Police Bhavan Kalaburagi

Police Bhavan Kalaburagi

Tuesday, January 7, 2020

KALABURAGI DISTRICT REPORTED CRIMES

ಮಟಕಾ ಜೂಜಾಟದಲ್ಲಿ ನಿರತವನ ಬಂಧನ :
ನರೋಣಾ ಠಾಣೆ : ದಿನಾಂಕ: 06/01/2020 ರಂದು ನರೋಣಾ ಪೊಲೀಸ ಠಾಣಾ ವ್ಯಾಪ್ತಿಯ . ವ್ಹಿ,ಕೆ,ಸಲಗರ ಗ್ರಾಮದಲ್ಲಿ ಹನುಮಾನ ದೇವಸ್ಥಾನ ಗುಡಿಯ ಮುಂದೆ ಸಾರ್ವಜನಿಕ ಸ್ಥಳದಲ್ಲಿ ಒಬ್ಬ ವ್ಯಕ್ತಿ ಸಾರ್ವಜನಿಕರಿಂದ ಹಣ ಪಡೆದುಕೊಂಡು ಮಟಕಾ ಚೀಟಿ ಅಂಕಿಸಂಖ್ಯೆಗಳನ್ನು ಬರೆದುಕೊಡುತ್ತಿರುವ ಬಗ್ಗೆ ಬಾತ್ಮಿ ಬಂದ ಮೇರೆಗೆ ಪಿ.ಎಸ್.ಐ. ನರೋಣಾ ಠಾಣೆ ಹಾಗು ಸಿಬ್ಬಂದಿ ಮತ್ತು ಪಂಚರೊಂದಿಗೆ  ಮಾನ್ಯ ಡಿ.ಎಸ್.ಪಿ ಸಾಹೇಬರು ಆಳಂದ ಹಾಗೂ ಸಿ.ಪಿ.ಐ ಸಾಹೇಬರು ಆಳಂದರವರ ಮಾರ್ಗದರ್ಶನದಲ್ಲಿ, ಠಾಣೆಯಿಂದ ಹೊರಟು ಹನುಮಾನ ದೇವರ ಗುಡಿಯ ಹತ್ತಿರ ಹೊಗಿ ಮರೆಯಾಗಿ ನಿಂತು ನೋಡಲಾಗಿ ಗುಡಿಯ ಮುಂದಿನ ರೋಡಿನ ಬದಿಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಒಬ್ಬ ವ್ಯಕ್ತಿಯು ಸಾರ್ವಜನಿಕರಿಗೆ ಮೋಸ ಮಾಡುವ ಉದ್ದೇಶದಿಂದ ಸಾರ್ವಜನಿಕರಿಂದ ಹಣ ಪಡೆದು ಓಪನ್ ನಂಬರ್ ಬಂದರೆ ಒಂದು ರೂಪಾಯಿಗೆ 08 ರೂಪಾಯಿ ಗೆಲ್ಲಿರಿ, ಜಾಯಿಂಟ್ ನಂಬರ್ ಬಂದರೆ 01 ರೂಪಾಯಿಗೆ 80 ರೂಪಾಯಿ ಗೆಲ್ಲಿರಿ, ಅಂತಾ ಕೂಗುತ್ತಾ ಮಟಕಾ ಅಂಕಿ ಸಂಖೆಯುಳ್ಳ ಚೀಟಿಗಳನ್ನು ಬರೆದುಕೊಡುತ್ತಾ ಸಾರ್ವಜನಿಕರಿಗೆ ಮೊಸ ಮಾಡುತ್ತಿದ್ದ ಬಗ್ಗೆ ಖಚಿತ ಪಡಿಸಿಕೊಂಡು ದಾಳಿ ಮಾಡಿ ಹಿಡಿದು ಅವನ ಹೆಸರು ಮತ್ತು ವಿಳಾಸ ವಿಚಾರಿಸಲಾಗಿ ಬಸವರಾಜ ತಂದೆ ಶಾಂತಪ್ಪಾ ಬೊಧನ ಸಾ: ವ್ಹಿ,ಕೆ,ಸಲಗರ ಅಂತಾ ತಿಳಿಸಿದ್ದು ಸದರಿಯವನಿಗೆ ಅಂಗಶೋಧನ ಮಾಡಲಾಗಿ ಮಟಕಾ ಜೂಜಾಟಕ್ಕೆ ಬಳಸಿದ 1]ಒಂದು ಮಟಕಾ ಅಂಕಿಸಂಖ್ಯೆಯುಳ್ಳ ಚೀಟಿ, 2)ಒಂದು ಬಾಲ ಪೆನ್‌ 3)ನಗದು ಹಣ 11,010/- ರೂಪಾಯಿಗಳು ವಶಕ್ಕೆ ತಗೆದುಕೊಂಡು ಸದರಿಯವನಿಗೆ ವಶಕ್ಕೆ ತೆಗೆದುಕೊಂಡು ನರೋಣಾ ಠಾಣೆಗೆ ಬಂದು ಪ್ರಕರಣ ದಾಖಲಿಸಲಾಗಿದೆ.
