Police Bhavan Kalaburagi

Police Bhavan Kalaburagi

Friday, October 6, 2017

KALABURAGI DISTRICT REPORTED CRIMES

ಮಟಕಾ ಜೂಜಾಟದಲ್ಲಿ ನಿರತವರ ಬಂಧನ :
ರಾಘವೇಂದ್ರ ನಗರ ಠಾಣೆ : ದಿನಾಂಕ 05-10-2017 ರಂದು ರಾಘವೇಂದ್ರ ನಗರ ರಾಣಾ ವ್ಯಾಪ್ತಿಯ ಡಬರಬಾದ ಕ್ರಾಸ್ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಇಬ್ಬರು ವ್ಯಕ್ತಿ ರಸ್ತೆಯ ಮೇಲೆ ನಿಂತು ಸಾರ್ವಜನಿಕರಿಂದ ಹಣ ಪಡೆಯುತ್ತಾ ಮಟಕಾ ನಂಬರಗಳನ್ನು ಬರೆದುಕೊಳ್ಳುತ್ತಿದ್ದಾರೆ ಅಂತ  ಮಾಹಿತಿ ಬಂದ ಮೇರೆಗೆ ಶ್ರೀಮತಿ ಅಕ್ಕಮಹಾದೇವಿ ಪಿಎಸ್ ರಾಘವೆಂದ್ರ ನಗರ ಪೊಲೀಸ್ ಠಾಣೆ  ಹಾಗು ಸಿಬ್ಬಂದಿ ಮತ್ತು ಪಂಚರೊಂದಿಗೆ ದೇವರದಾಸಿಮಯ್ಯ ಬಡಾವಣೆಯ ಒಳಗಡೆಯಿಂದ ಹೋಗಿ ಒಂದು ಸಿಮೆಂಟ ಅಂಗಡಿಯ ಮರೆಯಲ್ಲಿ ನಿಂತು ನೋಡಲು ಡಬರಬಾದ ಕ್ರಾಸ್ನಿಂದ ರಿಂಗ್ ರೋಡಿನ ಪಕ್ಕದಲ್ಲಿ ರಸ್ತೆಯ ಮೇಲೆ ಇಬ್ಬರು ವ್ಯಕ್ತಿಗಳು  ಸಾರ್ವಜನಿಕ ರಸ್ತೆಯ ಪಕ್ಕದಲ್ಲಿ ನಿಂತು ಬಾಂಬೆ ಮಟಕಾ ನಂಬರಕ್ಕೆ ಒಂದು ರೂ ಗೆ 80 ರೂ ಕೊಡುತ್ತೇವೆ ಅಂತಾ ಹೇಳುತ್ತಾ  ಜನರಿಂದ ಹಣ ಪಡೆದು ಮಟಕಾ ನಂಬರ ಚೀಟಿ ಬರೆದು, ಒಂದು ಚೀಟಿ ಸಾರ್ವಜನಿಕರಿಗೆ ಕೋಡುತ್ತಾ ಇನ್ನೊಂದು ಚೀಟಿ ತನ್ನ ಹತ್ತಿರ ಇಟ್ಟುಕೊಳ್ಳುತ್ತಿದ್ದನು. ಇದನ್ನು ನೋಡಿ ಖಚಿತ ಪಡಿಸಿಕೊಂಡು ದಾಳಿ ಮಾಡಿ ಹಿಡಿದಿದ್ದು ಜನರು ಓಡಿ ಹೋಗಿದ್ದು ಅವರ ಹೆಸರು ವಿಳಾಸ ವಿಚಾರಿಸಲು 1)ಮಹ್ಮದ ಅಜೀಮ ತಂದೆ ಮಹ್ಮದ ಇಬ್ರಾಹಿಂ ಸಾ:ಜಾಮೀಯಾ ಮಜೀದ ಹತ್ತಿರ ಮೌಲಾಲಿ ಕಟ್ಟಾ ಎಂ.ಎಸ್‌‌.ಕೆ ಮೀಲ್ ಕಲಬುರಗಿ ಅಂತಾ ತಿಳಿಸಿದ್ದು ಇತನಿಗೆ ಅಂಗಶೋಧನೆ ಮಾಡಲು ಮಟಕಾ ಜೂಜಾಟಕ್ಕೆ ಸಂಬಂದಿಸಿದ ನಗದು ಹಣ 1840=00 ರೂ ಮತ್ತು ಮಟಕಾ ನಂಬರ ಬರೆದ ಒಂದು ಚೀಟಿ ಮತ್ತು ಒಂದು ಬಾಲ ಪೆನ್ನ ದೊರೆತಿದ್ದು.2)ಸೈಯದ ದಾವುದ ತಂದೆ ಸೈಯದ ನೂರ ಮಹ್ಮದ ಸಾ:ಸಿ..ಬಿ ಕಾಲೋನಿ ಕಲಬುರಗಿ ಅಂತಾ ತಿಳಿಸಿದ್ದು ಇತನಿಗೆ ಅಂಗಶೋಧನೆ ಮಾಡಲು ಮಟಕಾ ಜೂಜಾಟದಿಂದ ಸಂಗ್ರಹಿಸಿದ ನಗದು ಹಣ 1500/-ರೂ ಒಂದು ಮಟಕಾ ಚೀಟಿ ಒಂದು ಬಾಲಪೆನ್ನು ಸಿಕ್ಕಿದ್ದು, ಒಟ್ಟು ಹೀಗೆ ನಗದು ಹಣ 3340/-ರೂಗಳು, ಎರಡು ಮಟಕಾ ಚೀಟಿಗಳು ಎರಡು ಬಾಲಪೆನ್ಗಳನ್ನು ವಶಪಡಿಸಿಕೊಂಡು ಸದರಿಯವರೊಂದಿಗೆ ರಾಘವೇಂದ್ರ ನಗರ ಠಾಣೆಗೆ ಬಂದು ಪ್ರಕರಣ ದಾಖಲಿಸಲಾಗಿದೆ.  
ಹಲ್ಲೆ ಪ್ರಕರಣ :
ಯಡ್ರಾಮಿ ಠಾಣೆ : ಶ್ರೀ ಉಮೇಶ ತಂದೆ ಖೀರು ರಾಠೋಡ ಸಾ|| ಯಡ್ರಾಮಿ ತಾಂಡಾ ರವರು ಗೌರಮ್ಮ ಮುಳ್ಳೊಳ್ಳಿ ರವರ ಹೊಲ ಪಾಲಿಗೆ ಮಾಡಿದ್ದು ದಿನಾಂಕ 05-10-2017 ರಂದು ನಮ್ಮ ಅಕ್ಕ ಲೀಲಾಬಾಯಿ ಗಂಡ ಉಮೇಶ ಪವಾರ ಇವರು ಮನೆಗೆ ಬಂದು ನನ್ನ ಮುಂದೆ ಹೇಳಿದ್ದೇನೆಂದರೆ, ಮದ್ಯಾಹ್ನ ನಾನು ಹೊಲದಲ್ಲಿ ಇದ್ದಾಗ ನಮ್ಮೂರ ಸುನೀಲ ತಂದೆ ಮಲ್ಲಿನಾಥ ಯಲಗೋಡ, ಅನೀಲ ತಂದೆ ಮಲ್ಲಿನಾಥ ಯಲಗೋಡ ರವರು ತಮ್ಮು ಎಮ್ಮೆಗಳನ್ನು ನಾವು ಪಾಲಿಗೆ ಮಾಡಿದ ಹೊಲದಲ್ಲಿ ಬಿಟ್ಟಿದ್ದರು, ನಂತರ ನಾನು ನೋಡಿ ಅವರಿಗೆ ನಿಮ್ಮು ಎಮ್ಮೆಗಳನ್ನು ಹೊಡೆದುಕೊಂಡು ಹೋಗರಿ ಅಂತಾ ಅಂದಾಗ ನನ್ನೊಂದಿಗೆ ತಕರಾರು ಮಾಡಿಕೊಂಡಿರುತ್ತಾರೆ ಅಂತಾ ಹೇಳಿದ್ದು ಸಾಯಂಕಾಲ ನಾನು ಮತ್ತು ನಮ್ಮ ಮಾವ ಬಾಬು ತಂದೆ ದಿಲೀಪ ಜಾಧವ ಹಾಗು ನಮ್ಮ ಅಕ್ಕ ಲೀಲಾಬಾಯಿ ರವರು ಕೂಡಿ ಹೋಗುತ್ತಿದ್ದಾಗ ಸಿಂಡಿಕೇಟ ಬ್ಯಾಂಕ ಹತ್ತಿರ ನಮ್ಮೂರ 1] ಆನಂದ ತಂದೆ ಬಸಣ್ಣ ಕುಸ್ತಿ, 2] ರಗು ತಂದೆ ಬಸಣ್ಣ ಕುಸ್ತಿ, 3] ರಮೇಶ ತಂದೆ ಯಂಕಪ್ಪ, 4] ಸುನೀಲ ತಂದೆ ಮಲ್ಲಿನಾಥ ಯಲಗೋಡ, 5] ಅನೀಲ ತಂದೆ ಮಲ್ಲಿನಾಥ ಯಲಗೋಡ, 6] ಈಸು ತಂದೆ ಸೂರ್ಯಕಾಂತ, 7] ದಿನೇಶ ತಂದೆ ಶಿವಕಾಂತ, 8] ಗಣೇಶ ತಂದೆ ಶಿವಕಾಂತ, 9] ಅಂಬರೀಶ ತಂದೆ ಬಸಣ್ಣ, 10] ಶಿವಕಾಂತ ತಂದೆ ಯಂಕಪ್ಪ, 11] ಅವಿನಾಶ ತಂದೆ ಶಿವಕಾಂತ, 12] ಜಗು ತಂದೆ ಸಿದ್ದು, 13] ಸಂತೋಷ ತಂದೆ ಚಂದ್ರಕಾಂತ ಕುಸ್ತಿ  ಹಿಗೆಲ್ಲರು ಗುಂಪು ಕಟ್ಟಿಕೊಂಡು ನಮ್ಮ ಹತ್ತಿರ ಬಂದು ನಮಗೆ ತಡೆದು ನಿಲ್ಲಿಸಿದರು, ನಂತರ ಆನಂದ ಕುಸ್ತಿ ಈತನು ನಮಗೆ ಸೂಳಿ ಮಕ್ಕಳ್ಯಾ ಹೊಲದಲ್ಲಿ ನಮ್ಮೊಂದಿಗೆ ತಕರಾರು ಮಾಡಿಕೊಂಡು ನಮ್ಮ ಮೇಲೆ ಕೇಸ ಮಾಡಲಾಕ ಹೊಂಟೀರಿ ಅಂತಾ ಅಂದು ಅಲ್ಲೆ ಬಿದ್ದಿದ ಕಲ್ಲನ್ನು ತೆಗೆದುಕೊಂಡು ನನ್ನ ಹೊಟ್ಟೆಯ ಮೇಲೆ ಹೊಡೆದನು, ನಂತರ ರಗು ಈತನು ನನ್ನ ಮುಖಕ್ಕೆ ಮುಷ್ಠಿ ಮಾಡಿ ಹೊಡೆದನು, ರಮೇಶ, ಸುನೀಲ, ಅನೀಲ ರವರು ಕೈಯಿಂದ ನನ್ನ ತಲೆಗೆ ಮುಖಕ್ಕೆ ಎದೆಗೆ ಹೊಡೆ ಬಡೆ ಮಾಡಿರುತ್ತಾರೆ, ಆಗ ನಮ್ಮ ಮಾವ ಬಾಬು ಜಾಧವ ರವರು ಬಿಡಿಸಲು ಬಂದಾಗ ಅವರಿಗೆ ಈಸು, ದಿನೇಶ ಇವರು ಕೈಯಿಂದ ಮೈ ಕೈಗೆ ಹೊಡೆ ಬಡೆ ಮಾಡಿರುತ್ತಾರೆ, ನಂತರ ಗಣೇಶ ಮತ್ತು ಅಂಬರೀಶ ರವರು ನಮ್ಮ ಅಕ್ಕಳಿಗೆ ಕೈ ಹಿಡಿದು ಎಳೆದಾಡಿ ರಂಡಿಗಿ ಹಾಕಿ ಹೊಡಿರೋ ಅಂತಾ ಅಂದರು, ನಂತರ ಶಿವಕಾಂತ, ಅವಿನಾಶ, ಜಗು, ಸಂತೋಷ ರವರು ಇವತ್ತ ಸೂಳಿ ಮಕ್ಕಳಗಿ ಬಿಡಬ್ಯಾಡರಿ ಹೊಡೆದು ಖಲಾಸೆ ಮಾಡರಿ ಅಂತಾ ಅಂದು ಕೈಯಿಂದ ಕಾಲಿನಿಂದ ನನ್ನ ಮೈ ಕೈಗೆ ಹೊಡೆ ಬಡೆ ಮಾಡಿರುತ್ತಾರೆ ಅಂತಾ ಸಲ್ಲಿಸಿದ ದೂರು ಸಾರಾಂಶದ ಮೇಲಿಂದ ಯಡ್ರಾಮಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Thursday, October 5, 2017

