆಳವಾದ ಬಾವಿ ಇದ್ದು, ಭಾವಿಯಲ್ಲಿ ಸದ್ಯ ಅಂದಾಜು 3 ಪೀಟದಷ್ಟು ನೀರು ಇರುತ್ತವೆ, ನಾನು ಆಗಾಗ ಹೊಲಕ್ಕೆ ಹೋಗಿ ಬರುವುದು ಮಾಡುತ್ತೇನೆ. ದಿನಾಂಕ 08-01-2019 ರಂದು ಸಾಯಂಕಾಲ 6:00 ಗಂಟೆ ಸುಮಾರಿಗೆ ನಾನು ನಮ್ಮ ಮನೆಯಲ್ಲಿದ್ದಾಗ ನಮ್ಮೂರಿನ ಪ್ರಕಾಶ ತಂದೆ ಹಣಮಂತ ಭಜಂತ್ರಿ ಈತನು ನಮ್ಮ ಮನೆಗೆ ಬಂದು ನಿಮ್ಮ ಹೊಲದಲ್ಲಿನ ಭಾವಿಯಲ್ಲಿ ಮುಖ ಕೆಳಗೆ ಮಾಡಿ ಒಬ್ಬ ವ್ಯೆಕ್ತಿಯ ಶವ ಬಿದ್ದಿದೆ ನಾನು ಸಾಯಂಕಾಲ 4:30 ಗಂಟೆ ಸುಮಾರಿಗೆ ಕುರಿ ಮೇಯಿಸುತ್ತಾ ನಿಮ್ಮ ಭಾವಿಯ ಕಡೆಗೆ ಹೋದಾಗ ನೋಡಿರುತ್ತೇನೆ ಎಂದು ತಿಳಿಸಿದ ಮೇರೆಗೆ. ನಾನು ಮತ್ತು ನಮ್ಮೂರಿನವರಾದ ಮಡಿವಾಳ ಲೋಣಿ, ಶ್ರೀಶೈಲ ಗುತ್ತೇದಾರ, ಸಂತೋಷ ಯಳಸಂಗಿ, ನಾಗಯ್ಯ ಗುತ್ತೇದಾರ, ಅಪ್ಪಾಶಾ ಜಗದಿ ಇನ್ನಿತರರೂ ಕೂಡಿ ನಮ್ಮ ಹೊಲಕ್ಕೆ ಹೋಗಿ ಬಾವಿಯಲ್ಲಿ ನೋಡಲು, ನಮ್ಮ ಭಾವಿಯಲ್ಲಿ ಒಬ್ಬ ಗಂಡು ವ್ಯೆಕ್ತಿಯ ಶವ ಬೋರಲಾಗಿ ಬಿದ್ದಿದ್ದು ಇತ್ತು. ನಮ್ಮ ಭಾವಿಯಲ್ಲಿ ಕೆಳಗೆ ಇಳಿಯಲು ಸರಿಯಾದ ಸಿಡಿಗಳು ಇಲ್ಲದೆ ಇರುವುದರಿಂದ ಹಾಗೂ ಕತ್ತಲಾಗಿದ್ದರಿಂದ, ಬಾವಿಯಿಂದ ಶವವನ್ನು ತಗೆಯಲು ದಿನಾಂಕ 09-01-2019 ರಂದು ಬೆಳಿಗ್ಗೆ 08:00 ಗಂಟೆಗೆ ಮೇಲೆ ತಿಳಿಸಿದವರೆಲ್ಲರೂ ಕೂಡಿ ಅಫಜಲಪೂರದ ಅಗ್ನಿ ಶಾಮಕ ಇಲಾಖೆಯವರಿಂದ ಹಾಗೂ ನಮ್ಮೂರಿನ ಮಲ್ಲಿಕಾರ್ಜುನ ತಡಲಗಿ, ಗುಂಡಯ್ಯ ಹಿರೇಮಠ, ಶ್ರೀಮಂತ ಗೌರ, ಬಾಬು ಕಾಳೆ ರವರಿಂದ ಬಾವಿಯಲ್ಲಿದ್ದ ಶವವನ್ನು ಮೇಲೆ ತಗೆಸಿ ನೋಡಲಾಗಿ ಅಂದಾಜು 35-40 ವಯಸ್ಸಿನ ಗಂಡು ವ್ಯೆಕ್ತಿಯ ಶವ ಇದ್ದು, ಶವದ ಮೈ ಮೇಲಿನ ಬಟ್ಟೆಗಳನ್ನು ನೋಡಲಾಗಿ ಬಿಳಿಯ ಬಣ್ಣದ ಕಪ್ಪು ಗೆರೆ ಗಳಿರುವ ಹಾಪ್ ಶರ್ಟ್, ನೀಲಿ ಬಣ್ಣದ ಜೀನ್ಸ ಪ್ಯಾಂಟ್, ಚಾಕಲೇಟ್ ಬಣ್ಣಾದ ಅಂಡರವೇರ್ ಇರುತ್ತದೆ. ಶವವನ್ನು ಪರಿಶೀಲಿಸಿ ನೋಡಲಾಗಿ ತಲೆಯ ಹಿಂದೆ ರಕ್ತಗಾಯ ಹಾಗೂ ಬಲ ಹುಬ್ಬಿನ ಮೇಲೆ ರಕ್ತಗಾಯ, ಹಾಗೂ ಎಡಗೈ ಮುಂಗೈಗೆ ರಕ್ತಗಾಯ ಮೈಮೇಲೆ ಅಲ್ಲಲ್ಲಿ ತರಚಿದ ಗಾಯಗಳು ಇದ್ದಿರುತ್ತವೆ. ಸದರಿ ವ್ಯೆಕ್ತಿ ಅಂದಾಜು ದಿನಾಂಕ 07-01-2019 ರಿಂದ ದಿನಾಂಕ 08-1-2019 ರ ಸಾಯಂಕಾಲ 4:30 ಗಂಟೆಯ ಮದ್ಯದ ಅವದಿಯಲ್ಲಿ ನಮ್ಮ ಹೋಲದಲ್ಲಿನ ಬಾವಿಯಲ್ಲಿ ಬಿದ್ದು ಮೃತ ಪಟ್ಟಿರುತ್ತಾನೆ. ಸದರಿ ವ್ಯೆಕ್ತಿಯ ಮೈ ಮೇಲೆ ಇದ್ದ ಗಾಯಗಳು, ಸದರಿ ಮೃತ ವ್ಯೆಕ್ತಿ ಬಾವಿಯಲ್ಲಿ ಬೀಳುವಾಗ ಆದ ಗಾಯಗಳೊ ಅಥವಾ ಅದಕ್ಕಿಂತಲು ಮುಂಚೆ ಆದ ಗಾಯಗಳು ಎಂಬ ಬಗ್ಗೆ ಗೊತ್ತಿರುವುದಿಲ್ಲ. ಆದ್ದರಿಂದ ಸದರಿ ವ್ಯೆಕ್ತಿಯ ಸಾವಿನಲ್ಲಿ ನಮಗೆ ಅನುಮಾನ ಇರುತ್ತದೆ. ಕಾರಣ ಸದರಿ ಅಪರಿಚತ ವ್ಯೆಕ್ತಿ ಮೃತಪಟ್ಟ ಬಗ್ಗೆ ಕಾನೂನು ಕ್ರಮ ಜರೂಗಿಸಬೇಕು ಅಂತಾ ಸಲ್ಲಿಸಿದ ದೂರು ಸಾರಾಂಶದ ಮೇಲಿಂದ ಅಫಜಲಪೂರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಪಘಾತ ಪ್ರಕರಣ :