ಇಸ್ಪೀಟ ಜೂಜಾಟದಲ್ಲಿ ನಿರತವರ ಬಂಧನ :
ನರೋಣಾ ಠಾಣೆ : ದಿನಾಂಕ 06/01/2020 ರಂದು ನರೋಣಾ ಠಾಣಾ ವ್ಯಾಪ್ತಿಯ  ವ್ಹಿ,ಕೆ,ಸಲಗರ ಗ್ರಾಮದ ಹನುಮಾನ ದೇವಸ್ಥಾನದ ಕಟ್ಟೆಯ ಮೇಲೆ ಸಾರ್ವಜನಿಕ ಸ್ಥಳದಲ್ಲಿ ಕೆಲವು ಜನರು ದುಂಡಾಗಿ ಕುಳಿತು ಅಂದರ ಬಾಹರ ಎಂಬ ಇಸ್ಪಿಟ ಜೂಜಾಟಕ್ಕೆ ಹಣ ಪಣಕಿಟ್ಟು ಆಡುತ್ತಿರುವ ಬಗ್ಗೆ ಖಚಿತ ಬಾತ್ಮಿ ಬಂದ ಮೇರೆಗೆ ಪಿ.ಎಸ್.ಐ. ನರೋಣಾ ಠಾಣೆ ಹಾಗು ಸಿಬ್ಬಂದಿ ಮತ್ತು ಪಂಚರೊಂದಿಗೆ ಮಾನ್ಯ ಡಿ.ಎಸ್.ಪಿ ಸಾಹೇಬ ಆಳಂದ ಹಾಗೂ ಮಾನ್ಯ ಸಿಪಿಐ ಆಳಂದ ರವರ ಮಾರ್ಗದರ್ಶನದಂತೆ ಒಂದು ಖಾಸಗಿ ಕ್ರೂಜರ ಜೀಪಿನಲ್ಲಿ ಠಾಣೆಯಿಂದ ಹೊರಟು ಬಾತ್ಮಿ ಬಂದ ಸ್ಥಳವಾದ ವ್ಹಿ,ಕೆ,ಸಲಗರ ಗ್ರಾಮದ ಹನುಮಾನ ದೇವಸ್ಥಾನದ ಕಟ್ಟೆಯ ಹತ್ತಿರ ಹೋಗಿ ಮರೆಯಾಗಿ ನಿಂತು ನೋಡಲಾಗಿ ದೇವಸ್ಥಾನದ ಕಟ್ಟೆಯ ಮೇಲೆ ಸಾರ್ವಜನಿಕ ಸ್ಥಳದಲ್ಲಿ 4 ಜನರು ದುಂಡಾಗಿ ಕುಳಿತು ಅಂದರ ಬಾಹರ ಎಂಬ ಇಸ್ಪಿಟ ಪಣಕ್ಕೆ ಹಣ ಹಚ್ಚಿ ಆಡುತ್ತಿರುವುದನ್ನು ಖಚಿತ ಪಡಿಸಿಕೊಂಡು ದಾಳಿ ಮಾಡಿ ಅವರನ್ನು ಹಿಡಿದು ಅವರ ಹೆಸರು ವಿಳಾಸ ವಿಚಾರಿಸಲಾಗಿ 1) ಶಿವಾಜಿ ತಂದೆ ಲಕ್ಷ್ಮಣ ಗುಂಡುರೆ, ಸಾ:ಕೊಹಿನೂರ ವಾಡಿ ತಾ: ಬಸವಕಲ್ಯಾಣ, 2) ಚಂದ್ರಕಾಂತ ತಂದೆ ಕಲ್ಯಾಣಿ ಜಮಾದಾರ, ಸಾ:ವ್ಹಿ,ಕೆ,ಸಲಗರ ಗ್ರಾಮ, 3) ಸುನೀಲಕುಮಾರ ತಂದೆ ಲಕ್ಷ್ಮಣ ಮೂಲಗೆ, ಸಾ:ಕೋಹಿನೂರವಾಡಿ ತಾ: ಬಸವಕಲ್ಯಾಣ, 4) ಸಂಜುಕುಮಾರ ತಂದೆ ಕಾಶಪ್ಪಾ ಜಮಾದಾರ, ಸಾ:ವ್ಹಿ,ಕೆ,ಸಲಗರ ಗ್ರಾಮ, ಅಂತಾ ತಿಳಿಸಿದ್ದು ಸದರಿಯವರಿಂದ ಜೂಜಾಟಕ್ಕೆ ಬಳಸಿದ ನಗದು ಹಣ 5210/- ರೂಪಾಯಿ ಮತ್ತು 52 ಇಸ್ಪಿಟ ಎಲೆಗಳನ್ನು ಪಂಚರ ಸಮಕ್ಷಮದಲ್ಲಿ ವಶಕ್ಕೆ ತೆಗೆದುಕೊಂಡು ಸದರಿಯವರೊಂದಿಗೆ ನರೋಣಾ ಠಾಣೆಗೆ ಬಂದು ಪ್ರಕರಣ ದಾಖಲಿಸಲಾಗಿದೆ.  

KALABURAGI DISTRICT REPORTED CRIMES


ಮಟಕಾ ಜೂಜಾಟದಲ್ಲಿ ನಿರತವನ ಬಂಧನ :
ನರೋಣಾ ಠಾಣೆ : ದಿನಾಂಕ: 06/01/2020 ರಂದು ನರೋಣಾ ಪೊಲೀಸ ಠಾಣಾ ವ್ಯಾಪ್ತಿಯ . ವ್ಹಿ,ಕೆ,ಸಲಗರ ಗ್ರಾಮದಲ್ಲಿ ಹನುಮಾನ ದೇವಸ್ಥಾನ ಗುಡಿಯ ಮುಂದೆ ಸಾರ್ವಜನಿಕ ಸ್ಥಳದಲ್ಲಿ ಒಬ್ಬ ವ್ಯಕ್ತಿ ಸಾರ್ವಜನಿಕರಿಂದ ಹಣ ಪಡೆದುಕೊಂಡು ಮಟಕಾ ಚೀಟಿ ಅಂಕಿಸಂಖ್ಯೆಗಳನ್ನು ಬರೆದುಕೊಡುತ್ತಿರುವ ಬಗ್ಗೆ ಬಾತ್ಮಿ ಬಂದ ಮೇರೆಗೆ ಪಿ.ಎಸ್.ಐ. ನರೋಣಾ ಠಾಣೆ ಹಾಗು ಸಿಬ್ಬಂದಿ ಮತ್ತು ಪಂಚರೊಂದಿಗೆ  ಮಾನ್ಯ ಡಿ.ಎಸ್.ಪಿ ಸಾಹೇಬರು ಆಳಂದ ಹಾಗೂ ಸಿ.ಪಿ.ಐ ಸಾಹೇಬರು ಆಳಂದರವರ ಮಾರ್ಗದರ್ಶನದಲ್ಲಿ, ಠಾಣೆಯಿಂದ ಹೊರಟು ಹನುಮಾನ ದೇವರ ಗುಡಿಯ ಹತ್ತಿರ ಹೊಗಿ ಮರೆಯಾಗಿ ನಿಂತು ನೋಡಲಾಗಿ ಗುಡಿಯ ಮುಂದಿನ ರೋಡಿನ ಬದಿಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಒಬ್ಬ ವ್ಯಕ್ತಿಯು ಸಾರ್ವಜನಿಕರಿಗೆ ಮೋಸ ಮಾಡುವ ಉದ್ದೇಶದಿಂದ ಸಾರ್ವಜನಿಕರಿಂದ ಹಣ ಪಡೆದು ಓಪನ್ ನಂಬರ್ ಬಂದರೆ ಒಂದು ರೂಪಾಯಿಗೆ 08 ರೂಪಾಯಿ ಗೆಲ್ಲಿರಿ, ಜಾಯಿಂಟ್ ನಂಬರ್ ಬಂದರೆ 01 ರೂಪಾಯಿಗೆ 80 ರೂಪಾಯಿ ಗೆಲ್ಲಿರಿ, ಅಂತಾ ಕೂಗುತ್ತಾ ಮಟಕಾ ಅಂಕಿ ಸಂಖೆಯುಳ್ಳ ಚೀಟಿಗಳನ್ನು ಬರೆದುಕೊಡುತ್ತಾ ಸಾರ್ವಜನಿಕರಿಗೆ ಮೊಸ ಮಾಡುತ್ತಿದ್ದ ಬಗ್ಗೆ ಖಚಿತ ಪಡಿಸಿಕೊಂಡು ದಾಳಿ ಮಾಡಿ ಹಿಡಿದು ಅವನ ಹೆಸರು ಮತ್ತು ವಿಳಾಸ ವಿಚಾರಿಸಲಾಗಿ ಬಸವರಾಜ ತಂದೆ ಶಾಂತಪ್ಪಾ ಬೊಧನ ಸಾ: ವ್ಹಿ,ಕೆ,ಸಲಗರ ಅಂತಾ ತಿಳಿಸಿದ್ದು ಸದರಿಯವನಿಗೆ ಅಂಗಶೋಧನ ಮಾಡಲಾಗಿ ಮಟಕಾ ಜೂಜಾಟಕ್ಕೆ ಬಳಸಿದ 1]ಒಂದು ಮಟಕಾ ಅಂಕಿಸಂಖ್ಯೆಯುಳ್ಳ ಚೀಟಿ, 2)ಒಂದು ಬಾಲ ಪೆನ್‌ 3)ನಗದು ಹಣ 11,010/- ರೂಪಾಯಿಗಳು ವಶಕ್ಕೆ ತಗೆದುಕೊಂಡು ಸದರಿಯವನಿಗೆ ವಶಕ್ಕೆ ತೆಗೆದುಕೊಂಡು ನರೋಣಾ ಠಾಣೆಗೆ ಬಂದು ಪ್ರಕರಣ ದಾಖಲಿಸಲಾಗಿದೆ.
