Police Bhavan Kalaburagi

Police Bhavan Kalaburagi

Tuesday, July 30, 2019

KALABURAGI DISTRICT REPORTED CRIMES

ಮಟಕಾ ಜೂಜಾಟದಲ್ಲಿ ನಿರತವನ ಬಂಧನ :
ವಾಡಿ ಠಾಣೆ : ದಿನಾಂಕ :29/07/2019 ರಂದು ವಾಡಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಬರುವ ಲಕ್ಷ್ಮೀಪೂರ ವಾಡಿ ಗ್ರಾಮದ ಹನುಮಾನ ದೇವರ ಗುಡಿಯ ಮುಂದಿನ ಕಟ್ಟೆಯ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಒಬ್ಬ ವ್ಯಕ್ತಿ ನಿಂತು ಕೊಂಡು ಜನರಿಂದ ಹಣ ಪಡೆದು ಒಂದು ರೂಪಾಯಿಗೆ 80/- ರೂ ಗೆಲ್ಲಿರಿ ಅಂತಾ ಕೂಗಾಡುತ್ತಾ ಜನರಿಗೆ ಮೋಸ ಮಾಡಿ ಮಟಕಾ ಅಂಕಿ ಸಂಖ್ಯೆ ಬರೆದು ಚೀಟಿ ಕೊಡುತ್ತಿದ್ದಾರೆ ಅಂತಾ ಖಚಿತ ಬಾತ್ಮಿ ಬಂದ ಮೇರೆಗೆ ಪಿ.ಎಸ್.ಐ. ವಾಡಿ ಠಾಣೆ ಹಾಗು ಸಿಬ್ಬಂದಿ ಮತ್ತು ಪಂಚರೊಂದಿಗೆ ಮಾನ್ಯ ಡಿಎಸ್.ಪಿ ಸಾಹೇಬರು ಶಹಾಬಾದ ಉಪ ವಿಭಾಗ ಹಾಗೂ ಮಾನ್ಯ ಸಿಪಿಐ ಸಾಹೇಬರು ಚಿತ್ತಾಪೂರ ವೃತ್ತ ರವರ ಮಾರ್ಗದರ್ಶನದಲ್ಲಿ  ಲಕ್ಷ್ಮೀಪೂರವಾಡಿ ಗ್ರಾಮದ ಸಮೀಪ ಸ್ವಲ್ಪ ದೂರದಲ್ಲಿ ಜೀಪ ನಿಲ್ಲಿಸಿ ಜೀಪನಿಂದ ಕೆಳಗಡೆ ಇಳಿದು ಮರೆಯಲ್ಲಿ ನಿಂತು ನಿರೀಕ್ಷಣೆ ಮಾಡಿ ನೋಡಿ ಸದರಿಯವನು ಮಟಕಾ ಅಂಕಿ ಚೀಟಿ ಬರೆದುಕೊಳ್ಳುತ್ತಿದ್ದ ಬಗ್ಗೆ ಖಚಿತ ಪಡಿಸಿಕೊಂಡು ದಾಳಿ ಮಾಡಲಾಗಿ ಮಟಾಕಾ ನಂಬರ ಬರೆಸುತ್ತಿದ್ದವರು ನಮ್ಮ ಪೊಲೀಸ ಸಮವಸ್ತ್ರ ನೋಡಿ ಓಡಿ ಹೋಗಿದ್ದು  ಸಿಬ್ಬಂದಿಯವರ ಸಹಾಯದಿಂದ ಮಟಕಾ ನಂಬರ ಬರೆದುಕೊಳ್ಳುತ್ತಿದ್ದವನನ್ನು ಹಿಡಿದು ಆತನ ಹೆಸರು ವಿಚಾರಿಸಲಾಗಿ ತನ್ನ ಹೆಸರು ಆನಂದ ತಂದೆ ಭೀಮಯ್ಯಾ ಆಂದೇಲಿ ಸಾ:ಲಕ್ಷ್ಮೀಪೂರ ವಾಡಿ ಅಂತಾ ತಿಳಿಸಿದ್ದು ಆತನ ಅಂಗಶೋಧನೆ ಮಾಡಲಾಗಿ ಆತನ ಹತ್ತಿರ ನಗದು ಹಣ 1640/- ರೂಪಾಯಿ, ಎರಡು ಮಟಕಾ ಅಂಕಿ ಸಂಖ್ಯೆ ಬರೆದ ಚೀಟಿ ಹಾಗೂ ಒಂದು ಬಾಲ ಪೆನ್ನು ದೊರೆತಿದ್ದು ಅವುಗಳು ಜಪ್ತು ಪಡಿಸಿಕೊಂಡು ಸದರಿಯವನೊಂದಿಗೆ ಷಾಡಿ ಠಾಣೆಗೆ ಬಂದು ಠಾಣೆಯ ಗುನ್ನೆ ನಂಬರ 85/2019 ಕಲಂ:78(3) ಕೆ.ಪಿ ಕಾಯ್ದೆ ಸಂಗಡ 420 ಐಪಿಸಿ ನೇದ್ದರ ಪ್ರಕಾರ ಪ್ರಕರಣ ದಾಖಲಿಸಲಾಗಿದೆ.