BIDAR DISTRICT DAILY CRIME UPDATE 05-10-2017


¢£ÀA¥Àæw C¥ÀgÁzsÀUÀ¼À ªÀiÁ»w ¢£ÁAPÀ 05-10-2017

ಬೇಮಳಖೇಡಾ ಪೊಲೀಸ್ ಠಾಣೆ ಪ್ರಕರಣ ಸಂ. 117/2017, ಕಲಂ. 379 ಐಪಿಸಿ :-
ದಿನಾಂಕ 29-09-2017 ರಂದು 2330 ಗಂಟೆಯಿಂದ ದಿನಾಂಕ 30-09-2017 ರಂದು 0400 ಗಂಟೆಯ ಅವಧಿಯಲ್ಲಿ ಕಾರಪಾಕಪಳ್ಳಿ ಶಿವಾರದಲ್ಲಿದ್ದ ಫಿರ್ಯಾದಿ ಶಿವಕುಮಾರ ತಂದೆ ರೇವಣಸಿದ್ದಪ್ಪಾ ಐಯ್ಯಪ್ಪಾನೋರ ವಯ: 33 ವರ್ಷ, ಜಾತಿ: ಲಿಂಗಾಯತ, ಸಾ: ಕಾರಪಾಕಪಳ್ಳಿ ರವರ ಹೊಲ ಸರ್ವೆ ನಂ. 121 ನೇದರಲ್ಲಿ ಕಟ್ಟಿರುವ ಎರಡು ಎತ್ತುಗಳ ಪೈಕಿ ಒಂದು ಕಂದು ಬಣ್ಣದ ಎತ್ತು ಯಾರೋ ಅಪರಿಚಿತ ಕಳ್ಳರು ಕಳವು ಮಾಡಿಕೊಂಡು ಹೋಗಿರುತ್ತಾರೆ, ಕಳುವಾದ ಎತ್ತಿನ ಅ.ಕಿ 35,000/- ರೂ.ಗಳು ಇರುತ್ತದೆ ಅಂತ ನೀಡಿದ ಅರ್ಜಿಯ ಸಾರಾಂಶದ ಮೇರೆಗೆ ದಿನಾಂಕ 04-10-2017 ರಂದು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ.

ªÀÄÄqÀ© ¥ÉưøÀ oÁuÉ ¥ÀæPÀgÀt ¸ÀA. 112/2017, PÀ®A. 32, 34 PÉ.E PÁAiÉÄÝ :-
ದಿನಾಂಕ 04-10-2017 ರಂದು ಹಣಮಂತವಾಡಿ (ಎಮ್) ಗ್ರಾಮದ ವಾಲ್ಮಿಕಿ ತಂದೆ ಶರಣಪ್ಪಾ ಬಗದೂರೆ ಈತನ ಪಾನಶಾಪ ಅಂಗಡಿಯ ಎದುರುಗಡೆ  ವಾಲ್ಮಿಕಿ ಈತನು ಅನಧಿಕೃತವಾಗಿ ಸರಕಾರದಿಂದ ಯಾವುದೇ ಲೈಸನ್ಸ್ ಇಲ್ಲದೆ ಸರಾಯಿ ಸ್ವಾಧೀನದಲ್ಲಿಟ್ಟುಕೊಂಡು ಸಾರ್ವಜನಿಕರಿಗೆ ಮಾರಾಟ ಮಾಡಲು ನಿಂತುಕೊಂಡಿರುತ್ತಾನೆ ಶಿರೋಮಣಿ ಪಿ.ಎಸ್.ಐ ಮುಡಬಿ ಪೊಲೀಸ್ ಠಾಣೆ ರವರಿಗೆ ಖಚಿತ ಬಾತ್ಮಿ ಬಂದ ಮೇರೆಗೆ ಪಿಎಸ್ಐ ರವರು ಇಬ್ಬರು ಪಂಚರನ್ನು ಬರಮಾಡಿಕೊಂಡು, ಠಾಣೆಯ ಸಿಬ್ಬಂದಿಯವರೊಡೆನ ಹೊರಟು ಹಣಮಂತವಾಡಿ (ಎಮ್) ಗ್ರಾಮಕ್ಕೆ ಹೋಗಿ ಪಾನ್ ಶಾಪ್ ನಿಂದ ದೂರ ಮುಂದೆ ಹೋಗಿ ಮರೆಯಾಗಿ ನಿಂತು ನೋಡಲು ಪಾನಶಾಪ ಅಂಗಡಿಯ ಎದುರುಗಡೆ ಆರೋಪಿ ವಾಲ್ಮಿಕಿ ತಂದೆ ಶರಣಪ್ಪಾ ಬಗದೂರೆ ವಯ: 36 ವರ್ಷ, ¸Á: ಹಣಮಂತವಾಡಿ ಗ್ರಾಮ ಇತನು ಒಂದು ಕಾಟನ  ಇಟ್ಟುಕೊಂಡು ನಿಂತುಕೊಂಡಿರುವುದನ್ನು ಖಚಿತ ಪಡಿಸಿಕೊಂಡು ಸದರಿಯವನಿಗೆ ಪಂಚರ ಸಮಕ್ಷಮ ಹಿಡಿದು ಸದರಿ ಕಾಟನ ಬಾಕ್ಸ ಬಗ್ಗೆ ವಿಚಾರಿಸಲಾಗಿ ಕಾಟನ ಬಾಕ್ಸದಲ್ಲಿ ಸಾರಾಯಿ ಪಾಕೇಟಗಳು ಇರುತ್ತವೆ ಅಂತ ತಿಳಿಸಿದ್ದರಿಂದ ಇದರ ಬಗ್ಗೆ ಲೈಸನ್ಸ ವಗೈರೆ ಇದೆ ಅಂತ ಕೇಳಿದಾಗ ನಾನು ಸರಕಾರದಿಂದ ಯಾವುದೇ ಪರವಾನಿಗೆ ಇಲ್ಲದೆ ಅನಧಿಕೃತವಾಗಿ ಸಾರಾಯಿ ಇಟ್ಟುಕೊಂಡು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವುದಾಗಿ ತಿಳಿಸಿದಾಗ ಪಿಎಸ್ಐ ರವರು ಪಂಚರ ಸಮಕ್ಷಮ ಸದರಿ ಕಾಟನ ಬಾಕ್ಸ್ ಚೆಕ್ಕ ಮಾಡಲಾಗಿ ಅದರಲ್ಲಿ 180 ಎಮ್.ಎಲ್ ನ 36 ಓಲ್ಡ್ ಟಾವರ್ನ ವಿಸ್ಕಿ ರಟ್ಟಿನ ಪಾಕೇಟಗಳು ಅ.ಕಿ 2088/- ರೂ. ಇದ್ದವು, ನಂತರ ಸದರಿ ಸರಾಯಿ ಪಾಕೇಟಗಳನ್ನು ತಾಬೆಗೆ ತೆಗೆದುಕೊಂಡು, ಸದರಿ ಆರೋಪಿತನ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ.

ಚಿಟಗುಪ್ಪಾ ಪೊಲೀಸ ಠಾಣೆ ಪ್ರಕರಣ ಸಂ. 171/2017, ಕಲಂ. 457, 380, 511 ಐಪಿಸಿ :-
ಫಿರ್ಯಾದಿ ಬಲವಂತ ತಂದೆ ಶಿವರಾಜಪ್ಪಾ ಮಂಗಲಗಿ ವಯ: 52 ವರ್ಷ, ಜಾತಿ: ಲಿಂಗಾಯತ, ಉ: ಮುಖ್ಯೋಫಾದ್ಯಯರು, ಸಾ: ಶಾಮತಾಬಾದ ರವರು ಸರಕಾರಿ ಫ್ರೌಢ ಶಾಲೆ ವಳಖಿಂಡಿಯಲ್ಲಿ ಮುಖ್ಯೋಫಾದ್ಯಯ ಅಂತಾ ಕರ್ತವ್ಯ ನಿರ್ವಹಿಸುತ್ತಿದ್ದು, ದಿನಾಂಕ 03-10-2017 ರಂದು ಪ್ರತಿ ನಿತ್ಯದಂತೆ ಶಾಲೆಗೆ ಶಿಕ್ಷಕರು ಬಂದು ಹೋಗಿರುತ್ತಾರೆ, ಹೀಗಿರುವಾಗ ದಿನಾಂಕ 04-10-2017 ರಂದು 0830 ಗಂಟೆಗೆ ಶಾಲೆಯ ಸೇವಕ ಬಕ್ಕಪ್ಪಾ ಭಂಡಾರಿ ಸಾ: ಕೊಡಂಬಲ ರವರು ದೂರವಾಣಿ ಮೂಲಕ ಫಿರ್ಯಾದಿಗೆ ತಿಳಿಸಿದೆನೆಂದರೆ ನಮ್ಮ ಶಾಲೆಯ ಕಾರ್ಯಾಲಯದ ಬಾಗಿಲಿನ ಕೀಲಿ ಮುರಿದು ಬಾಗಿಲು ತೆರೆದಿರುತ್ತದೆ ಅಂತಾ ತಿಳಿಸಿದಾಗ ಫಿರ್ಯಾದಿ ಹಾಗೂ ಶಾಲೆಯ ಶಿಕ್ಷಕರಾದ 1) ರಾಜು ಸಿಂಗ್, 2) ಶಿವಾಜಿ ಹಂಗರಗಿ, 3) ಶೀವಲಿಲಾ, 4) ಶ್ರೀಮತಿ ಮಹಾಲಕ್ಷ್ಮೀ, 5) ಸೋಮನಾಥ, 6) ಕಾವೇರಿ ರವರೆಲ್ಲರೂ 0900 ಗಂಟೆಗೆ ಶಾಲೆಗೆ ಹೋಗಿ ತಮ್ಮ ಕಾರ್ಯಾಲಯ ನೋಡಲು ಅದರ ಬೀಗ ಮುರಿದಿದ್ದು ಬಾಗಿಲು ತರೆದಿದ್ದು ನೋಡಿ ಒಳಗಡೆ ಹೋಗಿ ನೋಡಲು, ಪ್ರಯೋಗಾಲದ ಸಾಮಗ್ರಿಗಳು ಹಾಗೂ ದಸ್ತಾವೇಜುಗಳನ್ನು ಚಲ್ಲಾಪಿಲ್ಲಿ ಮಾಡಿ, ಮೂರು ಅಲೆಮಾರಿಗಳ ಕೀಲಿ ಒಡೆದು, ಅದರಲ್ಲಿನ ಕಾಗದ ಪತ್ರಗಳು ಚಲ್ಲಾಪಿಲ್ಲಿ ಮಾಡಿರುತ್ತಾರೆ, ಸದರಿ ಘಟನೆಯು ದಿನಾಂಕ 03-10-2017 ರಂದು 0800 ಗಂಟೆಯಿಂದ ದಿನಾಂಕ 04-10-2017 ರಂದು 0800 ಗಂಟೆಯ ಮದ್ಯ ಅವಧಿಯಲ್ಲಿ ಯಾರೋ ಅಪರಿಚಿತ ಕಳ್ಳರು ಶಾಲಾ ದಾಖಲಾತಿ ಕಳವು ಮಾಡುವ ಉದ್ದೇಶದಿಂದ ಕಾರ್ಯಾಲಯದ ಬೀಗ ಒಡೆದು ಒಳಗೆ ಪ್ರವೇಶ ಮಾಡಿ ಪ್ರಯೋಗಾಲದ ಸಾಮಗ್ರಿಗಳು ಮತ್ತು ದಸ್ತಾವೇಜು ಹಾಗೂ  ಕಾಗದ ಪತ್ರಗಳು ಚಲ್ಲಾಪಿಲ್ಲಿ ಮಾಡಿ ಕಳವು ಮಾಡಲು ಪ್ರಯತ್ನ ಮಾಡಿರುತ್ತಾರೆಂದು ಕೊಟ್ಟ ಫಿರ್ಯಾದು ಮೇರೆಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ.

£ÀÆvÀ£À £ÀUÀgÀ ¥Éưøï oÁuÉ ©ÃzÀgÀ ¥ÀæPÀgÀt ¸ÀA. 193/2017, PÀ®A. 392 L¦¹ :-
¢£ÁAPÀ 20-08-2017 gÀAzÀÄ ¸ÀĪÀiÁgÀÄ 1930 jAzÀ 1940 gÀ ¸ÀªÀÄAiÀÄPÉÌ ¦üAiÀiÁð¢ C«ÄÃvÀ vÀAzÉ ¤gÀAd£À¥Áà ªÀÄ®Ì£ÉÆÃgï, ªÀAiÀÄ: 29 ªÀµÀð, eÁw: J¸ï.n (UÉÆAqÀ), ¸Á: ¸ÉÆÃ®¥ÀÆgï, vÁ: & f: ©ÃzÀgï gÀªÀgÀÄ ©ÃzÀgï £ÀUÀgÀzÀ ªÀÄrªÁ¼À ªÀÈvÀÛ¢AzÀ £ÉºÀgÀÄ ¸ÉÖÃrAiÀÄA PÀqÉ £ÀqÉzÀÄPÉÆAqÀÄ vÀ£Àß gÉrä £ÉÆÃmï-4 ªÉƨÉÊ®£À°è ªÀiÁvÀ£ÁqÀÄvÁÛ ºÉÆÃUÀÄwÛgÀĪÁUÀ AiÀiÁgÉÆÃ E§âgÀÄ C¥ÀjavÀ ¸ÀĪÀiÁgÀÄ 20-22 ªÀµÀð ªÀAiÀĸÀÄìªÀżÀî ªÀåQÛUÀ¼ÀÄ MAzÀÄ PÀ¥ÀÄà §tÚzÀ AiÀĪÀĺÁ J¥sï.eÉqï ªÀiÁzÀjAiÀÄ ªÉÆÃmÁgï ¸ÉÊPÀ¯ï ªÉÄÃ¯É §AzÀÄ ¦üAiÀiÁð¢AiÀÄ PÉÊAiÀİèzÀÝ ªÉƨÉʯï£ÀÄß PÀ¹zÀÄPÉÆAqÀÄ ºÉÆÃVgÀÄvÁÛgÉ, ¦üAiÀiÁð¢AiÀÄÄ CªÀgÀ ¨ÉÊPÀ£ÀÄß »A¨Á°¸ÀÄvÁÛ CªÀgÀ ¨ÉÊPï »AzÉ PÀ£ÀßqÁA¨É ªÀÈvÀÛzÀvÀ£ÀPÀ ºÉÆÃVzÀÄÝ DzÀgÉ CªÀgÀÄ £ÉÃgÀªÁV PÉ£ÀgÁ ¨ÁåAPï PÀqÉ ¨ÉÊPï Nr¹PÉÆAqÀÄ ºÉÆÃVgÀÄvÁÛgÉ, ¦üAiÀiÁð¢AiÀĪÀgÀ ªÉÆÃ¨ÉÊ¯ï «ªÀgÀ gÉrä £ÉÆÃmï-4, L.JA.E.L £ÀA. 865405032464062/ 865405032464070, PÀ¥ÀÄà §tÚ, C.Q 10,999/- gÀÆ. DVgÀÄvÀÛzÉ CAvÀ PÉÆlÖ ¦üAiÀiÁð¢AiÀĪÀgÀ CfðAiÀÄ ¸ÁgÁA±À ªÉÄÃgÉUÉ ¢£ÁAPÀ 04-10-2017 gÀAzÀÄ ¥ÀæPÀgÀt zÁR°¹PÉÆAqÀÄ vÀ¤SÉ PÉÊUÉÆ¼Àî¯ÁVzÉ.

§UÀzÀ® ¥ÉưøÀ oÁuÉ ¥ÀæPÀgÀt ¸ÀA. 123/2017, PÀ®A. 224 L¦¹ :-
ದಿನಾಂಕ 04-10-2017 ರಂದು ಫಿರ್ಯಾದಿ ನವಾಜ ಸಿ.ಹೆಚ್.ಸಿ-596 ಬಗದಲ್ ಪೊಲೀಸ್ ಠಾಣೆ ರವರು ಪಿಸಿ 1325 ರವರ ಜೊತೆಯಲ್ಲಿ ಬಗದಲ ಪೊಲೀಸ್ ಠಾಣೆ ಅಪರಾಧ ಸಂ. 122/2017 ಕಲಂ. 379 ಐಪಿಸಿ ನೇದ್ದರಲ್ಲಿ ದಸ್ತಗಿರಿ ಮಾಡಲಾದ ಆರೋಪಿ ಮಹ್ಮದ್ ಗೌಸೋದ್ದಿನ್ @ ಗೌಸ್ ತಂದೆ ಅಬ್ದುಲ್ ಗಫೂರಸಾಬ ಜಾಮವಾಲೆ ವಯ 28 ವರ್ಷ, ಜಾತಿ: ಮುಸ್ಲಿಂ, ಸಾ: ಬಗದಲ್ ಇವನನ್ನು ಸಂಡಾಸಕ್ಕೆ ಕರೆದುಕೊಂಡು ಹೋಗುತ್ತಿರುವಾಗ ಫಿರ್ಯಾದಿಗೆ ಜೋಲಿಹೊಡೆದು ಕಾಲಿಗೆ ಹಾಕಿದ ಸರ್ಕಾರಿ ಕೈಕೋಳ್ಳದೊಂದಿಗೆ ಓಡಿ ಹೋಗಿತ್ತಾನೆ, ನಂತರ ಇಬ್ಬರು ಬಗದಲ ಗ್ರಾಮದ ಓಣಿಗಳಲ್ಲಿ ಇಲ್ಲಿಯವರೆಗೆ ಹುಡುಕಾಡಿದರು ಸಿಕ್ಕಿರುವುದಿಲ್ಲಾ ಅಂತ ಕೊಟ್ಟ ದೂರಿನ ಸಾರಾಂಶದ ಮೇರೆಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ.

©ÃzÀgÀ ¸ÀAZÁgÀ ¥Éưøï oÁuÉ ¥ÀæPÀgÀt ¸ÀA. 103/2017, PÀ®A. 279, 338 L¦¹ eÉÆvÉ 187 LJA« PÁAiÉÄÝ :-
ದಿನಾಂಕ 04-10-2017 ರಂದು ಫಿರ್ಯಾದಿ ಜುಬೇರ ಅಲಿ ತಂದೆ ಮೆಹಬೂಬ್ ಅಲಿ, ವಯ: 33 ವರ್ಷ, ಜಾತಿ: ಮುಸ್ಲಿಂ, ಸಾ: ಭದ್ರೋದ್ದೀನ್ ಕಾಲೋನಿ ಬೀದರ ರವರ ತಂದೆ ಮೆಹಬೂಬ ಅಲಿ ಇವರು ಬೀದರ ಮಹಾವೀರ ವೃತ್ತದ ಕಡೆಯಿಂದ ಬಸವೇಶ್ವರ ವೃತ್ತದ ಕಡೆಗೆ ನಡೆದುಕೊಂಡು ಹೋಗುತ್ತಿರುವಾಗ ಸೈಯದ ವಾಸಲಖಾ ದರ್ಗಾ ಹತ್ತಿರ ಮಹಾವೀರ ವೃತ್ತದ ಕಡೆಯಿಂದ ಬಸವೇಶ್ವರ ವೃತ್ತದ ಕಡೆಗೆ ಮೊಟಾರ ಸೈಕಲ ನಂ. ಕೆಎ-38/ಎಸ್-2841 ನೇದ್ದರ ಸವಾರನು ತನ್ನ ಮೋಟಾರ ಸೈಕಲನ್ನು ಅತೀವೇಗ ಹಾಗೂ  ನಿಷ್ಕಾಳಜಿತನದಿಂದ ಚಲಾಯಿಸಿಕೊಂಡು ಬಂದು ಫಿರ್ಯಾದಿಯವರ ತಂದೆಯವರಿಗೆ ಡಿಕ್ಕಿ ಮಾಡಿ ತನ್ನ ಮೋಟಾರ ಸೈಕಲನ್ನು ಸ್ವಲ್ಪ ನಿಲ್ಲಿಸಿದಂತೆ ಮಾಡಿ ಬಸವೇಶ್ವರ ವೃತ್ತದ ಕಡೆಗೆ ಓಡಿ ಹೋಗಿರುತ್ತಾನೆ, ಸದರಿ ಡಿಕ್ಕಿಯ ಪರಿಣಾಮ ಫಿರ್ಯಾದಿಯವರ ತಂದೆಯ ತಲೆಯ ಮೇಲೆ ಭಾರಿ ರಕ್ತಗಾಯವಾಗಿರುತ್ತದೆ, ಆಗ ಅಲ್ಲಿಯೇ ಇದ್ದ ರಾಜಪ್ಪಾ ತಂದೆ ಶಿವಪ್ಪ ಸಾ: ರೇಗೊಳ(ತೆಲಂಗಾಣ) ರವರು ಫಿರ್ಯಾದಿಯವರ ತಂದೆಗೆ ಚಿಕಿತ್ಸೆ ಕುರಿತು ಬೀದರ ಜಿಲ್ಲಾ ಆಸ್ಪತ್ರಗೆ ತಂದು ದಾಖಲು ಮಾಡಿರುತ್ತಾರೆಂದು ಕೊಟ್ಟ ಫಿರ್ಯಾದಿಯವರ ಹೇಳಿಕೆ ಸಾರಾಂಶದ ಮೇರೆಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ.

KALABURAGI DISTRICT REPORTED CRIMES

ಅಪಘಾತ ಪ್ರಕರಣ :
ಫರತಾಬಾದ ಠಾಣೆ : ಶ್ರೀ ಬಾಬುರಾವ ತಂದೆ ಗುರುನಾಥ ಜಮಾದಾರ ಸಾಃ ಮಳ್ಳಿ ಗ್ರಾಮ ಇವರು ದಿನಾಂಕ 03/10/2017 ರಂದು 5.30 ಪಿ.ಎಮಕ್ಕೆ ಮಳ್ಳಿ ಗ್ರಾಮದ ಕ್ರಾಸ ಹತ್ತಿರ ರೋಡಿನ ಮೇಲೆ ಟಂಟಂ ನಂ ಕೆಎ-32 ಸಿ-6514 ನೇದ್ದರ ಚಾಲಕನು ತನ್ನ ವಾಹನವನ್ನು ಅತೀ ವೇಗ ಮತ್ತು ಅಲಕ್ಷ್ಯತನದಿಂದ ಚಲಾಯಿಸಿಕೊಂಡು ಬಂದು ಮೃತ ನಾಗಪ್ಪಾ ಹಾಗೂ ಫಿರ್ಯಾದಿದಾರರು ಕುಳಿತುಕೊಂಡು ಮೋಟಾರ ಸೈಕಲ ನಂ ಕೆಎ-32 ಇಬಿ-4665 ನೇದ್ದಕ್ಕೆ ಡಿಕ್ಕಿಪಡಿಸಿದ್ದರಿಂದ ಫಿರ್ಯಾದಿಯ ಬಲಗಾಲಿನಮೊಳಕಾಲಿಗೆ ಭಾರಿ ರಕ್ತಗಾಯ ಹಾಗೂ ಅಲ್ಲಲ್ಲಿ ತರಚಿದ ಗಾಯ ಹಾಗೂ ನಾಗಪ್ಪಾ ಈತನಿಗೆ ಬಲಗಾಲಿನ ತೊಡೆಗೆ ಭಾರಿ ಗುಪ್ತಗಾಯವಾಗಿ ಮುರಿದಿದ್ದು, ಮತ್ತು ಬಲಗಾಲಿನ ಪಾದಕ್ಕೆ ರಕ್ತಗಾಯವಾಗಿದ್ದು, ಉಪಚಾರ ಕುರಿತು 108 ವಾಹನದಲ್ಲಿ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮದ್ಯದಲ್ಲಿ ನಾಗಪ್ಪಾ ತಂದೆ ಭೀಮಣ್ಣ ಜಮದಾರ ಈತನು ಮೃತಪಟ್ಟಿರುತ್ತಾನೆ. ಅಂತಾ ಸಲ್ಲಿಸಿದ ದೂರು ಸಾರಾಂಶದ ಮೇಲಿಂದ ಫರತಾಬಾದ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  
ಹಲ್ಲೆ ಪ್ರಕರಣಗಳು :
ರಾಘವೇಂದ್ರ ನಗರ ಠಾಣೆ : ಶ್ರೀಮತಿ ಜಗದೇವಿ ಗಂಡ ಮಹಾದೇವಪ್ಪಾ ಸಿರಗಾಪೂರ ಸಾ:ನರೋಣ ಹಾ:ವ:ಪ್ಲಾಟ ನಂ 142 ಶಿವಲಿಂಗ ನಗರ ಆಳಂದ ರೋಡ ಕಲಬುರಗಿ ರವರ ಮಗನಾದ ಸಂಜೀವಕುಮಾರ ಇತನಿಗೆ ಈಗ ಸುಮಾರು 6 ವರ್ಷಗಳ ಹಿಂದೆ ಓಕಳಿ ಗ್ರಾಮದ ಅಶ್ವಿನಿ ತಂದೆ ಮಹಾದೇವಪ್ಪ ಇವಳೊಂದಿಗೆ ಮದುವೆ ಮಾಡಿದ್ದು ಇರುತ್ತದೆ. ಆದರೆ ಅಶ್ವಿನಿ ಇವಳು ನಮ್ಮ ಮನೆಯಲ್ಲಿ ನಡೆಯದೆ ಮದುವೆಯಾದ 3 ತಿಂಗಳಲ್ಲಿ ತನ್ನ ತವರು ಮನೆಗೆ ಹೋಗಿರುತ್ತಾಳೆ. ನಂತರ ಅಶ್ವಿನಿ ಮತ್ತು ಅವರ ಮನೆಯವರು ನಮ್ಮ ಮೇಲೆ ವರದಕ್ಷಿಣೆ ಕಿರುಕುಳ ಕೇಸು ಮಾಡಿರುತ್ತಾರೆ. ಆ ಕೇಸು ಸದ್ಯ ಕೊರ್ಟನಲ್ಲಿ ನಡೆದಿರುತ್ತದೆ. ಅಶ್ವಿನಿಯವರ ತಂದೆಯಾದ ಮಹಾದೇವಪ್ಪಾ, ಅವರ ಸಂಬಂದಿಕರಾದ ರಾಜಕುಮಾರ, ಮಲ್ಲಪ್ಪಾ, ಸಿದ್ದಾರೂಡ ಮತ್ತು ಅವರಿಗೆ ಪರಿಚಯದವನಾದ ಶರಣಗೌಡ ಇವರೆಲ್ಲರೂ ಕೂಡಿಕೊಂಡು ನಿನ್ನೆ ದಿನಾಂಕ:03-10-2017  ರಂದು ಮದ್ಯಾಹ್ನ ಮನೆಗೆ ಬಂದು ನಮ್ಮ ಮಗಳಿಗೆ 20 ಲಕ್ಷ ರೂಪಾಯಿ ಕೊಡಬೇಕು ಆ ಮೇಲೆ ನಾವು ಹಾಕಿದ ಕೇಸನ್ನು ವಾಪಸ್‌ ತೆಗೆದುಕೊಳ್ಳುತ್ತೆವೆ ನಂತರ ಡೈವರ್ಸ ಕೊಡಬೇಕು ಇಲ್ಲ ಅಂದ್ರೆ ನಿಮಗೆ ಬಿಡುವದಿಲ್ಲ ಅಂತ ಹೇಳಿ ದಮಕಿ ಹಾಕಿ ಹೋಗಿರುತ್ತಾರೆ. ನಂತರ ನಿನ್ನೆ ರಾತ್ರಿ ನಾನು ಮನೆಯಲ್ಲಿದ್ದಾಗ ನಮ್ಮ ಸಂಬಂದಿಕರಾದ ಮಹಾದೇವಪ್ಪಾ ಓಕಳಿ, ರಾಜಕುಮಾರ, ಮಲ್ಲಪ್ಪಾ, ಸಿದ್ದಾರೂಡ ಮತ್ತು ಅವರಿಗೆ ಪರಿಚಯದವನಾದ ಶರಣಗೌಡ ಇವರೆಲ್ಲರೂ ಕೂಡಿಕೊಂಡು ನಮ್ಮ ಮನೆಯೊಳಗೆ ಪ್ರವೇಶ ಮಾಡಿ ಮಹಾದೆವಪ್ಪಾ ಇವನು ರಂಡಿ ನಿನ್ನ ಮಗ ಛೆಕ್ಕಾ ಹನ ನಮ್ಮ ಮಗಳಿಗೆ ಡೈವರ್ಸ ಕೊಡಬೇಕು, 20 ಲಕ್ಷ ರೂಪಾಯಿ ಕೋಡಬೇಕು ಅಂತ ಅಂದಾಗ ನಾನು ನಿಮಗೆ ಯಾಕ ರೊಕ್ಕ ಕೊಡಬೇಕು ಅಂತ ಕೇಳಿದಕ್ಕೆ ನಿನ್ನ ಬೊಸಡಾನ ಹಡಾ ನಿಂದೆ ಎಲ್ಲಾ ಅಂತ ಬೈಯುತ್ತಿದ್ದಾಗ, ರಾಜಕುಮಾರ ಇವನು ಕೈ ಹಿಡಿದು ಎಳೆದು ಬಗ್ಗಿಸಿ ಹೆಡಕಿನ ಮೇಲೆ  ಹೊಡೆದಿರುತ್ತಾನೆ, ಸಿದ್ದಾರೂಡ ಇವನು ಬೆನ್ನಿನ ಮೇಲೆ ಕೈಯಿಂದ ಹೊಡೆದಿರುತ್ತಾನೆ. ಮಲ್ಲಪ್ಪಾ ಮತ್ತು ಶರಣಗೌಡ ಇವರು ಇವರೌನ ತುಲ್ಲಾ ಇವಳಿಗೆ ಬಿಡಬ್ಯಾಡ್ರಿ ಖಲಾಸ ಮಾಡ್ರಿ ಅಂತ ಜೀವದ ಭಯ ಹಾಕುತ್ತಿದ್ದಾಗ ನಾನು ಅಂಜಿ ಚೀರಾಡುತ್ತಿದ್ದಾಗ ನನಗೆ ಹೊಡೆಯುದನ್ನು ಬಿಟ್ಟು ಅವರೆಲ್ಲರೂ ಓಡಿ ಹೋಗಿರುತ್ತಾರೆ. ನಂತರ ನನ್ನ ಮಗ ನರೇಂದ್ರಕುಮಾರ ಇತನಿಗೆ ವಿಷಯ ಗೊತ್ತಾಗಿ ಮನೆಗೆ ಬಂದು ನನಗೆ ಉಪಚಾರಕ್ಕಾಗಿ ಆಸ್ಪತ್ರೆಗೆ ತಂದು ಸೇರಿಕೆ ಮಾಡಿರುತ್ತಾನೆ. ಅಂತಾ ಸಲ್ಲಿಸಿದ ದೂರು ಸಾರಾಂಶದ ಮೇಲಿಂದ ರಾಘವೇಂದ್ರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಾಹಾಬಾದ ನಗರ ಠಾಣೆ : ಶ್ರೀ ಶ್ರೀಶೈಲ್ ತಂದೆ ಗಿರಿಮಲ್ಲಪ್ಪಾ ಹುಗ್ಗಿ ಸಾ:ತೋನಸನಳ್ಳಿ (ಎಸ್) ಇವರು ದಿನಾಂಕ:04.10.2017 ರಂದು ತೋನಸನಳ್ಳಿ (ಎಸ್‌) ರಸ್ತೆಯ ಕಟಿಂಗ್ ಶಾಪ್ ಹತ್ತಿರ ನಿಂತಾಗ ಸತೀಶ ತಂದೆ ರಾಜು ಹುಗ್ಗಿ ಹಾಗೂ ಇತರರು ಗುಂಪು ಕಟ್ಟಿಕೊಂಡು ಬಂದು ಸತೀಶ ನನಗೆ "ನಿಂದ್ರಲೇ ಬೋಸಡಿಮಗನೆ ಎಲ್ಲಗೆ ಹೊಂಟಿದಿ, ಮೊನ್ನೆ ಸರಕಾರದ ಮನೆ ಹಂಚಿಕೆ ಮಾಡುವಾಗ ನನಗೆ ಬೈದಿದ್ದಿ ನಿನ್ನ ತಿಂಡಿ ಜಾಸ್ತಯಾಗಿದೆ ,ಅಂತಾ ಬೈಯುತ್ತಾ ಅವರಲ್ಲಿ ಶರಣು ಮತ್ತು ಬಸವರಾಜ ಇಬ್ಬರು ತಡೆದು ನಿಲ್ಲಿಸಿ ಹಿಡಿದುಕೊಂಡಾಗ ಸತೀಶ ಇತನು ತನ್ನ ಕೈಯಲ್ಲಿದ್ದ ತಲವಾರದಿಂದ ಎಡ ರಟ್ಟೆಗೆ ಹೊಡೆದು ರಕ್ತಗಾಯ ಮಾಡಿದಾಗ ಘಾಬರಿಯಿಂದ ಚೀರಾಡುವಾಗ ಶಿವಬಸಪ್ಪಾ ಮತ್ತು ರಮೇಶ ಇವರು ನನ್ನ ಹೆಡಕಿಗೆ ಕೈಹಾಕಿ ನೆಲಕ್ಕೆ ಹಾಕಿದಾಗ ಪ್ರೀತಮ್ ಇತನು ಕಾಲಿನಿಂದ ಬೆನ್ನಿಗೆ ಹೊಡೆಯುತಿದ್ದಾಗ ತಲೆ ಸುತ್ತು ಬಂದು ಬಿದ್ದಾಗ ಎಲ್ಲರೂ ಕೂಡಿ "ನಡೆಯಿರಿ ಸೂಳೆ ಮಗ ಸತ್ತಿರುತ್ತಾನೆ" ಹೋದರು ನಂತರ ನಮ್ಮ ಅಣ್ಣನಿಗೆ ತಿಳಿಸಿದ್ದರಿಂದ ಸ್ಥಳಕ್ಕೆ ಬಂದು ಗಾಯ ಪೆಟ್ಟು ಹೊಂದಿದ ನನಗೆ ಉಪಚಾರ ಕುರಿತು ಸರಕಾರಿ ಆಸ್ಪತ್ರೆ ಶಹಾಬಾದ ತಂದು ಹೆಚ್ಚಿನ ಉಪಚಾರ ಕುರಿತು ಕಲಬುರಗಿ ಸರಕಾರಿ ಆಸ್ಪತ್ರೆಯಲ್ಲಿ ಸೇರಿಕೆ ಮಾಡಿರುತ್ತಾರೆ. ಅಂತಾ ಸಲ್ಲಿಸಿದ ದೂರು ಸಾರಾಂಶದ ಮೇಲಿಂದ ಶಾಹಾಬಾದ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  
ರೇವೂರ ಠಾಣೆ : ಶ್ರೀ ಸುನಿಲ ತಂದೆ ರೂಪಸಿಂಗ ರಾಠೋಡ ಸಾ:ಅರ್ಜುಣಗಿ ತಾಂಡಾ ಇವರು ದಿನಾಂಕ:02/10/2017 ರಂದು ಮುಂಜಾನೆ ನನ್ನ ವೈಯಕ್ತಿಕ ಕೆಲಸದ ನಿಮಿತ್ಯ ನಮ್ಮ ಮನೆಯ ಮುಂದೆ ಇರುವ ಗಲ್ಲಿ ಇಂದ ರಸ್ತೆಯ ಮುಖಾಂತರ ಹೊಗುವಾಗ ಚನ್ನಪ್ಪ ತಂದೆ ಸೊಮಸಿಂಗ ರಾಠೋಡ ನಮ್ಮ ಮನೆಯ ಪಕ್ಕದವನಾಗಿದ್ದು ಎಲೈಯ ಸುಳಿಯಾಮಗನೆ ನಮ್ಮ ಮನೆಯ ಸಂದಿಯಾಗಿಂದು ಎಕಿ ಮಾಡಲಿಕೆ ಬಂದಿದ್ದಿಯಾ ಸುಳಿಯಾಮಗನೆ ಇನ್ನು ಮ್ಯಾಗ ನಮ್ಮ ಗಲ್ಲಿಯ ರಸ್ತೆ ಯಿಂದ ಬರಲಾರದಂಗ ನಿನ್ನ ಕಾಲಕಡಿಯುತ್ತೆನೆ.ಅಂದನು ನಾನು ಎಕಿ ಮಾಡಲ್ಯಾಕ ಬಂದಿಲ ನನ್ನ ವೈಯಕ್ತಿಕ ಕೆಲಸದ ಸಲುವಾಗಿ ಹೊಗುತ್ತಾ ಇದ್ದೆನೆ. ಅಂತಾ ಚನ್ನಪ್ಪನಿಗೆ ನಾನು ಹೇಳಿದೆನು. ಲೆ ಭೋಸಡಿಮಗನೆ ನನಗೆ ಎನು ಬುದ್ದಿ ಹೇಳುತಿಯಾ ಸುಳೆ ಮಗನೆ ಅಂದವನೆ ಅವನ ಅಣ್ಣನಿಗೆ ಎ ಯಶವಂತ ಮನೆಯಿಂದ ಕೊಡಲಿತೆಗೆದುಕೊಂಡು ಜಲ್ದಿಬಾ ಅಂದನು ಅಣ್ಣ ತಮ್ಮ ಇಬ್ಬರು ಕುಡಿಕೊಂಡು ನನ್ನ ಎದೆಯ ಮೇಲಿನ ಅಂಗಿ ಹಿಡಿದ್ದು ಚನ್ನಪ್ಪ ನೆಲಕೆ ಹಾಕಿದನು ಯಶವಂತ ಎ ಸಚೀನ ಅಂಜನಾ ಎ ಬಾರೋ ಈ ಸುಳಿಯಾಮಗನಿಗೆ ಖಲಾಸಮಾಡಿ  ಮುಗಿಸಿ ಬಿಡೊಣ ಅಂದು ನನಗೆ ಕೊಡಲಿಯತ್ತಿ ಯಶವಂತ ನನ ಎಡಕಿವಿಯ ಮಡ್ಡಿಯ ಪಕ್ಕದಲ್ಲಿ ಹೊಡೆದನು ನನಗೆ ಹೊಡೆದತಕ್ಷಣ ಎ ಯವ್ವಾ ಸತ್ತೆನೊ ಎಂದು ದೊಡದ್ವನಿಯಿಂದ ಚಿರಿದ್ದನ್ನು ಅಷ್ಟರಲ್ಲಿ ನನ್ನ ಶಬ್ದಕೆಳಿ ನನ್ನ ತಾಯಿಯವರಾದ ಶಿತಾಬಾಯಿ ಗಂಡ ರೂಪಸಿಂಗ ಮತ್ತು ಬಳಿರಾಮ ತಂದೆ ಸೆವು ಚವ್ಹಾಣ ಪ್ರೇಮಕುಮಾರ ತಂದೆ ನಾಮು ಚವ್ಹಾಣ ಇವರೆಲ್ಲರು ನನ್ನ ಹೊಡೆದ ರಕ್ತ ಗಾಯಗಳನ್ನು ನೋಡಿ ನಮ್ಮ ತಾಯಿ ಮತ್ತು ಇವರೆಲ್ಲರು ಕುಡಿಕೊಂಡು ಜಗಳಬಿಡಿಸುವಾಗ ನನ್ನ ತಾಯಿಯ ಕೊರಳಲ್ಲಿಯಿದ್ದ ಎರಡು ತಾಳಿಯ ಬಟ್ಟಲು ಮತ್ತು ಬಂಗಾರದ 8 ಗುಂಡುಗಳು ಯಶವಂತ,ಚನ್ನಪ್ಪ,ಸಚೀನ,ಅಂಜನಾ ಇವರೆಲ್ಲರು ಕುಡಿಕೊಂಡು ನನ್ನ ತಾಯಿಯ ಸಿರೆ,ಸೆರಗ ಮತ್ತು ಕುಬಸ ಎಳೆದು ಹೊಡೆಯುವಾಗ ಐದು ಜನರಲ್ಲಿ ನನ್ನ ತಾಯಿಯ ಬಂಗಾರದ ಒಡವೆಗಳು ಜಗಳ ನಡೆಯುವಾಗ ಬಿಡಿಸಲಕ್ಕೆ ಬಂದಾಗ ಈ ಮೇಲ್ಕಂಡವರು ಕೊರಳಿನಿಂದ ಬಂಗಾರದ ಒಡವೆಗಳು ಕಿತ್ತಿಕೊಂಡಿರುತ್ತಾರೆ ಅಂಥಾ ಸಲ್ಲಿಸಿದ ದೂರು ಸಾರಾಂಶದ ಮೇಲಿಂದ ರೇವೂರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Wednesday, October 4, 2017