ಇಸ್ಪೀಟ ಜೂಜಾಟದಲ್ಲಿ ನಿರತವರ ಬಂಧನ :
ನರೋಣಾ ಠಾಣೆ : ದಿನಾಂಕ 06/01/2020 ರಂದು ನರೋಣಾ ಠಾಣಾ ವ್ಯಾಪ್ತಿಯ  ವ್ಹಿ,ಕೆ,ಸಲಗರ ಗ್ರಾಮದ ಹನುಮಾನ ದೇವಸ್ಥಾನದ ಕಟ್ಟೆಯ ಮೇಲೆ ಸಾರ್ವಜನಿಕ ಸ್ಥಳದಲ್ಲಿ ಕೆಲವು ಜನರು ದುಂಡಾಗಿ ಕುಳಿತು ಅಂದರ ಬಾಹರ ಎಂಬ ಇಸ್ಪಿಟ ಜೂಜಾಟಕ್ಕೆ ಹಣ ಪಣಕಿಟ್ಟು ಆಡುತ್ತಿರುವ ಬಗ್ಗೆ ಖಚಿತ ಬಾತ್ಮಿ ಬಂದ ಮೇರೆಗೆ ಪಿ.ಎಸ್.ಐ. ನರೋಣಾ ಠಾಣೆ ಹಾಗು ಸಿಬ್ಬಂದಿ ಮತ್ತು ಪಂಚರೊಂದಿಗೆ ಮಾನ್ಯ ಡಿ.ಎಸ್.ಪಿ ಸಾಹೇಬ ಆಳಂದ ಹಾಗೂ ಮಾನ್ಯ ಸಿಪಿಐ ಆಳಂದ ರವರ ಮಾರ್ಗದರ್ಶನದಂತೆ ಒಂದು ಖಾಸಗಿ ಕ್ರೂಜರ ಜೀಪಿನಲ್ಲಿ ಠಾಣೆಯಿಂದ ಹೊರಟು ಬಾತ್ಮಿ ಬಂದ ಸ್ಥಳವಾದ ವ್ಹಿ,ಕೆ,ಸಲಗರ ಗ್ರಾಮದ ಹನುಮಾನ ದೇವಸ್ಥಾನದ ಕಟ್ಟೆಯ ಹತ್ತಿರ ಹೋಗಿ ಮರೆಯಾಗಿ ನಿಂತು ನೋಡಲಾಗಿ ದೇವಸ್ಥಾನದ ಕಟ್ಟೆಯ ಮೇಲೆ ಸಾರ್ವಜನಿಕ ಸ್ಥಳದಲ್ಲಿ 4 ಜನರು ದುಂಡಾಗಿ ಕುಳಿತು ಅಂದರ ಬಾಹರ ಎಂಬ ಇಸ್ಪಿಟ ಪಣಕ್ಕೆ ಹಣ ಹಚ್ಚಿ ಆಡುತ್ತಿರುವುದನ್ನು ಖಚಿತ ಪಡಿಸಿಕೊಂಡು ದಾಳಿ ಮಾಡಿ ಅವರನ್ನು ಹಿಡಿದು ಅವರ ಹೆಸರು ವಿಳಾಸ ವಿಚಾರಿಸಲಾಗಿ 1) ಶಿವಾಜಿ ತಂದೆ ಲಕ್ಷ್ಮಣ ಗುಂಡುರೆ, ಸಾ:ಕೊಹಿನೂರ ವಾಡಿ ತಾ: ಬಸವಕಲ್ಯಾಣ, 2) ಚಂದ್ರಕಾಂತ ತಂದೆ ಕಲ್ಯಾಣಿ ಜಮಾದಾರ, ಸಾ:ವ್ಹಿ,ಕೆ,ಸಲಗರ ಗ್ರಾಮ, 3) ಸುನೀಲಕುಮಾರ ತಂದೆ ಲಕ್ಷ್ಮಣ ಮೂಲಗೆ, ಸಾ:ಕೋಹಿನೂರವಾಡಿ ತಾ: ಬಸವಕಲ್ಯಾಣ, 4) ಸಂಜುಕುಮಾರ ತಂದೆ ಕಾಶಪ್ಪಾ ಜಮಾದಾರ, ಸಾ:ವ್ಹಿ,ಕೆ,ಸಲಗರ ಗ್ರಾಮ, ಅಂತಾ ತಿಳಿಸಿದ್ದು