ಗೃಹಿಣಿಗೆ ಅತ್ಯಾಚಾರ ಮಾಡಿದ ಪ್ರಕರಣ :
ಯಡ್ರಾಮಿ ಠಾಣೆ : ಶ್ರೀಮತಿ ರವರ ತಂದೆಯವರು ಈಗ 7-8 ವರ್ಷಗಳ ಹಿಂದೆ ತೀರಿಕೊಂಡಿರುತ್ತಾರೆ, ನನಗೆ ಮದುವೆ ಮಾಡಿ ಕೊಟ್ಟಿರುತ್ತಾರೆ, ನಾನು ಬಾಣೆತನಕ್ಕೆ ನನ್ನ ತವರು ಮನೆಗೆ ಬಂದು ನಮ್ಮ ತಾಯಿಯೊಂದಿಗೆ ವಾಸವಾಗಿರುತ್ತೇನೆ, ನನಗೆ ಈಗ ಎರಡು ತಿಂಗಳ ಹಿಂದೆ ಬಾಣೆತನವಾಗಿ ಒಂದು ಗಂಡು ಮಗು ಜನಿಸಿರುತ್ತದೆ. ನಮ್ಮ ಮನೆಯಲ್ಲಿ ನಾನು ನನ್ನ ತಾಯಿ ಹಾಗು ನನ್ನ ಅಣ್ಣ, ತಮ್ಮ ಇದ್ದಿರುತ್ತೇವೆ, ನನ್ನ ಮದುವೆಯ ಮುಂಚೆ ನಮ್ಮ ಅಣ್ಣತಮ್ಮಕಿಯ ಮಹಾಂತೇಶ ತಂದೆ ದೊಡ್ಡಪ್ಪ ತಳವಾರ ರವರು ನನಗೆ ಚುಡಾಯಿಸುತ್ತಾ ನನಗೆ ಹಿಂಬಾಲಿಸುತ್ತಾ ನಾನು ನಿನಗ ಮದುವೆಯಾಗುತ್ತೇನೆ ಅಂತಾ ಹೇಳುತ್ತಾ ನನಗೆ ಕಿರುಕುಳ ಕೊಡುತ್ತಾ ಬಂದಿರುತ್ತಾನೆ. ಬಗ್ಗೆ ನಾನು ನಮ್ಮ ತಾಯಿಗೆ ಮತ್ತು ನಮ್ಮ ಚಿಕ್ಕಪ್ಪ ರವರಿಗೆ ತಿಳಿಸಿರುತ್ತೇನೆ, ಆಗ ನಮ್ಮ ತಾಯಿ ಮತ್ತು ನಮ್ಮ ಚಿಕ್ಕಪ್ಪ ರವರು ಕೂಡಿ ಮಹಾಂತೇಶನಿಗೆ ತಿಳವಳಿಕೆ ಹೇಳಿರುತ್ತಾರೆ, ಈಗ ಕೆಲವು ದಿನಗಳಿಂದ ನಾನು ಬೈಹಿರದೇಸೆಗೆ ಹೋದಾಗಲೆಲ್ಲಾ ಮಹಾಂತೇಶ ಇವನು ನನಗೆ ಹಿಂಬಾಲಿಸುತ್ತಾ ಬಂದು ನೀನು ನಿನ್ನ ಗಂಡನಿಗೆ ಬಿಟ್ಟು ನನ್ನೊಂದಿಗೆ ಬಾ ಅಂತಾ ಅನ್ನುತ್ತಾ ನನ್ನ ಕೈಹಿಡಿದು ಎಳೆದಾಡುತ್ತಿದ್ದನು, ಆಗ ನಾನು ಅವನಿಂದ ತಪ್ಪಿಸಿಕೋಂಡು ಓಡಿ ಮನೆಗೆ ಹೋಗುತ್ತಿದ್ದೇ, ಎಲ್ಲಾ ವಿಚಾರ ನಾನು ನನ್ನ ಮರಿಯಾದಿಗೆ ಅಂಜಿ ಯಾರ ಮುಂದೆಯು  ಹೇಳಿರುವದಿಲ್ಲಾ.  