BIDAR DISTRICT DAILY CRIME UPDATE 04-10-2017

¢£ÀA¥Àæw C¥ÀgÁzsÀUÀ¼À ªÀiÁ»w ¢£ÁAPÀ 04-10-2017

£ÀÆvÀ£À £ÀUÀgÀ ¥Éưøï oÁuÉ ©ÃzÀgÀ UÀÄ£Éß £ÀA. 191/2017, PÀ®A. 3, 7 E.¹ PÁAiÉÄÝ :-
¢£ÁAPÀ 03-10-2017 gÀAzÀÄ ¦üAiÀiÁ𢠪ÀÄ£ÉÆÃºÀgÀ vÀAzÉ zË®¥Áà ºÁ¢ªÀĤ DºÁgÀ ¤ÃjPÀëPÀgÀÄ ©ÃzÀgÀ gÀªÀgÀÄ PÀbÉÃjAiÀİè PÀvÀðªÀåzÀ ªÉÄðzÁÝUÀ ©ÃzÀgÀ UÁA¢üUÀAd PÀqɬÄAzÀ £Ë¨ÁzÀ PÀqÉUÉ MAzÀÄ ¯ÁjAiÀİè CPÀæªÁV GavÀ ¥ÀrÃvÀgÀ DºÁgÀ CQÌ CPÀæªÀĪÁV PÁ¼À¸ÀAvÉAiÀÄ°è ªÀiÁgÁl ªÀiÁqÀ®Ä ¸ÁUÁl ªÀiÁqÀÄwÛzÀÝ §UÉÎ ¨Áwä §AzÀ ªÉÄÃgÉUÉ ¦üAiÀiÁð¢AiÀĪÀgÀÄ zÁ½ ªÀiÁqÀĪÀ PÀÄjvÀÄ E§âgÀÄ ¥ÀAZÀgÀ£ÀÄß ºÁUÀÆ DºÁgÀ ¤ÃjPÀëPÀgÀÄ ¸ÀÄgÉñÀ ZÀAzÁ ªÀÄvÀÄÛ PÀư PÁ«ÄðPÀgÀ£ÀÄß §gÀªÀiÁrPÉÆAqÀÄ J®ègÀÆ ¥ÀævÁ¥À £ÀUÀgÀzÀ eÉëĤ PÁæ¸À ºÀwÛgÀ ªÀÄgÉAiÀÄ°è ¤AvÀÄ ¤UÁ ªÀiÁqÀÄwÛzÁÝUÀ ©ÃzÀgÀ PÉAzÀæ §¸ï ¤¯ÁÝtzÀ PÀqɬÄAzÀ MAzÀÄ ¯Áj §gÀĪÀÅzÀ£ÀÄß £ÉÆÃr CzÀPÉÌ PÉÊ ¸À£Éß ªÀiÁr ¤°è¹ ¯ÁjAiÀİè MlÄÖ ZÁ®PÀ ¸ÀªÉÄÃvÀ ªÀÄÆgÀÄ d£À EzÀÄÝ ZÁ®PÀ¤UÉ ¯ÁjAiÀİè K¤zÉ? CAvÁ «ZÁj¸À¯ÁV CªÀ£ÀÄ CQÌ vÀÄA©zÀ aîUÀ¼ÀÄ EgÀÄvÀÛªÉ CAvÁ w½¹zÀÄÝ, ¸ÀzÀj CQÌAiÀÄ ¸ÁUÁlzÀ §UÉÎ ¥ÀgÀªÁ¤UÉ ªÀUÉÊgÉ EzÉ CAvÁ PɽzÁUÀ ¯Áj ZÁ®PÀ£ÀÄ ¯ÁjAiÀİèzÀÝ M§â ªÀåQÛUÉ vÉÆÃj¹ EªÀgÉ CQÌAiÀÄ£ÀÄß ¸ÁV¸ÀÄwÛzÁÝgÉ CAvÁ w½¹zÀAvÉ ¸ÀzÀjAiÀĪÀ£À ºÉ¸ÀgÀÄ PÉüÀ®Ä DvÀ vÀ£Àß ºÉ¸ÀgÀÄ ªÉÊf£ÁxÀ vÀAzÉ zsÀƼÀ¥Áà dªÀiÁzÁgÀ ¸Á: SÁ±ÀA¥ÀÆgÀ(¹) CAvÁ w½¹ ¸ÀzÀj CQÌAiÀÄ ¸ÁUÁlzÀ §UÉÎ AiÀiÁªÀÅzÉà ¥ÀgÀªÁ¤UÉ ªÀUÉÊgÉ EzÉ CAvÁ PÉýzÁUÀ CªÀ£ÀÄ AiÀiÁªÀÅzÉà ¥ÀgÀªÁ¤UÉ ªÀUÉÊgÉ EgÀĪÀÅ¢¯Áè CPÀæªÀĪÁV ªÀiÁgÁl ªÀiÁqÀ®Ä ¸ÁUÁl ªÀiÁqÀÄwÛzÉÝªÉ CAvÁ w½¹gÀÄvÁÛ£É, ¯ÁjAiÀİèzÀÝ ZÁ®PÀ¤UÉ ªÀÄvÀÄÛ Qè£ÀgÀUÉ ºÉ¸ÀgÀÄ PÉüÀ®Ä ¸ÀzÀjAiÀĪÀgÀÄ vÀªÀÄä ºÉ¸ÀgÀÄ 1) ªÁºÀ§ vÀAzÉ £À¹ÃgÉÆÃ¢Ý£ï ªÀAiÀÄ: 26 ªÀµÀð, ¸Á: ¸ÀPÉð®¥ÀÆgÀ, f: ¥ÀævÁ¥ÀWÀgï (GvÀÛgÀ¥ÀæzÉñÀ gÁdå), 2) v˹¥sï vÀAzÉ ªÀĺÀªÀÄäzï ºÀ¦üÃeï SÁ£ï ªÀAiÀÄ: 19 ªÀµÀð, ¸Á: vÉʯÁ», f: ¥ÀævÁ¥ÀWÀgï (GvÀÛgÀ¥ÀæzÉñÀ gÁdå) CAvÁ w½¹zÀgÀÄ, £ÀAvÀgÀ CQÌ ¸ÁUÁl ªÀiÁqÀÄwÛzÀÝ ¯ÁjAiÀÄ £ÀA§gÀ £ÉÆqÀ¯ÁV CzÀgÀ ªÀÄÄAzÉ ªÀÄvÀÄÛ »AzÉ f.eÉ-03/©«-2208 EgÀÄvÀÛzÉ, ¯ÁjAiÀİèzÀÝ CQÌ aîUÀ¼À£ÀÄß £ÉÆÃqÀ¯ÁV 50 PÉ.f AiÀÄļÀî ¥Áè¹ÖPï ¨ÁåUÀzÀ°è MlÄÖ 400 aîUÀ¼À°è CQÌ vÀÄA©zÀÄÝ EzÀÄÝ EªÀÅUÀ¼ÀÄ ¦üAiÀiÁð¢AiÀĪÀgÀÄ £ÉÆÃr EªÀÅ ¸ÁªÀðd¤PÀjUÉ «vÀj¸ÀĪÀ GavÀ ¥ÀrÃvÀgÀ DºÁgÀzÀ CQÌUÀ¼ÀÄ EgÀÄvÀÛªÉ CAvÁ w½¹gÀÄvÁÛgÉ, ¸ÀzÀjAiÀĪÀgÀÄ PÁ¼À¸ÀAvÉAiÀÄ°è ªÀiÁgÁl ªÀiÁqÀ®Ä CPÀæªÀĪÁV ¸ÁUÁl ªÀiÁqÀÄwÛzÁÝgÉ CAvÁ zÀÈqsÀ¥ÀnÖzÀÄÝ, ¯ÁjAiÀİè£À CQÌ aîUÀ¼À£ÀÄß PÀư PÁ«ÄðPÀgÀ ¸ÀºÁAiÀÄ¢AzÀ rfl¯ï ªÉ¬ÄAUï ªÀĶ£À¢AzÀ vÀÆPÀ ªÀiÁr £ÉÆÃqÀ®Ä ¥Àæw aî 50 PÉ.f G¼ÀîzÀÄÝ MlÄÖ 400 ¥Áè¹ÖPï aîUÀ¼ÀÄ EgÀÄvÀÛªÉ, EªÀÅUÀ¼À MlÄÖ vÀÆPÀ 200 QéAmÁ¯ï DUÀÄvÀÛzÉ ªÀÄvÀÄÛ EzÀgÀ MlÄÖ C.Q 2,00,000/- DUÀÄvÀÛzÉ, ¸ÀzÀj ªÀÄÆgÀÄ d£À DgÉÆÃ¦vÀgÀ£ÀÄß ªÀÄvÀÄÛ ¸ÀzÀj CQÌ ¯Áj ¸ÀªÉÄÃvÀ d¦Û ¥ÀAZÀ£ÁªÉÄ ªÀÄÆ®PÀ vÁ¨ÉUÉ vÉUÉzÀļÀî¯ÁVzÉ CAvÀ ¦üAiÀiÁ¢AiÀĪÀgÀÄ oÁuÉUÉ §AzÀÄ ¤ÃrzÀ zÀÆj£À ªÉÄÃgÉUÉ ¸ÀzÀj DgÉÆÃ¦vÀgÀ «gÀÄzÀÞ ¥ÀæPÀgÀt zÁR°¹PÉÆAqÀÄ PÉÊUÉÆ¼Àî¯ÁVzÉ.