ಸದರಿಯವರಿಂದ ಜೂಜಾಟಕ್ಕೆ ಬಳಸಿದ ನಗದು ಹಣ 5210/- ರೂಪಾಯಿ ಮತ್ತು 52 ಇಸ್ಪಿಟ ಎಲೆಗಳನ್ನು ಪಂಚರ ಸಮಕ್ಷಮದಲ್ಲಿ ವಶಕ್ಕೆ ತೆಗೆದುಕೊಂಡು ಸದರಿಯವರೊಂದಿಗೆ ನರೋಣಾ ಠಾಣೆಗೆ ಬಂದು ಪ್ರಕರಣ ದಾಖಲಿಸಲಾಗಿದೆ.  

BIDAR DISTRICT DAILY CRIME UPDADTE 07-01-2020


ದಿನಂಪ್ರತಿ ಅಪರಾಧಗಳ ಮಾಹಿತಿ ದಿನಾಂಕ 07-01-2020

ಗಾಂಧಿಗಂಜ ಪೊಲೀಸ್ ಠಾಣೆ, ಬೀದರ ಅಪರಾಧ ಸಂ. 03/2020, ಕಲಂ. 379 ಐಪಿಸಿ :-
ದಿನಾಂಕ 03-01-2020 ರಂದು 2200 ಗಂಟೆಗೆ ಫಿರ್ಯಾದಿ ರಾಜರಡ್ಡಿ ತಂದೆ ಮಾಧವರಡ್ಡಿ ಸಾ: ಚಿಟ್ಟಾ, ರವರು ತಮ್ಮ ಚಿಕ್ಕಪ್ಪ ವಾಸವಾದ ಕುಂಬಾರವಾಡದ ಗಣೇಶ ನಗರಕ್ಕೆ ತನ್ನ ಬಜಾಜ ಪಲ್ಸರ ದ್ವಿಚಕ್ರ ವಾಹನ ನಂ. ಕೆಎ-38/ಕ್ಯೂ-0944 .ಕಿ 40,000/- ರೂ. ನೇದ್ದರ ಮೇಲೆ ಹೋಗಿ ಸದರಿ ವಾಹನವನ್ನು ಅವರ ಬಾಡಿಗೆಯ ಮನೆಯ ಎದುರುಗಡೆ ಇಟ್ಟು ರಾತ್ರಿ ಅಲ್ಲಿಯೆ ವಸತಿ ಮಾಡಿ ಮರು ದಿವಸ ದಿನಾಂಕ 04-01-2020 ರಂದು 0600 ಗಂಟೆಗೆ ಎದ್ದು ನೋಡಲು ಫಿರ್ಯಾದಿಯು ನಿಲ್ಲಿಸಿದ ಸದರಿ ಇರಲಿಲ್ಲ, ಫಿರ್ಯಾದಿಯವರ ತನ್ನ ವಾಹನವನ್ನು ಎಲ್ಲಾ ಕಡೆ ಹುಡುಕಾಡಿದರೂ ಸಹ ಸಿಕ್ಕಿರುವುದಿಲ್ಲ, ಫಿರ್ಯಾದಿಯವರ ಸದರಿ ವಾಹನವನ್ನು ಯಾರೋ ಅಪರಿಚಿತ ಆರೋಪಿತರು ಕಳವು ಮಾಡಿಕೊಂಡು ಹೊಗಿರುತ್ತಾರೆಂದು ಕೊಟ್ಟ ಫಿರ್ಯಾದಿಯವರ ದೂರಿನ ಹೇಳಿಕೆ ಸಾರಾಂಶದ ಮೇರೆಗೆ ದಿನಾಂಕ 06-01-2020 ರಂದು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ.