ನಂತರ ದಿನಾಂಕ 07-07-2019 ರಂದು ರಾತ್ರಿ 8;00 ಗಂಟೆ ಸುಮಾರಿಗೆ ನಾನೊಬ್ಬಳೆ ಬೈಹಿರದೇಸೆಗೆ ಹೋಗುತ್ತಿದ್ದಾಗ  ಮಹಾಂತೇಶ ಇವನು ಯಾರು ಇರದ ಸಮಯ ನೋಡಿ ನನ್ನ ಹಿಂದೆ ಬಂದು ನನಗೆ ಏ ಸಿದ್ದಮ್ಮ ನಿಲ್ಲು ಅಂತಾ ಹೇಳಿ ಒಮ್ಮೇಲೆ ನನ್ನ ಬಾಯಿ ಒತ್ತಿ ಹಿಡಿದನು, ನಂತರ ಅಲ್ಲೆ ಮರಿಯಲ್ಲಿ ಎಳೆದುಕೋಂಡು ಹೋಗಿ ನನಗೆ ಚೀರಾಡಿದರೆ ಖಲಾಸೆ ಮಾಡುತ್ತೇನೆ ಅಂತಾ ಅಂದು ನನ್ನ ಬಾಯಿ ಒತ್ತಿ ಹಿಡಿದು ನನಗೆ ನೆಲದ ಮೇಲೆ ಕೆಡವಿ ಒತ್ತಾಯಪೂರ್ವಕವಾಗಿ ಲೈಂಗಿಕ ಸಂಭೋಗ ಮಾಡಿದನು, ನಂತರ ಮಹಾಂತೇಶ ಇವನು ಈ ವಿಷಯ ಯಾರಿಗಾದರು ಹೇಳಿದರೆ ನಿನಗ ಜೀವ ಸಹಿತ ಬಿಡುವುದಿಲ್ಲಾ ರಂಡಿ ಅಂತಾ ಅಂದು ಅಲ್ಲಿಂದ ಹೋದನು, ನಂತರ ನಾನು ನನ್ನ ಮರಿಯಾದಿಗೆ ಅಂಜಿ ಸುಮ್ಮನಿದ್ದೆ. ನಿನ್ನೆ ದಿನಾಂಕ 28-07-2019 ರಂದು ಮಹಾಂತೇಶ ಇವನು ನನ್ನ ಗಂಡನ ಮೋಬೈಲಿಗೆ ಫೋನ ಮಾಡಿ ಅವಾಚ್ಯವಾಗಿ ಬೈದು ನಾನು ನಿನ್ನ ಹೆಂಡತಿಗೆ ಕೆಡಸಿನಿ ರಂಡಿ ಮಗನೆ ಏನ ಕಿತಗೋತಿ ಕಿತಗೊ ಅಂತಾ ಅವಾಚ್ಯವಾಗಿ ಬೈದಿರುತ್ತಾನೆ, ನಂತರ ಇಂದು ನಾನು ನಮ್ಮ ತಾಯಿ ಮತ್ತು ನಮ್ಮ ಚಿಕ್ಕಪ್ಪ ಮಹಾಂತೇಶ ಇವನು ನನಗೆ ಲೈಂಗಿಕ ಸಂಭೋಗ ಮಾಡಿದ ಬಗ್ಗೆ ತಿಳಿಸಿ ನಮ್ಮ ತಾಯಿ ಮತ್ತು ನಮ್ಮ ಚಿಕ್ಕಪ್ಪನೊಂದಿಗೆ ಠಾಣೆಗೆ ಬಂದು ಸಲ್ಲಿಸಿದ ದೂರು ಸಾರಾಂಶದ ಮೇಲಿಂದ ಯಡ್ರಾಮಿ ಠಾಣೆಯ ಗುನ್ನೆ ನಂ: 82/2019 ಕಲಂ 376 341,504,506 ಐಪಿಸಿ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

BIDAR DISTRICT DAILY CRIME UPDATE 30-07-2019


¢£ÀA¥Àæw C¥ÀgÁzsÀUÀ¼À ªÀiÁ»w ¢£ÁAPÀ 30-07-2019