ಧನ್ನೂರಾ ಪೊಲೀಸ್ ಠಾಣೆ ಗುನ್ನೆ ನಂ. 244/2017, ಕಲಂ. 406, 409, 420 ಜೊತೆ 34 ಐಪಿಸಿ :-
ದಿನಾಂಕ 03-10-2017 ರಂದು ಫಿರ್ಯಾದಿ ಸುರ್ಯಕಾಂತ ತಾಲೂಕಾ ಪಂಚಾಯತ ಕಾರ್ಯಾನಿರ್ವಾಹಕ ಅಧಿಕಾರಿಗಳು ತಾಲೂಕಾ ಪಂಚಾಯತ ಭಾಲ್ಕಿ ರವರು ಠಾಣೆಗೆ ಹಾಜರಾಗಿ ತಮ್ಮ ದೂರು ಅರ್ಜಿ ಮತ್ತು ಅದಕ್ಕೆ ಲಗತ್ತು ಮಾಡಲಾದ 8 ಪುಟಗಳ ದೃಡಿಕರಿಸಿದ ದಾಖಲಾತಿಗಳೂ ಹಾಜರ ಪಡಿಸಿದ್ದು ದೂರು ಅರ್ಜಿಯ ಸಾರಾಂಶವೇನೆಂದರೆ ಮಾನ್ಯ ಒಂಬುಡ್ಸಮನ ಜಿಲ್ಲಾ ಪಂಚಾಯತ ಬೀದರ ರವರು ಮಾಳಚಪೂರ ಗ್ರಾಮ ಪಂಚಾಯತ ವ್ಯಾಪ್ತಿಯ ರೂದನೂರು ಗ್ರಾಮದಲ್ಲಿ 2013-14 ನೇ ಸಾಲಿನಲ್ಲಿ ಮಹಾತ್ಮ ಗಾಂಧಿ ನರೆಗಾ ಯೋಜನೆ ಅಡಿ ಶ್ರೀ ವಾಮನರಾವ ರವರ ಹೊಲದಲ್ಲಿ ಸಾರ್ವಜನಿಕ ಕುಡಿಯುವ ನೀರಿನ ತೆರೆದ ಬಾವಿಯ ಕಾಮಗಾರಿಯಲ್ಲಿ ರೂ. 1,18,910/- ರೂಪಾಯಿಗಳು ದೂರುಪಯೋಗವಾಗಿದ್ದು ಹಣ ವಸೂಲಾತಿ ಮಾಡಿ ಕ್ರೀಮಿನಲ್ ಮೂಕದ್ದಮೆ ಹೂಡಲು ಆದೇಶಿಸಿರುತ್ತಾರೆ, ಆದ್ದರಿಂದ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಜಿಲ್ಲಾ ಪಂಚಾಯತ ಬೀದರ ರವರು ಯೋಜನೆ ಅಡಿಯಲ್ಲಿ ಅವ್ಯವಹಾರ ಮಾಡಿ ಹಣ ದುರುಪಯೋಗ ಪಡಿಸಿಕೊಂಡಿರುವ ಅಧಿಕಾರಿ/ನೌಕರರು ಹಾಗು ಜನ ಪ್ರತಿನಿಧಿಗಳ ವಿರುದ್ಧ ಕ್ರೀಮಿನಲ್ ಮೊಕದ್ದಮೆ ಹೂಡಲು ಆದೇಶಿಸಿರುತ್ತಾರೆ,   ಪ್ರಯುಕ್ತ ತಮ್ಮ ಠಾಣಾ ವ್ಯಾಪ್ತಿಯಲ್ಲಿ ಬರುವ ಮಾಳಚಾಪೂರ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಯೋಜನೆಯ ಹಣ ದುರುಪಯೋಗ ಪಡಿಸಿಕೊಂಡ ಹಿಂದಿನ ಅಧಿಕಾರಿ/ನೌಕರರು ಹಾಗು ಜನ ಪ್ರತಿನಿಧಿಗಳಾದ 1) ಬಿ. ಎಫ್ ನಾಯಕರ ಹಿಂದಿನ ಕಾರ್ಯನಿರ್ವಾಹಕ ಅಧಿಕಾರಿಗಳು ತಾಲೂಕಾ ಪಂಚಾಯತ ಭಾಲ್ಕಿ ಹಾಗು ಕಾರ್ಯಾನಿರ್ವಾಹಕ ಅಭಿಯಂತರರು ಪಂಚಾಯತರಾಜ ಇಂಜೀನಿಯರಿಂಗ ಭಾಲ್ಕಿ ಸದ್ಯ ಕಾರ್ಯಾನಿರ್ವಾಹಕ ಅಭಿಯಂತರರು ಪಂಚಾಯತರಾಜ ಇಂಜೀನಿಯರಿಂಗ ಉಪವಿಭಾಗ ಇಂಡಿ ವಿಜಯಾಪೂರ ಜಿಲ್ಲೆ, 2) ರಾಜೇಂದ್ರ ಉದಗೀರೆ ಹಿಂದಿನ ಕೀರಿಯ ಅಭಿಯಂತರರು ಗ್ರಾಮ ಪಂಚಾಯತ ಮಾಳಚಾಪೂರ ಸದ್ಯ ಪಂಚಾಯತರಾಜ ಇಂಜೀನಿಯರಿಂಗ ಉಪವಿಭಾಗ ಔರಾದ(ಬಿ), ಬೀದರ ಜಿಲ್ಲೆ, 3) ಬಾಬು ಸಂಗಮಕರ ಹಿಂದಿನ ಪಂಚಾಯತ ಅಭೀವೃದ್ದಿ ಅಧಿಕಾರಿ ಮಾಳಚಾಪೂರ ಗ್ರಾಮ ಪಂಚಾಯತ ಸದ್ಯ ತಾಲೂಕಾ ಪಂಚಾಯತ ಔರಾದ (ಬಿ) ಬೀದರ ಜಿಲ್ಲೆ ಹಾಗೂ 4) ಛಾಯಾ ಹಿಂದಿನ ಗ್ರಾಮಪಂಚಾಯತ ಅದ್ಯಕ್ಷಕರು ಗ್ರಾಮ ಪಂಚಾಯತ ಮಾಳಚಾಪೂರ ಇವರೆಲ್ಲರ ವಿರುದ್ದ ಕ್ರಿಮಿನಲ್ ಮೊಕದ್ದಮೆ ಹೂಡಿ ಎಫ್.ಐ.ಆರ್ ದಾಖಲಿಸಲು ಈ ಮೂಲಕ ಕೊರಲಾಗಿದೆ ಅಂತ ನೀಡಿದ ದೂರು ಅರ್ಜಿಯ ಸಾರಾಂಶದ ಮೇರೆಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ.

ಧನ್ನೂರಾ ಪೊಲೀಸ್ ಠಾಣೆ ಗುನ್ನೆ ನಂ. 245/2017, ಕಲಂ. 406, 409, 420 ಜೊತೆ 34 ಐಪಿಸಿ :-
ದಿನಾಂಕ 03-10-2017 ರಂದು 1330 ಫಿರ್ಯಾದಿ ಸುರ್ಯಕಾಂತ ಬಿರಾದಾರ ತಾಲೂಕಾ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳು ತಾಲೂಕಾ ಪಂಚಾಯತ ಭಾಲ್ಕಿ ರವರು ಠಾಣೆಗೆ ಹಾಜರಾಗಿ ತಮ್ಮ ದೂರು ಅರ್ಜಿ ಮತ್ತು ಅದಕ್ಕೆ ಲಗತ್ತ ಇದ್ದ 8 ಪುಟಗಳ ದೃಡಿಕರಿಸಿದ ದಾಖಲಾತಿಗಳೂ ಹಾಜರ ಪಡಿಸಿದ್ದು ಅವರು ನೀಡಿದ ದೂರು ಅರ್ಜಿಯ ಸಾರಾಂಶವೇನೆಂದರೆ ಮಾನ್ಯ ಒಂಬುಡ್ಸಮನ ಜಿಲ್ಲಾ ಪಂಚಾಯತ ಬೀದರ ರವರು ಹಲಬರ್ಗಾ ಗ್ರಾಮ ಪಂಚಾಯತ ವ್ಯಾಪ್ತಿಯ ಹಲಬರ್ಗಾ ಗ್ರಾಮದಲ್ಲಿ 2012-13 ನೇ ಸಾಲಿನಲ್ಲಿ ಮಹಾತ್ಮ ಗಾಂಧಿ ನರೆಗಾ ಯೋಜನೆ ಅಡಿ ಕೈಕೊಳ್ಳಲಾದ ಐದು ಕಾಮಗಾರಿಗಳಲ್ಲಿ ಒಟ್ಟು ರೂಪಾಯಿ 1,56,382/- ರೂಪಾಯಿಗಳು ದೂರುಪಯೋಗವಾಗಿದ್ದು ಹಣ ವಸೂಲಾತಿ ಮಾಡಿ ಕ್ರೀಮಿನಲ್ ಮೊಕದ್ದಮೆ ಹೂಡಲು ಆದೇಶಿಸಿರುತ್ತಾರೆ, ಅದರಂತೆ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಜಿಲ್ಲಾ ಪಂಚಾಯತ ಬೀದರ ರವರು ಯೋಜನೆ ಅಡಿಯಲ್ಲಿ ಅವ್ಯವಹಾರ ಮಾಡಿ ಹಣ ದುರುಪಯೋಗ ಪಡಿಸಿಕೊಂಡಿರುವ ಅಧಿಕಾರಿ/ನೌಕರರು ಹಾಗು ಜನ ಪ್ರತಿನಿಧಿಗಳ ವಿರುದ್ದ ಕ್ರೀಮಿನಲ್ ಮೊಕದ್ದಮೆ ಹೂಡಲು ಆದೆಶಿಸಿರುತ್ತಾರೆ, ಪ್ರಯುಕ್ತ ತಮ್ಮ ಠಾಣಾ ವ್ಯಾಪ್ತಿಯಲ್ಲಿ ಬರುವ ಹಲಬರ್ಗಾ ಗ್ರಾಮ ಪಂಚಾಯತಿಯಲ್ಲಿ ಯೋಜನೆಯ ಹಣ ದುರುಪಯೋಗ ಪಡಿಸಿಕೊಂಡ ಹಿಂದಿನ ಅಧಿಕಾರಿ/ನೌಕರರು ಹಾಗು ಜನ ಪ್ರತಿನಿಧಿಗಳಾದ 1) ಬಿ. ಎಫ್. ನಾಯಕರ ಹಿಂದಿನ ಕರ್ಯಾನಿರ್ವಾಹಕ ಅಧಿಕಾರಿಗಳು ತಾಲೂಕಾ ಪಂಚಾಯತ ಭಾಲ್ಕಿ ಹಾಗು ಕಾರ್ಯಾನಿರ್ವಾಹಕ ಅಭಿಯಂತರರು ಪಂಚಾಯತರಾಜ ಇಂಜೀನಿಯರಿಂಗ ಭಾಲ್ಕಿ ಸದ್ಯ ಕಾರ್ಯಾನಿರ್ವಾಹಕ ಅಭಿಯಂತರರು ಪಂಚಾಯತರಾಜ ಇಂಜೀನಿಯರಿಂಗ ಉಪವಿಭಾಗ ಇಂಡಿ ವಿಜಯಾಪೂರ ಜಿಲ್ಲೆ, 2) ರಾಜಕುಮಾರ ವಾಗ್ಮಾರೆ ಹಿಂದಿನ ಕೀರಿಯ ಅಭಿಯಂತರರು ಗ್ರಾಮ ಪಂಚಾಯತ ಹಲಬರ್ಗಾ ಸದ್ಯ ಗ್ರಾಮಿಣ ಕೂಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ ಕಲಬುರ್ಗಿ ಇವರ ವಿರುದ್ದ ಕ್ರಿಮಿನಲ್ ಮೊಕದ್ದಮೆ ಹೂಡಿ ಎಫ್.ಐ.ಆರ್ ದಾಖಲಿಸಲು ಈ ಮೂಲಕ ಕೊರಲಾಗಿದೆ ಅಮತ ನೀಡಿದ ದೂರು ಅರ್ಜಿಯ ಸಾರಾಂಶದ ಮೇರೆಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ. 