ಹುಮನಾಬಾದ ಸಂಚಾರ ಪೊಲೀಸ್ ಠಾಣೆ ಅಪರಾಧ ಸಂ. 05/2020, ಕಲಂ. 279, 304() ಐಪಿಸಿ :- ದಿನಾಂಕ 05-01-2020 ರಂದು ಫಿರ್ಯಾದಿ ಗಣೇಶ ತಂದೆ ಕಾಶಿರಾಮ ರಜಪೂತ ಸಾ:  ಹಂದಿಕೇರಾ, ತಾ: ಹುಮನಾಬಾದ ರವರ ಚಿಕ್ಕಮ್ಮನ ಮಗ ರಾಮಸಿಂಗ ತಂದೆ ಗುಂಡುಸಿಂಗ ರಜಪೂತ ಇತನು ತನ್ನ ಮೋಟಾರ್ ಸೈಕಲ್ ಸಂ. ಎಮ್.ಹೆಚ್-14/ಬಿ.ಎಫ್-4746 ನೇದನ್ನು ಚಲಾಯಿಸಿಕೊಂಡು ಮನೆಯಿಂದ ಹೊಲಕ್ಕೆ ಬಂದು ಹೊಲದಲ್ಲಿ ಬೆಳೆಗಳಿಗೆ ನೀರು ಬಿಟ್ಟು ತನ್ನ ಮೋಟಾರ್ ಸೈಕಲ್ ಮೇಲೆ ಮರಳಿ ಮನೆಗೆ ಬರುತ್ತಿದ್ದಾಗ ತನ್ನ ಮೋಟಾರ್ ಸೈಕಲ್ ನೇದನ್ನು ಹೊಲದಲ್ಲಿ ಅತಿವೇಗ ಮತ್ತು ಅಜಾಗರೂಕತೆಯಿಂದ ಅಡ್ಡಾದಿಡ್ಡಿಯಾಗಿ ಚಲಾಯಿಸಿಕೊಂಡು ಭೀಮಶಾ ತಂದೆ ಲಾಲಪ್ಪಾ ಚಂದನಹಳ್ಳಿ ರವರ ಹೊಲದ ಹತ್ತಿರ ಬಂದು ತನ್ನ ಮೋಟಾರ್ ಸೈಕಲ್ ಸ್ಕೀಡ್ ಆಗಿ ತನ್ನಿಂದ ತಾನೆ ಮೋಟಾರ್ ಸೈಕಲ್ ಸಮೇತ ರೋಡಿನ ಬದಿಯಲ್ಲಿ ಬಿದ್ದಿರುತ್ತಾನೆ, ಕಾರಣ ಸದರಿ ಅಪಘಾತದಿಂದ ಆತನ  ತಲೆಯ ಹಿಂದೆ ತೀವ್ರ ರಕ್ತಗಾಯ ಮತ್ತು ಹಣೆಗೆ ಸಾದಾ ರಕ್ತಗಾಯಗಳು ಆಗಿ ಸ್ಥಳದಲ್ಲೇ ಮೃತಪಟ್ಟಿರುತ್ತಾನೆಂದು ಕೊಟ್ಟ ಫಿರ್ಯಾದಿಯವರ ಹೇಳಿಕೆ ಸಾರಾಂಶದ ಮೇರೆಗೆ ದಿನಾಂಕ 06-01-2020 ರಂದು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ.

ಹಳ್ಳಿಖೇಡ (ಬಿ) ಪೊಲೀಸ ಠಾಣೆ ಅಪರಾಧ ಸಂ. 04/2020, ಕಲಂ. 363 ಐಪಿಸಿ :-
ಫಿರ್ಯಾದಿ ಸಿದ್ದಪ್ಪಾ ತಂದೆ ನಾಗಪ್ಪಾ ಪರೀಟ ವಯ: 48 ವರ್ಷ, ಜಾತಿ: ಪರೀಟ, ಸಾ: ಹಳ್ಳಿಖೇಡ (ಬಿರವರ ಮಗನಾದ ನಾಗೇಶ ಇವನಿಗೆ ಹಳ್ಳಿಖೇಡ (ಬಿ) ಪಟ್ಟಣದ ಜ್ಞಾನ ದೇವಿಂದ್ರ ಶಾಲೆಯ ಹತ್ತಿರದಿಂದ ದಿನಾಂಕ 05-01-2020 ರಂದು 0945 ಗಂಟೆಯಿಂದ 1030 ಗಂಟೆಯ ಮದ್ಯಾವಧಿಯಲ್ಲಿ ಯಾರೋ ಯಾವುದೊ ಉದ್ದೇಶದಿಂದ ಅವನÀನ್ನು ಅಪಹರಣ ಮಾಡಿಕೊಂಡು ಹೋಗಿರುವ ಬಗ್ಗೆ ಸಂಶಯ ಇರುತ್ತದೆ, ಅಪಹರಣಕೊಳ್ಳಗಾದ ನಾಗೇಶ ಇತನ ಚಹರೆ ಪಟ್ಟಿ 1) ದುಂಡು ಮುಖ, ಸಾಧಾರಣ ಮೈಕಟ್ಟು, ಕಪ್ಪು ಮೈಬಣ್ಣ, ಕಪ್ಪನೆ ಕೂದಲು, ನೇರವಾದ ಮೂಗು 2) ಅವನ ಮೈ ಮೇಲೆ ಒಂದು ನೀಲಿ ಬಣ್ಣದ ಜೀನ್ಸ್ಪ್ಯಾಂಟ್, ಒಂದು ತೀಳಿ ಹಳದಿ ಬಣ್ಣದ ಫುಲ್ ಶರ್ಟ ಧರಿಸಿದ್ದು ಇರುತ್ತದೆ, 3) ಆತನು ಕನ್ನಡ ಭಾಷೆ ಮಾತನಾಡುತ್ತಾನೆಂದು ಕೊಟ್ಟ ಫಿರ್ಯಾದಿಯವರ ಅರ್ಜಿಯ ಸಾರಾಂಶದ ಮೇರೆಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ.