ಮೇಹಕರ ಪೊಲೀಸ ಠಾಣೆ ಅಪರಾಧ ಸಂ. 45/2019, ಕಲಂ. 279, 337, 338, 304(ಎ) ಐಪಿಸಿ ಜೊತೆ 187 ಐಎಂವಿ ಕಾಯ್ದೆ :-  
ದಿನಾಂಕ 29-07-2019 ರಂದು ಫಿರ್ಯಾದಿ ಜಗದೇವಿ ಗಂಡ ಚಂದ್ರಕಾಂತ ಧನ್ನೂರೆ ವಯ: 28 ವರ್ಷ, ಜಾತಿ: ಕುರುಬ, ಸಾ: ಕಂಗಟಿ, ಸದ್ಯ: ನಾವದಗೇರಿ, ಬೀದರ ರವರ ಗಂಡನ ಅಕ್ಕ ಲಕ್ಷ್ಮೀಬಾಯಿ ಗಂಡ ಶಿವಾಜಿ ಇವರು ಸಾಯಗಾಂವ ಗ್ರಾಮದಲ್ಲಿ ಇದ್ದು ಇವರಿಗೆ ಮುಂಬರುವ ನಾಗರ ಪಂಚಮಿ ಹಬ್ಬದ ಪ್ರಯುಕ್ತ ಸೀರೆ, ಕುಪ್ಪಸ ಕೊಡಲು ಫಿರ್ಯಾದಿಯು ತನ್ನ ಗಂಡನ ಜೊತೆಯಲ್ಲಿ ತಮ್ಮ ಹಿರೋ ಹೊಂಡಾ ಸ್ಪ್ಲೆಂಡರ ಮೋಟಾರ ಸೈಕಲ ನಂ. ಎಪಿ-12/ಡಿ-4737 ನೇದರ ಮೇಲೆ ಹೋಗಿ ಮರಳಿ ಅದೇ ಮೋಟಾರ ಸೈಕಲ ಮೇಲೆ ಬೀದರಗೆ ಬರುತ್ತಿರುವಾಗ ಹಲಸಿ ಗ್ರಾಮದಾಟಿ ಇಂಚೂರ ಕಡೆಗೆ ಬರುವಾಗ ನಿವರ್ತಿ ತಂದೆ ಪುಂಡಲಿಕ ಹುಪ್ಪಳೆ ಸಾ: ಖುದವನಾಪೂರ ರವರ ಹೊಲದ ಹತ್ತಿರ ರೋಡಿನ ಮೇಲೆ ಎದುರಿನಿಂದ ಒಂದು ಗೂಡ್ಸ ಟೆಂಪೋ ನಂ. ಕೆ.ಎಲ್-57/ಬಿ-6883 ನೇದರ ಚಾಲಕನಾದ ಆರೋಪಿಯು ತನ್ನ ವಾಹನವನ್ನು ಅತೀವೇಗದಿಂದ  ಮತ್ತು ನಿಷ್ಕಾಳಜಿತನದಿಂದ ಚಲಾಯಿಸಿಕೊಂಡು ಬಂದು ಫಿರ್ಯಾದಿಯು ಕುಳಿತು ಬರುತ್ತಿರುವ ದ್ವೀ ಚಕ್ರವಾಹನಕ್ಕೆ ಡಿಕ್ಕಿ ಮಾಡಿದ್ದು, ಸದರಿ ಅಪಘಾತದಿಂದ ಫಿರ್ಯಾದಿಯ ಗಂಡನ ತಲೆಯಲ್ಲಿ ಭಾರಿ ಸ್ವರೂಪದ ರಕ್ತಗಾಯವಾಗಿ ಮೂಗಿನಿಂದ ಮತ್ತು ಬಾಯಿಯಿಂದ ರಕ್ತ ಬಂದು ಕಾಲುಗಳು ಮುರಿದಂತೆ ಭಾರಿ ಗುಪ್ತಗಾಯವಾಗಿ ಸ್ಥಳದಲ್ಲೇ ಮೃತಪಟ್ಟಿರುತ್ತಾರೆ ಮತ್ತು ಪಿರ್ಯಾದಿಯ ಬಲಗೈ ಮೊಳಕೈ ಮೂಳೆ ಮುರಿದಿದ್ದು, ಗಟಾಯಿ ಮತ್ತು ಬಾಯಿಯ ಮೇಲೆ ರಕ್ತಗಾಯ ಅಲ್ಲಲ್ಲಿ ಚಿಕ್ಕಪುಟ್ಟಗಾಯಗಳು ಆಗಿರುತ್ತವೆ, ಯಾರೋ ಜನರು ನೋಡಿ ಫಿರ್ಯಾದಿಗೆ ಚಿಕಿತ್ಸೆ ಕುರಿತು ಭಾಲ್ಕಿ ಸರಕಾರಿ ಆಸ್ಪತ್ರೆಗೆ ಕಳುಹಿಸಿದ್ದು ಇರುತ್ತದೆ,  ಅಪಘಾತ ಪಡಿಸಿದ ಆರೋಪಿಯು ತನ್ನ ವಾಹನ ಅಲ್ಲೆ ಬಿಟ್ಟು ಓಡಿ ಹೋಗಿರುತ್ತಾನೆಂದು ಕೊಟ್ಟ ಫಿರ್ಯಾದಿಯವರ ದೂರಿನ ಹೇಳಿಕೆ ಸಾರಾಂಶದ ಮೇರೆಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ.

d£ÀªÁqÁ ¥Éưøï oÁuÉ AiÀÄÄ.r.Dgï £ÀA. 13/2019, PÀ®A. 174 ¹.Dgï.¦.¹ :-
¦üAiÀiÁ𢠱ÀAPÀgɪÀiÁä UÀAqÀ £ÁUÀ¥Áà PÀ®§ÄPÉð, ªÀAiÀÄ: 58 ªÀµÀð, eÁw: °AUÁAiÀÄvÀ, ¸Á: §¸ÀAvÀ¥ÀÆgÀ UÁæªÀÄ gÀªÀgÀ UÀAqÀ £ÁUÀ¥Áà gÀªÀgÀÄ PÀ¼ÉzÀ 2-3 ªÀµÀðUÀ½AzÀ ºÉÆ®zÀ°è ¨É¼É ZÉ£ÁßV ¨É¼ÉAiÀÄzÀ PÁgÀt vÀªÀÄä ºÉÆ®zÀ ªÉÄÃ¯É ¨ÁåAPÀ¤AzÀ ¥ÀqÉzÀ ¸Á® ºÉÃUÉ wÃj¸À° JA§ aAvÉAiÀÄ°è ¸Á®zÀ ¨ÁzɬÄAzÀ ¨ÉøÀvÀÄÛ ¢£ÁAPÀ 29-07-2019 gÀAzÀÄ 1030 UÀAmɬÄAzÀ 1130 UÀAmÉAiÀÄ ªÀÄzsÁåªÀ¢üAiÀÄ°è vÀªÀÄä ºÉÆ®zÀ ºÀ¼ÀîzÀ ºÀwÛgÀ §§¯É VqÀzÀ mÉÆAUÉUÉ ºÀUÀ΢AzÀ £ÉÃtÄ ©VzÀÄPÉÆAqÀÄ DvÀäºÀvÉå ªÀiÁrPÉÆArgÀÄvÁÛgÉ, CªÀgÀ ¸Á«£À°è AiÀiÁgÀ ªÉÄïÉAiÀÄÆ AiÀiÁªÀÅzÉà vÀgÀºÀzÀ ¸ÀA±ÀAiÀÄ ªÀUÉÊgÉ EgÀĪÀÅ¢¯Áè CAvÁ PÉÆlÖ ¦üAiÀiÁð¢AiÀĪÀgÀ ¸ÁgÁA±ÀzÀ ªÉÄÃgÉUÉ ¥ÀæPÀgÀt zÁR°¹PÉÆAqÀÄ vÀ¤SÉ PÉÊUÉƼÀî¯ÁVzÉ.