ಅಫಜಲಪೂರ ಠಾಣೆ : ಶ್ರೀ ಚನ್ನಬಸಪ್ಪ ತಂದೆ ವೀರಪ್ಪ ಬಟಗೇರಿ ಸಾ|| ಬರದ್ವಾಡ ತಾ|| ಕುಂದಗೋಳ ಜಿ|| ಧಾರವಾಡ ರವರ ಮಗನಾದ ಪರಶುರಾಮನು ಕಲಬುರಗಿ ಜಿಲ್ಲೆಯ ಅಫಜಲಪೂರ ತಹಹಸಿಲ ಕಾರ್ಯಾಲಯದಲ್ಲಿ ಗ್ರಾಮ ಲೆಕ್ಕಾಧಿಕಾರಿ ಅಂತಾ ಸುಮಾರು 9 ವರ್ಷಗಳಿಂದ ಸರ್ಕಾರಿ ನೌಕರಿ ಮಾಡಿಕೊಂಡಿದ್ದು, ಸದ್ಯ ರೇವೂರ (ಬಿ) ಗ್ರಾಮದ ಗ್ರಾಮ ಲೆಕ್ಕಾಧಿಕಾರಿ ಅಂತ ಕರ್ತವ್ಯ ನಿರ್ವಹಿಸಿಕೊಂಡಿರುತ್ತಾನೆ. ದಿನಾಂಕ 09-01-2019 ರಂದು ರಾತ್ರಿ 10:00 ಗಂಟೆಗೆ ಅಫಜಲಪೂರದಲ್ಲಿ ನನ್ನ ಮಗನಾದ ಪರಶುರಾಮನ ಜೋತೆಗೆ ಕೆಲಸ ಮಾಡುವ ಶರಣಪ್ಪ ನಡಗಟ್ಟಿ (ವಿಎ) ಇವರು ನನಗೆ ಪೋನ್ ಮಾಡಿ ನಿಮ್ಮ ಮಗನಾದ ಪರಶುರಾಮನಿಗೆ ಎಕ್ಸಿಡೆಂಟ್ ಆಗಿದೆ ನೀವು ಅಫಜಲಪೂರಕ್ಕೆ ಬನ್ನಿ ಎಂದು ತಿಳಿಸಿದ ಮೇರೆಗೆ  ನಾನು ಮತ್ತು ನನ್ನ ಹಿರಿಯ ಮಗನಾದ ಶರಣಪ್ಪ ಹಾಗೂ ನಮ್ಮೂರಿನವರಾದ ಶೋಕತ್ತಅಲಿ ಮುಲ್ಲಾ, ಮಾರುತಿ ಕಲ್ಲೂರ, ಮಾಹಾದೇವಪ್ಪ ಮಾಡಳ್ಳಿ ಇನ್ನಿತರರೂ ಕೂಡಿ ಒಂದು ಖಾಸಗಿ ವಾಹನ ಮಾಡಿಕೊಂಡು ಬೆಳಗಿನ ಜಾವ ಅಫಜಲಪೂರಕ್ಕೆ ಬಂದು ಅಫಜಲಪೂರದ ಶವಗಾರದಲ್ಲಿದ್ದ ನನ್ನ ಮಗನ ಮೃತ ದೇಹವನ್ನು ನೋಡಲಾಗಿ ನನ್ನ ಮಗನ ಎದೆಗೆ ಭಾರಿ ಗುಪ್ತಗಾಯವಾಗಿ ಕಂದುಗಟ್ಟಿರುತ್ತದೆ ಹಾಗೂ ಮುಖಕ್ಕೆ ಭಾರಿ ಗುಪ್ತಗಾಯ ಹಾಗೂ ತರಚಿದ ಗಾಯಗಳು ಆಗಿರುತ್ತವೆ. ನಂತರ ಅಲ್ಲೆ ಇದ್ದ ನನ್ನ ಮಗನ ಸಹದ್ದೋಗಿಗಳಿಗೆ ವಿಚಾರಿಸಿದಾಗ, ನನ್ನ ಮಗನ ಜೋತೆಗೆ ಕೆಲಸ ಮಾಡುವ ಸಿದ್ರಾಮ ಕುಂಬಾರ ಗ್ರಾಮ ಲೆಕ್ಕಾಧಿಕಾರಿ ಇವರು