ಹಳ್ಳಿಖೇಡ (ಬಿ) ಪೊಲೀಸ ಠಾಣೆ ಅಪರಾಧ ಸಂ. 05/2020, ಕಲಂ. 78(3) ಕೆ.ಪಿ ಕಾಯ್ದೆ :-
ದಿನಾಂಕ 06-01-2020 ರಂದು ಹಳ್ಳಿಖೇಡ[ಬಿ] ಪಟ್ಟಣದ ಶ್ರೀ ಬಸವೇಶ್ವರ ಚೌಕ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಪಂಚಮುಖಿ ತಂದೆ ಬಸವಣಪ್ಪಾ ಜಾಡುರ ಸಾ: ಹಳ್ಳಿಖೇಡ (ಬಿ) ಇತನು ಜನರಿಂದ ಹಣ ಪಡೆದು ಮಟಕಾ ಚೀಟಿ ಬರೆದುಕೊಡುತ್ತಿರುವ ಬಗ್ಗೆ ಮಹಾಂತೇಶ ಲಂಬಿ ಪಿ.ಎಸ್. ಹಳ್ಳಿಖೇಡ[ಬಿ] ಪೊಲೀಸ್ ಠಾಣೆ ರವರಿಗೆ ಮಾಹಿತಿ ಬಂದ ಮೇರೆಗೆ ಪಿಎಸ್ಐ ರವರು ಇಬ್ಬರು ಪಂಚರನ್ನು ಬರಮಾಡಿಕೊಂಡು, ಠಾಣೆಯ ಸಿಬ್ಬಂದಿಯವರೊಡನೆ ಬಾತ್ಮಿ ಪ್ರಕಾರ ಹಳ್ಳಿಖೇಡ[ಬಿ] ಪಟ್ಟಣದ ಶ್ರೀ ಬಸವೇಶ್ವರ ಚೌಕ ಹತ್ತಿರ ಹೋಗಿ ಸ್ವಲ್ಪ ದೂರದಲ್ಲಿ ಮರೆಯಾಗಿ ನಿಂತು ನೋಡಲು ಆರೋಪಿ ಪಂಚಮುಖಿ ತಂದೆ ಬಸವಣಪ್ಪಾ ಜಾಡುರ ವಯ: 31 ವರ್ಷ, ಜಾತಿ: ಲಿಂಗಾಯತ, ಸಾ: ಹಳ್ಳಿಖೇಡ (ಬಿ) ಇತನು ಸಾರ್ವಜನಿಕರಿಂದ ಹಣ ಪಡೆದು ಮಟಕಾ ಚೀಟಿ ಬರೆದುಕೊಡುತ್ತಿರುವ ಬಗ್ಗೆ ನೋಡಿ ಖಚಿತಪಡಿಸಿಕೊಂಡು ಪಿಎಸ್ಐ ರವರು ಸಿಬ್ಬಂದಿಯವರ ಸಹಾಯದಿಂದ ಪಂಚರ ಸಮಕ್ಷಮ ಸದರಿ ಆರೋಪಿತನ ಮೇಲೆ ದಾಳಿ ಮಾಡಲು ಮಟಕಾ ಚೀಟಿ ಬರೆಯಿಸಿಕೊಳ್ಳುತ್ತಿದ್ದ ಸಾರ್ವಜನಿಕರು ಓಡಿ ಹೋಗಿದ್ದು, ಮಟಕಾ ಬರೆದುಕೊಡುತ್ತಿದ್ದ ಆರೋಪಿಗೆ ಹಿಡಿದು ಅವನ ಅಂಗ ಜಡ್ತಿ ಮಾಡಲಾಗಿ ಆತನ ಹತ್ತಿರ 2020/- ರೂ. ನಗದು ಹಣ, 2 ಮಟಕಾ ಚೀಟಿ ಮತ್ತು 1 ಪೆನ್ ಸಿಕ್ಕಿದ್ದು ಸದರಿಯವುಗಳನ್ನು ಜಪ್ತಿ ಮಾಡಿಕೊಂಡು, ಸದರಿ ಆರೋಪಿತನ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ.