ºÀĪÀÄ£Á¨ÁzÀ ¥Éưøï oÁuÉ C¥ÀgÁzsÀ ¸ÀA. 105/2019, PÀ®A. 379 L¦¹ :-
¢£ÁAPÀ 28-07-2019 gÀAzÀÄ 2330 UÀAmɬÄAzÀ ¢£ÁAPÀ 29-07-2019 gÀAzÀÄ 0530 UÀAmÉAiÀÄ ªÀÄzÁåªÀ¢üAiÀÄ°è ºÀĪÀÄ£Á¨ÁzÀ£À ¯Á®zsÀj ºÀwÛgÀ EgÀĪÀ ¸ÀÆ¥Àgï zsÁ¨ÁzÀ°è ¤°è¹zÀ ¦üAiÀiÁ𢠱Á©Ãgï SÁ£ï vÀAzÉ PÀ®Äè SÁ£ï, ªÀAiÀÄ: 22 ªÀµÀð, eÁw: ªÀÄĹèA, ¸Á: ªÀiÁªÀÄ°ÃPÁ UÁæªÀÄ, vÁ: ¥ÀÄ£Áí£Á, f: £Àƺï, gÁdå: ºÀjAiÀiÁuÁ gÀªÀgÀ 2 ºÉƸÀ ¯Áj 1) Zɹì¸ï £ÀA. JªÀiï.©.1.ºÉZï.n.f.r.6.PÉ.Dgï.J¥sï.¹.2843, 2) JªÀiï.©.1.ºÉZï.n.f.r.5.PÉ.Dgï.J¥sï.¹.3076 £ÉÃzÀªÀÅUÀ¼À°èzÀÝ ¸ÉÖÃ¥ÀsÀ¤ mÉÊgï ªÀÄvÀÄÛ G½zÀ r¸Éî£ÀÄß AiÀiÁgÉÆà C¥ÀjavÀ PÀ¼ÀîgÀÄ PÀ¼ÀîvÀ£À ªÀiÁrPÉÆAqÀÄ ºÉÆÃVgÀÄvÁÛgÉ, ¸ÀzÀj ¸ÉÖ¥sÀ¤ mÉÊgï ªÀÄvÀÄÛ G½zÀ r¸ÉîªÀ£ÀÄß ¸ÀÆ¥Àgï zsÁ¨ÁzÀ ªÀiÁ°ÃPÀ ªÀÄvÀÄÛ DvÀ£À ¸ÀºÀZÀgÀgÀÄ PÀ¼ÀîvÀ£À ªÀiÁrgÀ§ºÀÄzÉAzÀÄ ¸ÀA±ÀAiÀÄ EgÀÄvÀÛzÉ, JgÀqÀÄ ¯ÁjUÀ¼À ¸ÉÖ¥sÀ¤ mÉÊgï ªÀÄvÀÄÛ r¸Éð£À C.Q 49,500/- gÀÆ DUÀÄvÀÛzÉ CAvÀ PÉÆlÖ ¦üAiÀiÁð¢AiÀĪÀgÀ zÀÆj£À ¸ÁgÁA±ÀzÀ ªÉÄÃgÉUÉ ¥ÀæPÀgÀt zÁR®Ä ªÀiÁrPÉÆAqÀÄ vÀ¤SÉ PÉÊUÉƼÀî¯ÁVzÉ.