ತಿಳಿಸಿದ್ದೆನೆಂದರೆ, ನಿಮ್ಮ ಮಗನಾದ ಪರಶುರಾಮ ಹಾಗೂ ನಾನು ಮತ್ತು ಗಿರೀಶ ಸರ್ಕಾರಿ ಕೆಲಸದ ಮೇಲೆ ನಾವು ಮೂರು ಜನರು ನಮ್ಮ ನಮ್ಮ ಗ್ರಾಮಗಳ ಸಾಲ ಮನ್ನಾದ ಸರ್ವೆ ಮಾಡಿಕೊಂಡು ಮರಳಿ ಎಲ್ಲರೂ ಮಲ್ಲಾಬಾದ ಗ್ರಾಮಕ್ಕೆ ಬಂದು ರಾತ್ರಿ 8:30 ಗಂಟೆಗೆ ಚಹಾ ಕುಡಿದು ಮಲ್ಲಾಬಾದ ಗ್ರಾಮದಿಂದ ನಾನು ಮತ್ತು ಗಿರೀಶ ಇಬ್ಬರು ನನ್ನ ಮೋಟರ ಸೈಕಲ ಮೇಲೆ ಹಾಗೂ ನಿಮ್ಮ ಮಗ ಅವನ ಮೋಟರ ಸೈಕಲ ಮೇಲೆ ಕುಳಿತು ಅಫಜಲಪೂರಕ್ಕೆ ಹೊರಟಿರುತ್ತೇವೆ. ರಾತ್ರಿ 8:45 ಗಂಟೆ ಸುಮಾರಿಗೆ ಕಲಬುರಗಿ – ಅಫಜಲಪೂರ ರೋಡಿಗೆ ಇರುವ ನಿರಾವರಿ ಆಫೀಸ್ ಹತ್ತಿರ ನಿಮ್ಮ ಮಗ ಮೋಟರ ಸೈಕಲ ಮೇಲೆ ನಮ್ಮ ಮುಂದೆ ಹೋಗುತ್ತಿದ್ದನು. ಅವನ ಮುಂದೆ ಒಂದು ಕಬ್ಬಿನ ಟ್ಯಾಕ್ಟರ ಹೋಗುತ್ತಿತ್ತು. ಆಗ ಸದರಿ ಕಬ್ಬಿನ ಟ್ಯಾಕ್ಟರ ಚಾಲಕ ಯಾವುದೆ ಸೂಚನೆಗಳನ್ನು ನೀಡದೆ ಹಾಗೂ ಟ್ಯಾಕ್ಟರ ನಿಲ್ಲಿಸುವಂತಹ ಸೂಚನೆಗಳನ್ನು ಸಹ ಇಂಡಿಕೇಟರ ಲೈಟಗಳನ್ನು ಸಹ ಹಾಕದೆ ಟ್ಯಾಕ್ಟರನ್ನು ನಿರ್ಲಕ್ಷತನದಿಂದ ಒಮ್ಮೆಲೆ ಬ್ರೇಕ್ ಹಾಕಿದಾಗ ನಿಮ್ಮ ಮಗನ ಮೋಟರ ಸೈಕಲ ಟ್ಯಾಕ್ಟರ ಹಿಂದಿನ ಟ್ರೈಲಿಗೆ ಡಿಕ್ಕಿಯಾಗಿ ನಿಮ್ಮ ಮಗನ ಮುಖಕ್ಕೆ ಹಾಗೂ ಎದೆಗೆ ಭಾರಿ ಗುಪ್ತಗಾಯ ಹಾಗೂ ರಕ್ತಗಾಯಗಳು ಆಗಿ ಸ್ಥಳದಲ್ಲೆ ಮೃತ ಪಟ್ಟಿರುತ್ತಾನೆ. ಟ್ಯಾಕ್ಟರ ಚಾಲಕ ಟ್ಯಾಕ್ಟರಗೆ ಯಾವುದೆ ರೀತಿ ಗುರುತು ಪಟ್ಟಿಗಳು ಹಾಗೂ ಸಿಗ್ನಲ್ ಲೈಟಗಳು ಹಾಕಿರುವುದಿಲ್ಲ, ಘಟನೆಯ ನಂತರ ಸದರಿ ಟ್ಯಾಕ್ಟರ ಚಾಲಕ ಟ್ಯಾಕ್ಟರ ನಿಲ್ಲಿಸಿ ಓಡಿ ಹೋಗಿರುತ್ತಾನೆ ಎಂದು ತಿಳಿಸಿದರು. ನಂತರ ನಾವು ಅಪಘಾತವಾದ ಸ್ಥಳಕ್ಕೆ ಹೋಗಿ ಟ್ಯಾಕ್ಟರ ನೋಡಲಾಗಿ ಸೋನಾಲಿಕಾ ಕಂಪನಿಯ ಟ್ಯಾಕ್ಟರ ಇದ್ದು ಪಾಸಿಂಗ್ ನಂಬರ ಇರುವುದಿಲ್ಲ ಹಾಗೂ ಟ್ರೈಲಿಗಳಿಗೂ ಸಹ ನಂಬರ ಇರುವುದಿಲ್ಲ. ನನ್ನ ಮಗನ ಮೋಟರ ಸೈಕಲ ನೋಡಲು ಹೊಂಡಾ ಶೈನ್ ಕಂಪನಿಯ ಹೊಸ ಮೋಟರ ಸೈಕಲ ಇದ್ದು ಅದರ ನಂ CH NO:- ME4JC65VCJT026174   ENG NO:- JC65E-T-2070143 ಅಂತಾ ಇರುತ್ತದೆ. ದಿನಾಂಕ 09-01-2019 ರಂದು 8:45 ಪಿ ಎಮ್ ಕ್ಕೆ ನನ್ನ ಮಗನಾದ ಪರಶುರಾಮ ತಂದೆ ಚನ್ನಬಸಪ್ಪ ಬಟಗೇರಿ ಸಾ|| ಬರದ್ವಾಡ ತಾ|| ಕುಂದಗೋಳ ಜಿ|| ಧಾರವಾಡ ಹಾ|| ವ|| ಅಫಜಲಪೂರ ಈತನು ಸರ್ಕಾರಿ ಕೆಲಸದ ಮೇಲೆ ಕಲಬುರಗಿ – ಅಫಜಲಪೂರ ರೋಡಿಗೆ ಇರುವ ನೀರಾವರಿ ಆಫೀಸ್ ಹತ್ತಿರ ಮೋಟರ ಸೈಕಲ ಮೇಲೆ ಅಫಜಲಪೂರಕ್ಕೆ ಬರುತ್ತಿದ್ದಾಗ, ಕಬ್ಬು ಸಾಗಾಟ ಮಾಡುವ ಸೋನಾಲಿಕಾ ಕಂಪನಿಯ ಟ್ಯಾಕ್ಟರ ನೇದ್ದರ ಚಾಲಕ ಟ್ಯಾಕ್ಟರನ್ನು ನಿರ್ಲಕ್ಷತನದಿಂದ ಚಲಾಯಿಸಿ ಒಮ್ಮೆಲೆ ಬ್ರೇಕ್ ಹೊಡೆದರಿಂದ ನನ್ನ ಮಗನ ಮೋಟರ ಸೈಕಲ ಟ್ಯಾಕ್ಟರಕ್ಕೆ ಡಿಕ್ಕಿಯಾಗಿ ಅವನ ಮುಖಕ್ಕೆ ಹಾಗೂ ಎದೆಗೆ ಭಾರಿ ಗುಪ್ತಗಾಯ ಹಾಗೂ ರಕ್ತಗಾಯವಾಗಿ ಸ್ಥಳದಲ್ಲೆ ಮೃತ ಪಟ್ಟಿರುತ್ತಾನೆ, ಅಂತಾ ಸಲ್ಲಿಸಿದ ದೂರು ಸಾರಾಂಶದ ಮೇಲಿಂದ ಅಫಜಲಪೂರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.