KALABURAGI DISTRICT REPORTED CRIMES

ಅಪಘಾತ ಪ್ರಕರಣ :
ಫರತಾಬಾದ ಠಾಣೆ : ದಿನಾಂಕ 03-10-2017 ರಂದು ರಾಷ್ಟ್ರೀಯ ಹೆದ್ದಾರಿ 218ರ ಮಹ್ಮದಿ ಬಿ,ಎಡ ಕಾಲೇಜ ಎದುರುಗಡೆ ರೋಡಿನ ಮೇಲೆ ಕಾರ ನಂ ಕೆಎ-32 ಎನ್-5873 ನೆದ್ದರ ಚಾಲಕನು ತನ್ನ ಕಾರ ನ್ನು ಅತೀವೇಗ ಮತ್ತು ಅಲಕ್ಷ್ಯತನ ದಿಂದ ಚಲಾಯಿಸಿಕೊಂಡು ಬಂದು ಫಿರ್ಯಾದಿದಾರನು ಚಲಾಯಿಸು ತ್ತಿದ್ದ ಲಾರಿ ನಂ ಕೆಎ-38/9369 ನೇದ್ದಕ್ಕೆ ಡಿಕ್ಕಿ ಪಡಿಸಿ ಅಪಘಾತ ಮಾಡಿರುತ್ತಾನೆ ಅಂತಾ  ಶ್ರೀ ಬೆಂಜಮೇನ್ ತಂದೆ ವಸಂತ ಟೇಲರ ಸಾಃ ಹೀಲಾಲಪುರ ತಾಃ ಹುಮನಾಬಾದ ಜಿಃ ಬೀದರ ರವರು ಸಲ್ಲಿಸಿದ ದೂರು ಸಾರಾಂಶದ ಮೇಲಿಂದ ಫರತಾಬಾದ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಳವು ಪ್ರಕರಣ :
ನರೋಣಾ ಠಾಣೆ : ದಿನಾಂಕ:02-10-2017 ರಂದು ರಾತ್ರಿ 9-00 ಗಂಟೆಯಿಂದ 10-30 ಮದ್ಯ ಅವಧಿಯಲ್ಲಿ ಯಾರೋ ಕಳ್ಳರು ಲಾಡಮುಗಳಿ ಗ್ರಾಮದಲ್ಲಿರುವ ವಿರೂಪಾಕ್ಷೇಶ್ವರ ಮಠದ ಗರ್ಭಗುಡಿಯ ಬೀಗ ಮುರಿದು ಒಳಗಡೆಯಿದ್ದ ವಿರೂಪಾಕ್ಷೇಶ್ವರ ದೇವರ ಪೂರಾತನ ಕಾಲದ ಪಂಚಲೋಹದ ಮೂರ್ತಿ ಅಂದಾಜು 30 ಕೆ.ಜಿಯ ಪಂಚಲೋಹದ ಸುಮಾರು 70000/- ರೂ ಮೌಲ್ಯದ ಹಾಗೂ ಇತ್ತಿಚಿಗೆ ಮಾಡಿಸಿದ 15 ಕೆ.ಜಿಯ ಪಂಚಲೋಹದ ಉತ್ಸವ ಮೂರ್ತಿ ಸುಮಾರು 22000/- ರೂ ಮೌಲ್ಯದ ಮೂರ್ತಿಗಳನ್ನು ಯಾರೋ ಕಳ್ಳರು ಕಳವುಮಾಡಿಕೊಂಡು ಹೋಗಿರುತ್ತಾರೆ ಅಂತಾ ಶ್ರೀ  ರಾಚಯ್ಯ ತಂದೆ ಮಡಯ್ಯ ಮಠಪತಿ) ಸಾ:ಲಾಡಮುಗಳಿ ತಾ:ಆಳಂದ ಜಿಲ್ಲೆ:ಕಲಬುರಗಿ ರವರು ಸಲ್ಲಿಸಿದ ದೂರು ಸಾರಾಂಶದ ಮೇಲಿಂದ ನರೋಣಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಲ್ಲೆ ಮಾಡಿ ಜಾತಿ ನಿಂದನೆ ಮಾಡಿದ ಪ್ರಕರಣ :
ಜೇವರಗಿ ಠಾಣೆ : ಶ್ರೀ  ಧರೇಪ್ಪ ತಂದೆ ಚನ್ನಪ್ಪ ದೇವಣಗಾಂವ  ಉಃ ಪೊಲೀಸ ಪೆದೆ ನಂ 448 ಜೇವರಗಿ ಪೊಲೀಸ್ ಠಾಣೆ ಇದ್ದು, ಸರಕಾರಿ ತರ್ಪೆಯಿಂದ  ಪೀರ್ಯಾದಿ ವರದಿ ಸಲ್ಲಿಸುವುದೆನೆಂದರೆ, ನನಗೆ ಜೇವರಗಿ ಪೊಲೀಸ್ ಠಾಣೆಯ ಸುದಾರಿತ ಗಸ್ತು ಸಂಖ್ಯೆ 11 ರ ಬೀಟ್ ಸಿಬ್ಬಂದಿ ಅಂತಾ  ನೇಮಕ  ಮಾಡಿದ್ದು ಇರುತ್ತದೆ. ನಾನು ತಮ್ಮ ಆಧೇಶದಂತೆ ಇಂದು ದಿ 02.10.2017 ರಂದು ಮುಂಜಾನೆ 9.00 ಗಂಟೆಗೆ  ಬೀಟ್ ಕರ್ತವ್ಯಕ್ಕೆ ಕುರಿತು ನನಗೆ ನೇಮಿಸಿದ ಬೀಟ್ ನಂ 11 ರ  ಓಂ ನಗರ ಏರಿಯಾಕ್ಕೆ ಹೋಗಿ  ಮುಂಜಾನೆ 10.00 ಗಂಟೆಯ ಸುಮಾರಿಗೆ ಏರಿಯಾದಲ್ಲಿ ಇದ್ದಾಗ, ಬಾತ್ಮಿಯಿಂದ ತಿಳಿದು ಬಂದಿರುವುದೆನೆಂದರೆ ಓಂ ನಗರ ಏರಿಯಾದಲ್ಲಿ ಈಗ 8-10 ದಿವಸಗಳ ಹಿಂದೆ ಯಾರೋ ಅಪರಿಚಿತರು ಶಿವಕುಮಾರ @ ಶಿವರಾಜಕುಮಾರ ಎಂಬ ಹುಡುಗನಿಗೆ ಮನಬಂದಂತೆ ಬಡಿಗೆಯಿಂದ ಹೊಡೆದು ಕೊಲೆ ಮಾಡಲು ಪ್ರಯತ್ನಿಸಿದ ಬಗ್ಗೆ ಟಿ.ವಿ. ಮಾದ್ಯಮಗಳಲ್ಲಿ ಮತ್ತು ಮೊಬೈಲ ಜಾಲ ತಾಣಗಳಲ್ಲಿ ಪ್ರಸಾರ ಆಗಿದೆ ಅಂತಾ ಬಾತ್ಮಿಯಿಂದ ಗೊತ್ತಾಗಿರುತ್ತದೆ. ನಾನು  ಸದರಿ ಘಟನೆಯ ಬಗ್ಗೆ ಏರಿಯಾದಲ್ಲಿ ಮಾಹಿತಿ ಕಲೆ ಹಾಕಲು ಮೊಬೈಲ್ ಜಾಲ ತಾಣದಲ್ಲಿ ಘಟನೆಯ ಬಗ್ಗೆ ಪ್ರಸಾರವಾದ ಘಟನೆ ದೃಶ್ಯಾವಳಿಗಳು ನೋಡಿ ಪರೀಶೀಲಿಸಲಾಗಿ ಸುಮಾರು 5-6 ಜನ ಯಾರೋ ಅಪರಿಚಿತರು ಒಬ್ಬ ಹುಡುಗನಿಗೆ ಹಿಡಿದುಕೊಂಡು ಅವನಿಗೆ ಯಾವುದೋ ಒಂದು ಕಾರಣಕ್ಕೆ ಕೊಲೆ ಮಾಡುವ ಉದ್ದೇಶದಿಂದ ಬಡಿಗೆಯಿಂದ ಮನಬಂದಂತೆ ಅವನಿಗೆ ಹೊಡೆದಿದ್ದು, ಮತ್ತು ಕೈಯಿಂದ ಹೊಡೆದು, ಕಾಲಿನಿಂದ ಒದ್ದು ಮುಂದಕ್ಕೆ ಹೋಗದಂತೆ ತಡೆದು ಹೊಡೆ ಬಡೆ ಮಾಡಿ ಮಾರಂಣಾಂತಿಕ ಹಲ್ಲೆ ಮಾಡಿದ್ದು ಕಂಡು ಬಂದಿರುತ್ತದೆ. ಮತ್ತು ಈ ಘಟನೆಯ ಚಿತ್ರಿಕರಣವು ಸಮಾಜದಲ್ಲಿ ಸ್ವಾಸ್ಥ್ಯ ಹಾಳು ಮಾಡಿ ಜನರಲ್ಲಿ ಭಯ ಹುಟ್ಟಿಸುವ ಕೃತ್ಯ ಇದಾಗಿರುತ್ತದೆ. ನಂತರ ನಾನು ನೊಂದ ಹುಡುಗನ ಹೆಸರು ವಿಳಾಸ ಬಗ್ಗೆ ಪತ್ತೆ ಮಾಡಲಾಗಿ ನೊಂದವನು ಶಿವಕುಮಾರ @ ಶಿವರಾಜಕುಮಾರ ತಂದೆ ರಾಜೇಂದ್ರ ಭಜಂತ್ರಿ ಸಾಃ ಜನತಾ ಕಾಲೊನಿ ಜೇವರಗಿ ಅಂತಾ ಗೊತ್ತಾಗಿದ್ದು, ನಾನು ಸದರಿ ಹುಡುಗನ ಮನೆಗೆ ಹೋಗಿ ವಿಚಾರಿಸಲು ಶಿವಕುಮಾರ ಇತನು ಮನೆಯಲ್ಲಿ ಇರಲಿಲ್ಲಾ ಅವನ ತಂದೆ ತಾಯಿ ಮತ್ತು ಅವನ ಸಂಭಂದಿಕರು ಸಹ ಯಾರು ಇರುವುದಿಲ್ಲಾ ಮತ್ತು ಘಟನೆಗೆ ಸಂಭಂದಿಸಿದಂತೆ ಯಾರು ಪಿರ್ಯಾದಿ ನೀಡಲು ಲಬ್ಯೆ ಇರುವುದಿಲ್ಲಾ, ಮತ್ತು ಶಿವಕುಮಾರನ ಮೇಲೆ ಹಲ್ಲೆ ಮಾಡಿದವರ ಹೆಸರು ವಿಳಾಸ ಗೊತ್ತಾಗಿರುವುದಿಲ್ಲಾ. ಸದರಿ ಘಟನೆಯೂ ಜೇವರಗಿ ಪೊಲೀಸ್ ಠಾಣೆಯ ವ್ಯಾಪ್ತಿಯ ಸುದಾರಿತ ಬೀಟ್ ನಂ 11 ರ ಜೇವರಗಿ ಪಟ್ಟಣದ ಓಂ ನಗರ ಏರಿಯಾದ ನನ್ನ ಬೀಟನಲ್ಲಿ ಆಗಿರುವುದರಿಂದ ಇದು ಸಮಾಜದಲ್ಲಿ ಸ್ವಾಸ್ಥ್ಯ ಹಾಳು ಮಾಡಿ ಜನರಲ್ಲಿ ಭಯ ಹುಟ್ಟಿಸುವ ಕೃತ್ಯ ಇದಾಗಿದ್ದರಿಂದ ಆ ದುಷ್ಕರ್ಮಿಗಳನ್ನು ಹಾಗೇ ಬಿಟ್ಟಲ್ಲಿ ಮತ್ತೆ ಇಂಥಹ ಘಟನೆ ಮಾಡಲು ಹಿಂಜರಿವುದಿಲ್ಲಾ, ಮತ್ತು ಸದ್ಯಕೆ ಪೀರ್ಯಾದಿ ನೀಡುವವರು ಯಾರು ಲಬ್ಯೆ ಇರಲಾರದ ಕಾರಣ ನಾನು ಸದರಿ ಎರಿಯಾದ ಸುದಾರಿತ ಬೀಟ್ ಸಿಬ್ಬಂದಿಯಾಗಿ ಇಂತಹ ಘಟನೆಗಳ ಬಗ್ಗೆ ಕ್ರಮ ಕೈಕೊಳುವುದು ಸೂಕ್ತ ಅಂತಾ ಮರಳಿ ಠಾಣೆಗೆ ಬಂದು ಪ್ರಕರಣ ದಾಖಲಿಸಲಾಗಿದೆ.