ಬಸವಕಲ್ಯಾಣ ನಗರ ಪೊಲೀಸ್ ಠಾಣೆ ಅಪರಾಧ ಸಂ. 04/2020, ಕಲಂ. 78(3) ಕೆ.ಪಿ ಕಾಯ್ದೆ :-
ದಿನಾಂಕ 06-01-2020 ರಂದು ಬಸವಕಲ್ಯಾಣ ನಗರದ ಕೆ.ಎಸ್.ಆರ.ಟಿ.ಸಿ ಬಸ್ ನಿಲ್ದಾಣ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಒಬ್ಬ ವ್ಯಕ್ತಿ ನಿಂತುಕೊಂಡು ಸಾರ್ವಜನಿಕರಿಗೆ ಕಾನೂನು ಬಾಹಿರವಾಗಿ ಒಂದು ರೂಪಾಯಿಗೆ 80/-ರೂಪಾಯಿ ಎಂದು ಕೂಗಿ ಹೇಳಿ ಸಾರ್ವಜನಿಕರಿಂದ ಹಣ ಪಡೆದು ನಸಿಬಿನ ಮಟಕಾ ಚೀಟಿ ಬರೆದುಕೊಳ್ಳುತ್ತಿದ್ದಾನೆಂದು ಸುನೀಲ್ ಕುಮಾರ ಪಿ.ಎಸ. [ಕಾ&ಸು] ಬಸವಕಲ್ಯಾಣ ನಗರ ಪೊಲೀಸ್ ಠಾಣೆ ರವರಿಗೆ ಕರೆ ಮುಖಾಂತರ ಖಚಿತ ಬಾತ್ಮಿ ಬಂದ ಮೇರೆಗೆ ಪಿಎಸ್ಐ ರವರು ಇಬ್ಬರು ಪಂಚರನ್ನು ಬರಮಾಡಿಕೊಂಡು, ಠಾಣೆಯ ಸಿಬ್ಬಂದಿಯವರೊಡನೆ ಕೆ.ಎಸ್.ಆರ.ಟಿ.ಸಿ ಬಸ್ ನಿಲ್ದಾಣದ ಹತ್ತಿರ ಹೋಗಿ ಮರೆಯಾಗಿ ನಿಂತು ನೋಡಲು ಬಾತ್ಮಿಯಂತೆ ಸದರಿ ಕೆ.ಎಸ್.ಆರ.ಟಿ.ಸಿ ಬಸ್ ನಿಲ್ದಾಣದ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಆರೋಪಿ ರಾಜಕುಮಾರ ತಂದೆ ಶ್ರೀಮಂತ ಮಾನೆ ವಯ: 32 ವರ್ಷ, ಸಾ: ತ್ರಿಪುರಾಂತ ಬಸವಕಲ್ಯಾಣ ಇತನು ನಿಂತುಕೊಂಡು ಸಾರ್ವಜನಿಕರಿಗೆ ಒಂದು ರೂಪಾಯಿಗೆ 80/-ರೂಪಾಯಿ ಎಂದು ಕೂಗಿ ಹೇಳಿ ಸಾರ್ವಜನಿಕರಿಂದ ಹಣ ಪಡೆದು ಮಟಕಾ ಚೀಟಿ ಬರೆದುಕೊಳ್ಳುವುದನ್ನು ನೋಡಿ ಎಲ್ಲರು ಒಮ್ಮೇಲೆ ದಾಳಿ ಮಾಡಿ ಹಿಡಿದು ಅವನ ಅಂಗ ಶೋಧನೆ ಮಾಡಲು ಅವನ ಹತ್ತಿರ ನಗದು ಹಣ 5420/- ರೂ., 02 ಮಟಕಾ ಚೀಟಿಗಳು ಹಾಗು ಒಂದು ಬಾಲ್ ಪೆನ್ ಸಿಕ್ಕಿದ್ದು ನೇದವುಗಳನ್ನು ಜಪ್ತಿ ಮಾಡಿಕೊಂಡು, ಸದರಿ ಆರೋಪಿತನ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ.