Police Bhavan Kalaburagi

Police Bhavan Kalaburagi

Saturday, December 15, 2018

KALABURAGI DISTRICT REPORTED CRIMES

ಅಕ್ರಮವಾಗಿ ನಾಡ ಪಿಸ್ತೂಲ ಇಟ್ಟುಕೊಂಡವನ ಬಂಧನ :
ಅಫಜಲಪೂರ ಠಾಣೆ : ದಿನಾಂಕ 14-12-2018 ರಂದು ಆಳಂದ ಕಡೆಯಿಂದ ದುಧನಿ ಮಾರ್ಗವಾಗಿ ಒಬ್ಬ ವ್ಯೆಕ್ತಿ ಪಿಸ್ತೂಲು ಇಟ್ಟುಕೊಂಡು ಮೋಟರ ಸೈಕಲ ಮೇಲೆ ಅಫಜಲಪೂರ ಕಡೆಗೆ ಬರುತ್ತಿದ್ದಾರೆ ಅಂತ ಮಾಹಿತಿ ಬಂದ ಮೇರೆಗೆ ಶ್ರೀ ಮಂಜುನಾಥ ಹೂಗಾರ ಪಿ.ಎಸ್. ಅಫಜಲಪೂರ ಪೊಲೀಸ್ ಠಾಣೆ  ಹಾಗು ಸಿಬ್ಬಂದಿ ಮತ್ತು ಪಂಚರೊಂದಿಗೆ ಮೇಲಾಧಿಕಾರಿಗಳ ಮಾರ್ಗದರ್ಶನದಲ್ಲಿ ಅಫಜಲಪೂರದುಧನಿ ರಸ್ತೆಗೆ ಇರುವ ಹಳ್ಯಾಳ ಕ್ರಾಸ ನಿಂತುಕೊಂಡು ದುಧನಿ ಕಡೆಯಿಂದ ಬರುವಂತಹ ಮೋಟರ ಸೈಕಲಗಳ ಮೇಲೆ ನಿಗಾ ಇಟ್ಟು, ಮೋಟರ ಸೈಕಲಗಳನ್ನು ಚೆಕ್ ಮಾಡುತ್ತಿದ್ದೇವು, ದುಧನಿ ಕಡೆಯಿಂದ ಒಂದು ಮೋಟರ ಸೈಕಲ ಮೇಲೆ ಬರುತ್ತಿದ್ದ ಒಬ್ಬ ವ್ಯೆಕ್ತಿ ನಮ್ಮನ್ನು ನೋಡಿ ಮೋಟರ ಸೈಕಲನ್ನು ದುಧನಿ ಕಡೆಗೆ ತಿರುಗಿಸಿ ಮೋಟರ ಸೈಕಲನ್ನು ಅತಿವೇಗವಾಗಿ ಓಡಿಸಿಕೊಂಡು ಹೊರಟನು. ಆಗ ನಮಗೆ ಸದರಿಯವನ ಮೇಲೆ ಬಲವಾದ ಸಂಶಯ ಬಂದು ನಮ್ಮ ಇಲಾಖಾ ವಾಹನದಲ್ಲಿ ಪಂಚರೊಂದಿಗೆ ಬೆನ್ನಟ್ಟಿಕೊಂಡು ಹೋಗಿ ಮುಂದೆ ದುಧನಿ ರೋಡಿಗೆ ಇರುವ ಪ್ರಗತಿ ಡಾಬಾದ ಹತ್ತಿರ ಮೋಟರ ಸೈಕಲಕ್ಕೆ ನಮ್ಮ ಇಲಾಖಾ ವಾಹನವನ್ನು ಅಡ್ಡಲಾಗಿ ನಿಲ್ಲಿಸಿ ಸದರಿಯವನನ್ನು ಸುತ್ತುವರೆದು ಸದರಿ ವ್ಯೆಕ್ತಿಯನ್ನು ಹಿಡಿದು ಹೆಸರು ವಿಳಾಸ ವಿಚಾರಿಸಲಾಗಿ ಶ್ರೀಮಂತ ತಂದೆ ಸದಾಶಿವ ದಣ್ಣೂರೆ ಸಾ|| ನಿರಗುಡಿ ತಾ|| ಆಳಂದ ಅಂತ ತಿಳಿಸಿದನು. ನಂತರ ಸದರಿಯವನನ್ನು ಪಂಚರ ಸಮಕ್ಷಮ ಚೆಕ್ ಮಾಡಲಾಗಿ ಸದರಿಯವನ ಹತ್ತಿರ ಪ್ಯಾಂಟಿನ ಜೇಬಿನಲ್ಲಿ ಒಂದು ನಾಡ ಪಿಸ್ತೂಲು ದೊರೆಯಿತು. ಸದರಿಯವನಿಗೆ ಪಿಸ್ತೂಲ ಬಗ್ಗೆ ವಿಚಾರಿಸಲು, ಸದರಿ ಪಿಸ್ತೂಲನ್ನು ಮಾದನ ಹಿಪ್ಪರಗಾದ ಅಶೋಕ ಎಂಬುವವನ ಹತ್ತಿರ 20,000/- ರೂ ಖರಿದಿ ಮಾಡಿರುತ್ತೇನೆ. ಸದರಿ ಅಶೋಕನು ಈಗಾಗಲೆ ಮೃತಪಟ್ಟಿರುತ್ತಾನೆ. ನಾನು ಪಿಸ್ತೂಲನ್ನು ಕಡಿಮೆ ರೇಟಿಗೆ ಖರೀದಿ ಮಾಡಿ, ಹೆಚ್ಚಿನ ರೇಟಿಗೆ ಮಾರಾಟ ಮಾಡಲು ತಗೆದುಕೊಂಡಿರುತ್ತೇನೆ. ಇಂದು ಅಫಜಲಪೂರದಲ್ಲಿ ಯಾರಿಗಾದರೂ ಮಾರಾಟ ಮಾಡಬೇಕು ಎಂದು ಮೋಟರ ಸೈಕಲ ಮೇಲೆ ತಗೆದುಕೊಂಡು ಹೋಗುತ್ತಿದ್ದೇನೆ. ಸದರಿ ಪಿಸ್ತೂಲು ನಾಡ ಪಿಸ್ತೂಲು ಇದ್ದು, ಇದಕ್ಕೆ ಯಾವುದೆ ಪರನಾನಿಗೆ ಇರುವುದಿಲ್ಲ ಅಂತಾ ತಿಳಿಸಿದನು. ಸದರಿ ಮೋಟರ ಸೈಕಲ ಪರಿಶೀಲಿಸಿ ನೋಡಲಾಗಿ ಹಿರೋ ಹೆಚ್.ಎಫ್ ಡಿಲೆಕ್ಸ ಕಂಪನಿಯ ಕೆಂಪು ಬಣ್ಣದ್ದು ಇದ್ದು ನಂ ಕೆಎ-32 ಇಕೆ-6280 ಇರುತ್ತದೆ. ಸದರಿ ಆರೋಪಿತನು ಅಕ್ರಮವಾಗಿ ಇಟ್ಟುಕೊಂಡ ಒಂದು ನಾಡ ಪಿಸ್ತೂಲು ||ಕಿ|| 30,000/- ರೂ ನ್ನು ಹಾಗೂ ಪಿಸ್ತೂಲು ಮಾರಾಟ ಮಾಡಲು ಬಳಸಿದ ಹಿರೋ ಹೆಚ್.ಎಫ್ ಡಿಲೆಕ್ಸ ಕಂಪನಿಯ ಕೆಂಪು ಬಣ್ಣದ್ದು ಇದ್ದು ನಂ ಕೆಎ-32 ಇಕೆ-6280 ಅಕಿ-25,000/- ರೂ ನೇದ್ದನ್ನು ಪಂಚರ ಸಮಕ್ಷಮ ಜಪ್ತಿ ಪಂಚನಾಮೆ ಮೂಲಕ ಪಂಚರ ಸಮಕ್ಷಮ ಜಪ್ತ ಮಾಡಿಕೊಂಡು ಸದರಿಯವನೊಂದಿಗೆ ಅಫಜಲಪೂರ ಠಾಣೆಗೆ ಬಂದು ಪ್ರಕರಣ ದಾಖಲಿಸಲಾಗಿದೆ.
ಅಪಘಾತ ಪ್ರಕರಣ :
ಯಡ್ರಾಮಿ ಠಾಣೆ : ದಿನಾಂಕ: 14-12-2018 ರಂದು ಅಯ್ಯಣ ಮುತ್ಯಾನ ಜಾತ್ರೆಗೆ ಶ್ರೀ ದೇವರಾಜ ತಂದೆ ಬಸವರಾಜ ಪೂಜಾರಿ ಸಾ|| ಮದ್ದರಕಿ ತಾ|| ಶಹಾಪುರ ರವರು ನಮ್ಮ ತಮ್ಮ ಶಿವರಾಜ ಹಾಗು ನಮ್ಮೂರ ರಾಜೇಂದ್ರ ತಂದೆ ಸಿದ್ರಾಮಪ್ಪ ಬಿಳವಾರ, ಮಹೇಶ ತಂದೆ ಶರಣಯ್ಯಾ ಸ್ಥಾವರಮಠ, ರಮೇಶ ತಂದೆ ಮಲ್ಲಪ್ಪ ನೈಕೋಡಿ ಹಿಗೆಲ್ಲರೂ ಕೂಡಿ ಖಾಸಗಿ ವಾಹನದಲ್ಲಿ ಜಮಖಂಡಿಗೆ ಬಂದಿರುತ್ತೇವೆ, ನಂತರ ಮದ್ಯಾಹ್ನ 3-00 ಗಂಟೆಯ ಸುಮಾರಿಗೆ ಮೂತ್ರ ವಿಸರ್ಜನೆ ಮಾಡಲು ನಾನು ನಮ್ಮ ತಮ್ಮ ಶಿವರಾಜ ಹಾಗೂ ನಮ್ಮೊಂದಿಗೆ ಇದ್ದ ರಾಜೇಂದ್ರ, ಮಹೇಶ, ರಮೇಶ ಎಲ್ಲರೂ ಕೂಡಿ ಜಮಖಂಡಿಯಿಂದ ನಡೆದುಕೊಂಡು ಕೊಣ್ಣೂರ ಕ್ರಾಸ ಕಡೆ ರಸ್ತೆಯ ಎಡಬದಿಯಿಂದ ಹೋಗುತ್ತಿದ್ದೆವು ನಮ್ಮ ತಮ್ಮ ಶಿವರಾಜ ಇವನು ನಮ್ಮಿಂದ ಸ್ವಲ್ಪ ಮುಂದೆ ಹೋಗುತ್ತಿದ್ದನು, ಆಗ ಎದುರುಗಡೆಯಿಂದ ಇಳಿಜಾರಿಗೆ ಮೂರು ಚಾಕಿನ ಟಂಟಂ ಗೂಡ್ಸ್ ವಾಹನದ ಚಾಲಕ ತನ್ನ ವಾಹನವನ್ನು ಅತಿವೇಗವಾಗಿ ಚಲಾಸಿಕೊಂಡು ಬಂದು ನಮ್ಮ ತಮ್ಮ ಶಿವರಾಜನಿಗೆ ಎದುರುಗಡೆಯಿಂದ ಡಿಕ್ಕಿ ಪಡೆಸಿದಾಗ ನಮ್ಮ ತಮ್ಮನ ಎಡಗಲ್ಲಿಗೆ, ಎಡಮೆಲಕಿಗೆ ಮತ್ತು ತಲೆಗೆ ಭಾರಿ ಓಳಪೆಟ್ಟಾಗಿ ಅಲ್ಲಲ್ಲಿ ರಕ್ತ ಬಂದಿರುತ್ತದೆ, ಅದರಂತೆ ಎರಡು ಕಿವಿಗಳಿಂದ ಸಹ ರಕ್ತ ಸೋರುತ್ತಿತ್ತು, ನಂತರ ಅಪಘಾತ ಪಡಿಸಿದ ಟಂಟಂ ಗೂಡ್ಸ್ ವಾಹನದ ಚಾಲಕ ತನ್ನ ವಾಹನವನ್ನು ಸ್ಥಳದಲ್ಲೆ ಬಿಟ್ಟು ಓಡಿಹೋಗಿರುತ್ತಾನೆ, ವಾಹನದ ನಂಬರ ನೋಡಿದ್ದು ಅದರ ನಂ ಕೆ.-32/ಡಿ-2583 ನೇದ್ದು ಇರುತ್ತದೆ. ನಂತರ ನಮ್ಮ ತಮ್ಮನಿಗೆ ಉಪಚಾರ ಕುರಿತು ನಾವು ತಂದ ಖಾಸಗಿ ವಾಹನದಲ್ಲಿ ಹಾಕಿಕೊಂಡು ಯಡ್ರಾಮಿ ಸರಕಾರಿ ಆಸ್ಪತ್ರೆಗೆ ಬರುವಾಗ ಯಡ್ರಾಮಿ ಕೆನಾಲ ಹತ್ತಿರ 4;00 ಪಿ.ಎಂ ಕ್ಕೆ ನಮ್ಮ ತಮ್ಮ ಮೃತ ಪಟ್ಟಿರುತ್ತಾರೆ, ನಂತರ ಅವನ ಶವವನ್ನು ಯಡ್ರಾಮಿ ಸರಕಾರಿ ಆಸ್ಪತ್ರೆಯಲ್ಲಿ ತಂದು ಹಾಕಿರುತ್ತೇವೆ.  ಮೇಲ್ಕಂಡ ಟಂಟಂ ಗೂಡ್ಸ್ ವಾಹನ ಕೆ.-32/ಡಿ-2583 ನೇದ್ದರ ಚಾಲಕನು ತನ್ನ ವಾಹನವನ್ನು ಅತಿವೇಗವಾಗಿ ಮತ್ತು ನಿಸ್ಕಾಳಜಿತನಿದಿಂದ ಚಲಾಯಿಸಿಕೊಂಡು ಬಂದು ನಮ್ಮ ತಮ್ಮ ಶಿವರಾಜನಿಗೆ ಎದುರುಗಡೆಯಿಂದ ಡಿಕ್ಕಿ ಹೊಡೆದು ಅಪಘಾತ ಪಡಿಸಿ ಓಡಿಹೋಗಿರುತ್ತಾನೆ, ಅಪಘಾತದಲ್ಲಿ ನಮ್ಮ ತಮ್ಮನಿಗೆ ಭಾರಿಗಾಯಗಳಾಗಿ ಮೃತ ಪಟ್ಟಿರುತ್ತಾನೆ.  ಅಂತಾ ಸಲ್ಲಿಸಿದ ದೂರು ಸಾರಾಂಶದ ಮೇಲಿಂದ ಯಡ್ರಾಮಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  

Friday, December 14, 2018

BIDAR DISTRICT DAILY CRIME UPDATE 14-12-2018


¢£ÀA¥Àæw C¥ÀgÁzsÀUÀ¼À ªÀiÁ»w ¢£ÁAPÀ 14-12-2018

§¸ÀªÀPÀ¯Áåt £ÀUÀgÀ ¥Éưøï oÁuÉ C¥ÀgÁzsÀ ¸ÀA. 252/2018, PÀ®A. 498(J), 304(©) eÉÆvÉ 34 L¦¹ :-
¦üAiÀiÁð¢ vÀļÀ¹gÁªÀÄ vÀAzÉ PÀ£ÉߥÁà CgÀ§¼É ªÀAiÀÄ: 45 ªÀµÀð, eÁw: J¸ï.n PÉÆÃ½, ¸Á: ¹AzÀ£ÀPÉÃgÁ, vÁ: ºÀĪÀÄ£Á¨ÁzÀ gÀªÀgÀ ªÀÄUÀ¼ÁzÀ gÉÃtÄPÁ EªÀ½UÉ 4 wAUÀ¼À »AzÉ §¸ÀªÀPÀ¯Áåt vÁ®ÆQ£À aPÀÌ£ÀUÁAªÀ ªÁr UÁæªÀÄzÀ ¯Á®¥Áà gÉÆÃ»¯É FvÀ£À ªÀÄUÀ£ÁzÀ ©üêÀÄgÁªÀ gÉÆÃ»¯É FvÀ£ÉÆA¢UÉ ªÀÄzÀÄªÉ ªÀiÁrPÉÆnÖzÀÄÝ, ªÀÄzÀĪÉAiÀÄ PÁ®PÉÌ 1,25,000/- gÀÆ. ªÀÄvÀÄÛ 2.5 vÉÆ¯É §AUÁgÀ PÉÆnÖzÀÄÝ, gÉÃtÄPÁ EªÀ¼À ªÀiÁªÀ ¸À¸ÁÛ¥ÀÆgÀ ²ªÁgÀzÀ°è ¸ÀAUÀ¥Áà ªÀiÁ½ ¸Á: £ÁgÁAiÀÄt¥ÀÆgÀ EªÀgÀ ºÀwÛgÀ ºÉÆ®zÀ°è MPÀÌ®ÄvÀ£À PÉ®¸À ªÀiÁqÀ®Ä £ËPÀj PÉ®¸À ªÀiÁqÀ®Ä £ËPÀj EgÀÄvÁÛ£É, ¸À¸ÁÛ¥ÀÆgÀ ºÉÆ® ¸ÀªÉÃð £ÀA. 192 £ÉÃzÀgÀ°è ªÀįÁj vÀAzÉ ¢UÀA§gÁªÀ EªÀgÀ ºÉ¸ÀjUÉ EzÀÝ 5 JPÀgÉ ºÉÆ®ªÀ£ÀÄß ¸ÀAUÀ¥Áà ªÀiÁ½ FvÀ£ÀÄ PÀrzÀÄ ¥Á®PÉÌ vÉUÉzÀÄPÉÆArgÀÄvÁÛ£É, ¸ÀzÀj ºÉÆ®zÀ°è MAzÀÄ ªÀÄ£É EzÀÄÝ ¸ÀzÀj ªÀÄ£ÉAiÀİè gÉÃtÄPÁ CªÀ¼À UÀAqÀ ©üêÀÄgÁªÀ gÉÆÃ»¯É, CvÉÛ £ÁUÀªÀiÁä, ªÀiÁªÀ ¯Á®¥Áà gÉÆÃ»¯É ºÁUÀÄ CªÀgÀ ªÀÄPÀ̼ÀÄ EgÀÄvÁÛgÉ, ªÀÄUÀ½UÉ MAzÀÄ wAUÀ¼ÀÄ ªÀiÁvÀæ ¸ÀjAiÀiÁV ElÄÖPÉÆAqÀÄ £ÀAvÀgÀ CªÀ¼À UÀAqÀ £Á£ÀÄ PÁgÀÄ Rjâ¸ÀÄvÉÛÃ£É ¤£Àß vÀAzÉ vÁ¬ÄAiÀĪÀjAzÀ 30,000/- gÀÆ ºÀt vÉUÉzÀÄPÉÆAqÀÄ ¨Á JAzÀÄ QgÀPÀļÀ PÉÆqÀÄwÛzÀÝ£ÀÄ ªÀÄvÀÄÛ CvÉÛ £ÁUÀªÀiÁä FvÀ¼ÀÄ ¤£ÀUÉ PÉ®¸À ¸ÀjAiÀiÁV §gÀĪÀ¢®è E°è ¤£ÀUÉ ªÀÄ£À¸ÀÄì E®è ¤£Àß ªÉÆÃ¨ÉʰUÉ AiÀiÁgÀÄ PÀgÉ ªÀiÁqÀÄvÁÛgÉ JAzÀÄ ¤gÀAvÀgÀªÁV QgÀPÀļÀ PÉÆqÀÄwÛzÀÝjAzÀ UÀAqÀ£À ªÀÄvÀÄÛ CvÉÛAiÀÄ QgÀPÀļÀ vÁ¼À¯ÁgÀzÉà MAzÀÄ wAUÀ¼À PɼÀUÉ gÉÃtÄPÁ EPÉAiÀÄÄ QÃl £Á±ÀPÀ OµÀzsÀ ¸Éë¹zÀÝjAzÀ SÁ¸ÀV D¸ÀàvÉæAiÀİè aQvÉì ªÀiÁr¹ CªÀ¼À UÀAqÀ¤UÉ ªÀÄvÀÄÛ CvÉÛUÉ ªÀÄvÀÄÛ ªÀÄUÀ½UÉ §Ä¢ÝªÁzÀ ºÉýzÀÄÝ EgÀÄvÀÛzÉ, »ÃVgÀĪÀ°è ¢£ÁAPÀ 10-12-2018 gÀAzÀÄ ¦üAiÀiÁð¢AiÀÄÄ vÀ£Àß ªÀÄUÀ PÁ²£ÁxÀ E§âgÀÄ §¸ÀªÀPÀ¯ÁåtPÉÌ §AzÀÄ vÀ£Àß C½AiÀĤUÉ PÀgÉ ªÀiÁrzÁUÀ C½AiÀÄ PÁgÀÄ vÀAzÀÄ E§âjUÀÆ PÁj£À°è PÀÆr¹PÉÆAqÀÄ vÀªÀÄä ªÀÄ£ÉUÉ PÀgÉzÀÄPÉÆAqÀÄ ºÉÆÃVgÀÄvÁÛgÉ, gÁwæ ¦üAiÀiÁð¢AiÀÄÄ ºÁUÀÆ ªÀÄUÀ C¯Éè G½¢zÀÄÝ, ¢£ÁAPÀ 11-12-2018 gÀAzÀÄ gÁwæ 0200 UÀAmÉ ¸ÀĪÀiÁjUÉ gÉÃtÄPÁ EPÉAiÀÄÄ aÃgÁqÀĪÀ ±À§Ý PÉý ¦üAiÀiÁð¢AiÀÄÄ JzÀÄÝ £ÉÆÃqÀ®Ä ªÀÄUÀ¼ÀÄ ¸ÀĪÀÄä£ÁVzÀÄÝ, K£ÁVzÉ JAzÀgÀÄ ¸ÀĪÀÄä£É EzÀݼÀÄ £À¸ÀÄQ£À eÁªÀ CAzÁdÄ 0500 UÀAmÉUÉ gÉÃtÄPÁ EªÀ¼ÀÄ QÃl £Á±ÀPÀ OµÀzsÀ ¸Éë¹gÀÄvÁÛ¼É DªÁUÀ ¦üAiÀiÁð¢AiÀÄÄ vÀ£Àß C½AiÀĤUÉ JµÀÄÖ J©â¹zÀgÀÄ K¼À°®è £ÀAvÀgÀ C½AiÀÄ ©üêÀÄgÁªÀ gÉÆÃ»¯É, CvÉÛ £ÁUÀªÀiÁä, ¦üAiÀiÁð¢, ªÀÄUÀ PÁ¹£ÁxÀ PÀÆrPÉÆAqÀÄ C½AiÀÄ£À PÁj£À°è vÀ£Àß ªÀÄUÀ½UÉ PÀÆr¹PÉÆAqÀÄ aQvÉì PÀÄjvÀÄ §¸ÀªÀPÀ¯Áåt ¸ÀgÀPÁj D¸ÀàvÉæAiÀİè zÁR®Ä ªÀiÁrzÀÄÝ, C°è£À ªÉåöÊzÁå¢üPÁjUÀ¼ÀÄ ¥ÀæxÀªÀÄ aQvÉì ¤Ãr ºÉaÑ£À aQvÉì PÀÄjvÀÄ ©ÃzÀgÀ ¸ÀgÀPÁj D¸ÀàvÉæUÉ ºÉÆÃUÀ®Ä w½¹zÁUÀ ¨ÉÃgÉ MAzÀÄ SÁ¸ÀV ªÁºÀ£ÀzÀ°è ªÀÄUÀ½UÉ ªÀÄ®V¹PÉÆAqÀÄ ©ÃzÀgÀ ¸ÀgÀPÁj D¸ÀàvÉæUÉ vÀAzÀÄ zÁR°¹zÁUÀ aQvÉì ¥sÀ®PÁjAiÀiÁUÀzÉà ¢£ÁAPÀ 13-12-2018 gÀAzÀÄ D¸ÀàvÉæAiÀÄ°è ªÀÄÈvÀ¥ÀnÖgÀÄvÁÛ¼ÉAzÀÄ PÉÆlÖ ¦üAiÀiÁð¢AiÀĪÀgÀ zÀÆj£À ºÉýPÉ ¸ÁgÁA±ÀzÀ ªÉÄÃgÉUÉ ¥ÀæPÀgÀt zÁR°¹PÉÆAqÀÄ vÀ¤SÉ PÉÊUÉÆ¼Àî¯ÁVzÉ.

UÁA¢üUÀAd ¥Éưøï oÁuÉ C¥ÀgÁzsÀ ¸ÀA. 33/2018, PÀ®A. 143, 147, 447, 323, 354, 504, 109, 302 eÉÆvÉ 149 L¦¹ ªÀÄvÀÄÛ PÀ®A. 3(2), (5) 3(2) (5 J) J¸ï.¹/J¸ï.n PÁAiÉÄÝ 1989 :-
¦üAiÀiÁ𢠸ÀÆAiÀÄðPÁAvÀ vÀAzÉ ±ÀAPÀgÀgÁªÀ ¥sÀƯÉÃPÀgÀ ¸Á: UÀuÉñÀ £ÀUÀgÀ ©ÃzÀgÀ gÀªÀgÀÄ ©ÃzÀgÀ £ÀUÀgÀzÀ ªÉƺÀ£À ªÀiÁPÉðl ºÀwÛgÀ EgÀĪÀ ªÀÄÄ£À¹¥Á®n PÁA¥À¯ÉPÀìzÀ°è ºÀÆ«£À CAUÀr ElÄÖPÉÆAqÀÄ G¥À f«¸ÀÄwÛzÀÄÝ, ¦üAiÀiÁð¢AiÀÄÄ 3 d£À CtÚvÀªÀÄäA¢zÀÄÝ ªÉÆzÀ®£ÉAiÀĪÀ£ÀÄ ZÀAzÀæPÁAvÀ, JgÀqÀ£ÉAiÀĪÀ£ÀÄ ¦üAiÀiÁ𢠪ÀÄvÀÄÛ ªÀÄÆgÀ£ÉAiÀĪÀ£ÁzÀ ²æÃPÁAvÀ CAvÁ EzÀÄÝ, J®ègÀÄ ¨ÉÃgÉ ¨ÉÃgÉAiÀiÁVzÀÄÝ, PÀÄA¨ÁgÀªÁqÁzÀ°è ¸ÀªÉð £ÀA. 35 £ÉÃzÀÝgÀ°è »jAiÀÄgÀ D¹Û 3 JPÀgÉ 32 UÀÄAmÉ EzÀÄÝ CzÀgÀ°è ªÀÄÆªÀgÀÄ CtÚvÀ«ÄäAzÀgÀÄ ºÀAaPÉÆArzÀÄÝ, ZÀAzÀæPÁAvÀ EªÀ¤UÉ 1 JPÀgÉ 12 UÀÄAmÉ d«ÄãÀÄ §A¢zÀÄ, ¦üAiÀiÁð¢UÉ 1 JPÀgÉ 10 UÀAmÉ d«Ä£ÀÄ §A¢zÀÄÝ ¸ÀªÉð £ÀA 35/3 £ÉÃzÀÝgÀ°è CtÚ¤UÉ §AzÀ d«Ä£ÀÄ 1 JPÀgÉ 12 UÀÄAmÉ d«ÄãÀÄ CwÛUÉAiÀiÁzÀ eÉÆåÃw EªÀgÀ ºÉ¸Àj£À°è ªÀiÁr¹zÀÄÝ EgÀÄvÀÛzÉ, ¸ÀzÀj d«Ä£ÀÄ eÉÆåÃw EªÀgÀÄ £ÉÆÃrPÉÆ¼ÀÄîvÁÛgÉ, CtÚ£À »¸ÁìPÉÌ §AzÀ d«Ä¤£À°è PÀÄA¨ÁgÀªÁqÁzÀ ¤ªÀÄð¯Á EªÀ¼ÀÄ AiÀiÁjUÉ ºÉüÀzÉ PɼÀzÉ C£À¢üPÀÈvÀªÁV MAzÀÄ n¤£À ±ÉÃqÀ ¤ªÀiÁðt ªÀiÁrzÀÄÝ PÀAqÀÄ ¦üAiÀiÁ𢠪ÀÄvÀÄÛ CtÚ ªÀÄvÀÄÛ vÀªÀÄä ²æÃPÁAvÀ ªÀÄvÀÄÛ CwÛUÉ eÉÆåÃw ºÁUÀÄ CwÛUÉAiÀĪÀgÀ vÀAzÉAiÀĪÀgÁzÀ ©.d£ÁzsÀð£À EªÀgÀÄ ¸ÀºÀ §AzÀÄ CªÀjUÉ F ªÀÄÄAZÉ §Ä¢ÝªÁzÀ ºÉýzÀÄÝ EgÀÄvÀÛzÉ, »ÃVgÀĪÁUÀ ¢£ÁAPÀ 13-12-2018 gÀAzÀÄ CtÚ ZÀAzÀæPÁAvÀ, CwÛUÉ eÉÆåÃw ªÀÄvÀÄÛ CtÚ£À ªÀiÁªÀ£ÁzÀ ©.d£ÁzsÀð£À ªÀÄvÀÄÛ CªÀgÀ ¥Àwß ªÀÄvÀÄÛ ªÀĺɧƧ ¥ÀmÉî EªÀgÀÄ PÀÆrPÉÆAqÀÄ vÀªÀÄä d«Ä¤UÉ ºÉÆV vÀªÀÄä d«Ä¤£À°è ºÀzÀÄÝ §¸ÀÛ ªÀiÁqÀĪÀ PÀÄjvÀÄ ¹«ÄAn£À PÀA§ ºÁPÀÄwÛgÀĪÁUÀ C£À¢üPÀÈvÀªÁV CwPÀæªÀÄ ¥ÀæªÉñÀ ªÀiÁr vÉÆAzÀgÉ MqÀÄwÛzÀÝ ¤ªÀÄð¯Á, ªÀÄAdƼÁ, «±Àé£ÁxÀ E£ÀÄß 6 jAzÀ 7 d£À CPÀæªÀÄ PÀÆl gÀa¹PÉÆAqÀÄ §AzÀÄ ¤ÃªÀÅ KPÉ E°è PÀA§UÀ¼ÀÄ ºÀƼÀÄwÛ¢Ýj ¸ÀzÀj eÁUÉ £ÀªÀÄä¢zÉ CAvÁ ºÉý E°è PÀA§UÀ¼ÀÄ ºÀƼÀĪÀÅzÀÄ ¨ÉÃqÁ CAvÁ CAzÁUÀ ©.d£ÁzsÀð£À EªÀgÀÄ ¸ÀzÀj d«Ä£ÀÄ £ÀªÀÄä C½AiÀÄA¢gÀ¢zÀÄÝ F eÁUÉAiÀÄ §UÉÎ ¥ÀºÀt ¥ÀwæPÉ EzÉ CAvÁ CAzÁUÀ £ÀªÀÄä ºÀwÛgÀ ¸ÀºÀ zÁR¯ÁwUÀ¼ÀÄ EªÉ ªÀÄvÀÄÛ £ÀªÀÄä »AzÉ dUÀ£ÁxÀ dªÀiÁzÁgÀ, gÁdPÀĪÀiÁgÀ UÁzÁ, zÉëzÁ¸À gÀªÀgÀ ¸À¥ÉÆlð EzÉ ¤ÃªÀÅ J£ÀÄ ¨ÉÃPÁzÀgÀÄ ªÀiÁr §¤ß ¤ªÀÄä »AzÉ £ÁªÀÅ EzÉÝÃªÉ £ÁªÀÅ £ÉÆÃrPÉÆ¼ÀÄîvÉÛÃªÉ CAvÁ CAzÀÄ PÀĪÀÄäPÀÄ ¤rzÀ ªÉÄÃgÉUÉ ¤ªÀÄð¯Á EªÀ¼ÀÄ CªÀ¼À PÉÊAiÀİèzÀÝ RÄað¬ÄAzÀ CtÚ£À ªÀiÁªÀ£À §®¨sÀÄdzÀ ªÉÄÃ¯É ºÉÆqÉ¢zÀÄÝ C®èzÉ CwÛUÉ £ÉÆÃr AiÀiÁPÉ ºÉÆqÉAiÀÄÄwÛ¢Ýj CAvÁ C£ÀÄßwÛzÁÝUÀ ªÀÄAdƼÁ EªÀgÀÄ eÉÆåÃw EªÀ¼À PÀÆzÀ®Ä »rzÀÄ CªÀ½UÉ PÉÊ ªÀÄÄ¶Ö ªÀiÁr ºÉÆqÉzÀÄ UÀ¥ÀÛUÁAiÀÄ ¥Àr¹zÀÄÝ C®èzÉ d£ÁzsÀð£À EªÀjUÀÆ ¸ÀºÀ ºÉÆqÉzÀÄ UÀÄ¥ÀÛUÁAiÀÄ ¥Àr¸ÀzÀÄÝ EgÀÄvÀÛzÉ, C®èzÉ «±Àé£ÁxÀ EªÀ£ÀÄ ªÀiÁªÀ£ÀªÀjUÉ PÉʪÀÄÄ¶Ö ªÀiÁr JzÉAiÀÄ°è ªÀÄvÀÄÛ ºÉÆmÉÖAiÀÄ°è ºÉÆqÉzÀÄ UÀÄ¥ÀÛUÁAiÀÄ ¥Àr¹zÀÄÝ EgÀÄvÀÛzÉ, ¸ÀzÀj WÀl£ÉUÉ DgÉÆÃ¦vÀgÁzÀ gÁdPÀĪÀiÁgÀ @ ¸ÀAUÀAiÀiÁå UÁzÁ (PÉÆÃªÀÄn) ªÀÄvÀÄÛ dUÀ£ÁxÀ dªÀiÁzÁgÀ ªÀÄvÀÄÛ zÉëzÁ¸À EªÀgÉ®ègÀÆ ¥ÀæZÉÆÃzÀ£É ¤Ãr PÀĪÀÄäPÀÄÌ ¤rzÀÄÝ EgÀÄvÀÛzÉ, CµÀÖgÀ°è ¥ÀPÀÌzÀ eÁUÉAiÀİèzÀÝ ®PÀëöät UÁzÀV, ¥Àæ±ÁAvÀ PÉÆÃ¼ÁgÀ, ¥ÀæºÀ¯ÁzÀ PÉÆÃ¼ÁgÀ, «±Á® PÀ¥Éà EªÀgÀÄ ªÀÄvÀÄÛ ¦üAiÀiÁð¢AiÀĪÀgÉ®ègÀÆ PÀÆrPÉÆAqÀÄ ¸ÀzÀj dUÀ¼À ©r¹PÉÆAqÀÄ UÁAiÀÄUÉÆAqÀ ªÀiÁªÀ ªÀÄvÀÄÛ ZÀAzÀæPÁAvÀ,  eÉÆåÃw ªÀÄvÀÄÛ d£ÁzsÀð£À gÀªÀgÀ ºÉAqÀwUÉ aQvÉì PÀÄjvÀÄ ©ÃzÀgÀ ¸ÀgÀPÁj D¸ÀàvÉæUÉ vÉUÉzÀÄPÉÆAqÀÄ ºÉÆVzÀÄÝ ©ÃzÀgÀ f¯Áè D¸ÀàvÉæAiÀİè aQvÉì ¥sÀ®PÁjAiÀiÁVzÉ aQvÉìAiÀÄ ¸ÀªÀÄAiÀÄzÀ°è ©. d£ÁzsÀð£À gÀªÀgÀÄ ªÀÄÈvÀ¥ÀnÖgÀÄvÁÛgÉAzÀÄ PÉÆlÖ ¦üAiÀiÁð¢AiÀĪÀgÀ zÀÆj£À ¸ÁgÁA±ÀzÀ ªÉÄÃgÉUÉ ¥ÀæPÀgÀt zÁR°¹PÉÆAqÀÄ vÀ¤SÉ PÉÊUÉÆ¼Àî¯ÁVzÉ.

©ÃzÀgÀ UÁæ«ÄÃt ¥Éưøï oÁuÉ AiÀÄÄ.r.Dgï ¸ÀA. 10/2018, PÀ®A. 174 ¹.Dgï.¦.¹ :-
ಫಿರ್ಯಾದಿ ನಾಗಮ್ಮಾ ಗಂಡ ಲಕ್ಷ್ಮಣ ಚಿನ್ನಂಪಲ್ಲಿ ವಯ: 40 ವರ್ಷ, ಜಾತಿ: ಕಬ್ಬಲಿಗ, ಸಾ: ಕಮಠಾಣಾ ಗ್ರಾಮ ರವರ ಗಂಡನ ಪಾಲಿಗೆ ಒಂದುವರೆ ಎಕರೆ ಜಮೀನು ಬಂದಿದ್ದು, ಸದರಿ ಜಮೀನು ಮತ್ತು ಇತರೆ ಬೇರೆ ಜನರ ಹೊಲಗಳು ಕಡತಿ ಮೇರೆಗೆ ಗಂಡ ಒಕ್ಕಲುತನ ಮಾಡಿಕೊಂಡಿರುತ್ತಾರೆ, ಈ ವರ್ಷ ಎಲ್ಲಾ ಹೊಲಗಳಲ್ಲಿ ಬಿತ್ತಣೆ ಮಾಡಿದ್ದು ಆದರೆ ಮಳೆಯಾಗದೇ ಬಿತ್ತಣೆ ಮಾಡಿದ ಎಲ್ಲಾ ಬೆಳೆಗಳು ಬೆಳೆದಿರುವುದಿಲ್ಲಾ, ಆದ್ದರಿಂದ ಗಂಡ ಒಕ್ಕಲುತನ ಕೆಲಸಕ್ಕಾಗಿ ತನ್ನ ಹತ್ತಿರ ಇದ್ದ ಹಣ ಮತ್ತು ಬೇರೆ ಖಾಸಗಿ ಜನರ ಹತ್ತಿರ ಕೈ ಸಾಲ ತಂದು ಖರ್ಚು ಮಾಡಿದ್ದು, ಈಗ ಬೆಳೆ ಬೆಳೆಯದೇ ಇರುವುದರಿಂದ ಮುಂದಿನ ಕೃಷಿ ಕೆಲಸಕ್ಕಾಗಿ ಮತ್ತು ಮನೆಯ ನಿರ್ವಹಣೆಗಾಗಿ ಹಾಗು ಬೇರೆಯವರ ಹತ್ತಿರ ತಂದಿದ್ದ ಕೈಸಾಲ ಹಣ ಹೇಗೆ ನಿರ್ವಹಿಸಬೇಕೆಂದು ಈಗ ಕೆಲವು ದಿವಸಗಳಿಂದ ಚಿಂತಿಸುತ್ತಿದ್ದರು, ಮೇಲಿಂದ ಮಗಳು ವಯಸ್ಸಿಗೆ ಬಂದಿದ್ದು ಅವಳ ಮದುವೆ ಹೇಗೆ ಮಾಡುವುದು ಅಂತಾ ಚಿಂತೆ ಮಾಡುತ್ತಿದ್ದರು, ಹೊಲದಲ್ಲಿ ಬೆಳೆ ಬೆಳೆಯದೇ ಇರುವುದರಿಂದ ಮತ್ತು ಕೈಯಲ್ಲಿ ಸದ್ಯ ಹಣ ಇಲ್ಲದರಿಂದ ಮುಂದಿನ ಜೀವನದ ನಿರ್ವಹಣೆ ಹೇಗೆ ಮಾಡಬೇಕೆಂದು ಸದಾ ಚಿಂತೆ ಮಾಡುತ್ತಿದ್ದರು, ಹೀಗಿರುವಾಗ ದಿನಾಂಕ 13-12-2018 ರಂದು ದಿನನಿತ್ಯದಂತೆ ಗಂಡ ಎದ್ದು ಹೊಲಕ್ಕೆ ಹೋಗಿ ದನಗಳಿಗೆ ಹುಲ್ಲು ತರುತ್ತೇನೆ ಅಂತಾ ಹೇಳಿ ಮನೆಯಿಂದ ಹೋಗಿ ಸಿಕಿಂದ್ರಾಪೂರ ಕ್ರಾಸ್ ಹತ್ತಿರ ಮಂದಕನಳ್ಳಿ ರೋಡ ಬದಿಯಲ್ಲಿರುವ ಹುಣಸೆ ಮರದ ಕೊಂಬೆಗೆ ಗಂಡ ಹಗ್ಗದಿಂದ ಕೊರಳಿಗೆ ನೇಣು ಹಾಕಿಕೊಂಡು ಮೃತಪಟ್ಟಿದ್ದು, ಗಂಡ ಲಕ್ಷ್ಮಣ ಇವರು ತಮ್ಮ ಮತ್ತು ಬೇರೆಯವರ ಹೊಲಗಳು ಕಡಿತಿ ಮೇರೆಗೆ ಒಕ್ಕಲುತನ ಮಾಡಿದ್ದು ಈ ವರ್ಷ ಸರಿಯಾಗಿ ಮಳೆಯಾಗದೇ ಹೊಲಗಳಲ್ಲಿ ಬೆಳೆ ಬೆಳೆಯದೇ ಇರುವುದರಿಂದ ಒಕ್ಕಲುತನಕ್ಕೆ ಖರ್ಚು ಮಾಡಿದ ಪೂರ್ತಿ ಹಣ ಹಾನಿಯಾಗಿದ್ದು, ಸದ್ಯ ಕೈಯಲ್ಲಿ ಹಣ ಇರದರಿಂದ ಮುಂದಿನ ಕೃಷಿಗಾಗಿ ಮತ್ತು ಮನೆಯ ನಿರ್ವಹಣೆಗಾಗಿ ಹಾಗು ಮಗಳ ಮದುವೆಗಾಗಿ ಹೇಗೆ ಮಾಡುವುದು ಅಂತಾ ಚಿಂತಿಸಿ ಮನಸ್ಸಿಗೆ ಬೇಜಾರ ಮಾಡಿಕೊಂಡು ಹುಣಸೆ ಮರಕ್ಕೆ ಹಗ್ಗದಿಂದ ನೇಣು ಹಾಕಿಕೊಂಡು ಆತ್ಮಹತ್ಯ ಮಾಡಿಕೊಂಡಿರುತ್ತಾರೆ, ಅವರ ಸಾವಿನಲ್ಲಿ ಯಾರ ಮೇಲೂ ಬೇರೆ ಯಾವುದೇ ರೀತಿಯ ಸಂಶಯ ಇರುವುದಿಲ್ಲಾ ಅಂತಾ ಕೊಟ್ಟ ಫಿರ್ಯಾದಿಯವರ ಹೇಳಿಕೆ ಸಾರಾಂಶದ ಮೇರೆಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ.

KALABURAGI DISTRICT REPORTED CRIMES

ಅಪಘಾತ ಪ್ರಕರಣ :
ಹೆಚ್ಚುವರಿ ಸಂಚಾರಿ ಠಾಣೆ : ದಿನಾಂಕ 23-11-2018 ಸಾಯಂಕಾಲ 6-40 ಗಂಟೆ ಸುಮಾರಿಗೆ ನನ್ನ ತಾಯಿ ಪಾರ್ವತಿ @ ಮಹಾದೇವಿ ಇವರು ಅವರು ಕೆಲಸ ಮಾಡುವ ಉದನೂರ ರೋಡ ಹತ್ತೀರ ಇರುವ ಹಾಸ್ಟೆಲನಿಂದ ಎನ್.ಈ ಕೆ.ಆರ.ಟಿ.ಸಿ ಬಸ್ಸ ನಂಬರ ಕೆಎ-32/ಎಫ್-2183 ನೇದ್ದರಲ್ಲಿ ಕುಳಿತು  ಬರುವಾಗ ಆರ.ಪಿ ಸರ್ಕಲ ಹತ್ತೀರ ಬರುವ ಅಯ್ಯಾಂಗಾರ ಬೇಕರಿ ಎದುರು ರೋಡ ಮೇಲೆ ಬಸ್ಸ ಚಾಲಕನು ಪ್ರಯಾಣಿಕರು ಇಳಿಯುವ ಸಂಬಂದ ಬಸ್ಸ ನಿಲ್ಲಿಸಿದಾಗ ನನ್ನ ತಾಯಿ ಬಸ್ಸಿನಿಂದ ಇಳಿಯುತ್ತಿದ್ದಾಗ ಬಸ್ಸ ಚಾಲಕ ವೀರಭದ್ರಯ್ಯಾ ಇತನು ನನ್ನ ತಾಯಿ ಬಸ್ಸಿನಿಂದ ಇಳಿಯುತ್ತೀರುವದನ್ನು ನೋಡದೆ ಮತ್ತು ಬಸ್ಸ ಕಂಡೆಕ್ಟರ್ ಸಿಟಿ ಹೊಡೆಯದೆ ಇದ್ದರು ಕೂಡಾ ಬಸ್ಸನ್ನು ಒಮ್ಮಲೆ ಅತಿವೇಗವಾಗಿ ಮತ್ತು ನಿಷ್ಕಾಳಿಜಿತನದಿಂದ ಚಲಾಯಿಸಿ ನನ್ನ ತಾಯಿಯವರಗೆ ಬಸ್ಸಿನ ಬಾಗಿಲಿನಿಂದ ಬಿಳಿಸಿ ಅಪಘಾತ ಪಡಿಸಿದ್ದು ದಿನಾಂಕ 24-12-2018 ರಂದು ನನ್ನ ತಾಯಿಗೆ ಹೆಚ್ಚಿನ ಉಪಚಾರ ಕುರಿತು ಸೊಲಾಪೂರ ಸಿ.ಎನ್.ಎಸ್ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಸೇರಿಕೆ ಮಾಡಿ ಉಪಚಾರ ಮಾಡಿಸಿದ್ದು ಖಾಸಗಿ ಆಸ್ಪತ್ರೆಯ ಖರ್ಚು ವೆಚ್ಚ ಹೆಚ್ಚಿಗೆ ಬರುತ್ತಿದ್ದರಿಂದ ದಿನಾಂಕ 12-12-2018 ರಂದು ನನ್ನ ತಾಯಿಗೆ ಕಲಬುರಗಿ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಉಪಚಾರ ಕುರಿತು ಕರೆದುಕೊಂಡು ಬಂದು ಸೇರಿಕೆ ಮಾಡಿದ್ದು ನನ್ನ ತಾಯಿ ಪಾರ್ವತಿ @ ಮಹಾದೇವಿ ಇವಳು ರಸ್ತೆ ಅಪಘಾತದಲ್ಲಿ ಆದ ಭಾರಿ ಗಾಯದ ಉಪಚಾರ ಪಡೆಯುತ್ತಾ ಸರ್ಕಾರಿ ಆಸ್ಪತ್ರೆಯಲ್ಲಿ ದಿನಾಂಕ 13.12.2018 ರಂದು ಸಾಯಂಕಾಲ 6-25 ಗಂಟೆ ಸುಮಾರಿಗೆ ಅಪಘಾತದಲ್ಲಿ ಆದ ಗಾಯದ ಉಪಚಾರ ಫಲಕಾರಿಯಾಗದೆ ಮೃತಪಟ್ಟಿರುತ್ತಾಳೆ. ಅಂತಾ ಶ್ರೀ ಕೃಷ್ಣಾ ತಂದೆ ಸಿದ್ರಾಮಪ್ಪಾ ಹೊಸ್ಮನಿ ಸಾ: ಮಾಹಾದೇವ ನಗರ ಶಾಹಾಬಜಾರ ಕಲಬುರಗಿ ರವರು ಸಲ್ಲಿಸಿದ ದೂರು ಸಾರಾಂಶದ ಮೇಲಿಂದ ಹೆಚ್ಚುವರಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆಕ್ರಮವಾಗಿ ಮರಳು ಸಾಗಿಸುತ್ತಿದ್ದ ಟ್ರ್ಯಾಕ್ಟರ ಜಪ್ತಿ :
ಅಫಜಲಪೂರ ಠಾಣೆ : ದಿನಾಂಕ 13-12-2018 ರಂದು  ಸೋನ್ನ  ಗ್ರಾಮದ ಭೀಮಾ ನದಿಯಿಂದ ಟ್ರಾಕ್ಟರದಲ್ಲಿ ಅಕ್ರಮವಾಗಿ ಮರಳು ತುಂಬಿ ಕೊಂಡು ಮರಳು ಸಾಗಾಣಿಕೆ ಮಾಡುತ್ತಿದ್ದಾರೆ ಅಂತಾ ಬಾತ್ಮಿ ಬಂದ ಮೇರೆಗೆ ಪಿ/ಎಸ್/ಐ/ ಅಫಜಲಪೂರ ಹಾಗು ಸಿಬ್ಬಂದಿ ಮತ್ತು ಪಂಚರೊಂದಿಗೆ ಸೊನ್ನ ಕ್ರಾಸ ಹತ್ತಿರ ಇದ್ದಾಗ  ನಮ್ಮ ಎದುರಿನಿಂದ ಒಂದು ಟ್ಯಾಕ್ಟರ ಬರುತ್ತಿತ್ತು, ಸದರಿ ಟ್ರಾಕ್ಟರ ಚಾಲಕನು ನಮ್ಮ ಪೊಲೀಸ್  ಜೀಪ ನೋಡಿ ತನ್ನ ಟ್ರಾಕ್ಟರ  ಸ್ಥಳದಲ್ಲಿಯೇ ನಿಲ್ಲಿಸಿ ಓಡಿ ಹೋದನು. ನಂತರ ನಾವು ಪಂಚರ ಸಮಕ್ಷಮ ಸದರಿ ಟ್ಯಾಕ್ಟರ ಹತ್ತಿರ ಹೋಗಿ ಚೆಕ್ ಮಾಡಿ ನೋಡಲು ಸ್ವರಾಜ ಕಂಪನಿಯ ಟ್ಯಾಕ್ಟರ ಇದ್ದು ಅದರ ಟ್ರೈಲಿಯಲ್ಲಿ ಮರಳು ತುಂಬಿದ್ದು ಇತ್ತು ಟ್ರ್ಯಾಕ್ಟರ ನಂಬರ ನೋಡಲಾಗಿ ನೊಂದಣಿ ಸಂಖ್ಯೆ ಸ್ಪಷ್ಟವಾಗಿ ಇರಲಿಲ್ಲ, ಅದರ ಇಂಜಿನ ನಂ 39.1308/99A0619 ಚೆಸ್ಸಿ ನಂ 99A036700609 ಅಂತ ಇರುತ್ತದೆ. ಟ್ರ್ಯಾಕ್ಟರ ಅಂದಾಜು ಕಿಮ್ಮತ್ತು 500000/- ರೂ ಮತ್ತು ಸದರಿ ಟ್ರ್ಯಾಕ್ಟರ ಟ್ರೈಲಿಯಲಿದ್ದ ಮರಳಿನ ಒಟ್ಟು ಅಂದಾಜು ಕಿಮ್ಮತ್ತು 3000/- ರೂ ಆಗಬಹುದು. ಮರಳು ತುಂಬಿದ ಟ್ರ್ಯಾಕ್ಟರನ್ನು ಜಪ್ತಿಮಾಡಿಕೊಂಡು ಅಫಜಲಪೂರ ಠಾಣೆಗೆ ಬಂದು ಪ್ರಕರಣ ದಾಖಲಿಸಲಾಗಿದೆ.
ಹಲ್ಲೆ ಪ್ರಕರಣ :
ಅಫಜಲಪೂರ ಠಾಣೆ : ಶ್ರೀ  ನೀಲಕಂಠ ತಂದೆ ಶಾಂತಪ್ಪ ದೋಡಮನಿ ಸಾ: ಗೌರ (ಬಿ) ರವರು ಊರಲ್ಲಿ ಶ್ರೀ ಹುಚ್ಚಲಿಂಗೇಶ್ವರ ದೇವಸ್ಥಾನ ಇರುತ್ತದೆ. ಊರಿನ ಗುರು ಹಿರಿಯರು ಕೂಡಿಕೊಂಡು ಸದರಿ ದೇವಸ್ಥಾನದಲ್ಲಿ ದಿನಾಂಕ 03-03-2019 ರಂದು ಕಳಸಾರೋಹಣ ಹಾಗೂ ಮೂರ್ತಿ ಪ್ರತಿಷ್ಟಾಪನೆ ಮತ್ತು ಸಾಮೋಹಿಕ ವಿವಾಹ ಕಾರ್ಯಕ್ರಮ ಹಮ್ಮಿಕೊಂಡಿದ್ದು ಇರುತ್ತದೆ. ಸದರಿ ಕಾರ್ಯಕ್ರಮಕ್ಕೆ ಸಂಭಂದಿಸಿದ ಪೋಸ್ಟರಗಳನ್ನು ಗ್ರಾಮದಲ್ಲಿ ಹಚ್ಚಿಲಾಗಿದ್ದು ಸುಮಾರು 3-4 ದಿನಗಳಿಂದ ನಮ್ಮೂರಿನ ಪ್ರಕಾಶ ತಂದೆ ಮಹಾದೇವಪ್ಪ ದೋಡ್ಡಮನಿ ಎಂಬಾತನು ಸದರಿ ಪೋಷ್ಟರಗಳನ್ನು ಹರಿದು ಹಾಕುವುದು ಹಾಗೂ ಪೋಸ್ಟರದಲ್ಲಿನ ದೇವರ ಚಿತ್ರಕ್ಕೆ ಮತ್ತು ಗಣ್ಯ ವ್ಯಕ್ತಿಗಳ ಭಾವ ಚಿತ್ರಕ್ಕೆ ಚಪ್ಪಲಿಯಿಂದ ಹೊಡೆದು ಅವಮಾನ ಮಾಡುತ್ತಿರುತ್ತಾನೆ. ನಿನ್ನೆ ದಿನಾಂಕ 12-12-2018 ರಂದು ರಾತ್ರಿ 8:00 ಗಂಟೆ ಸುಮಾರಿಗೆ ನಾನು ಮತ್ತು ನಮ್ಮೂರಿನವರಾದ 1) ಹುಚ್ಚಪ್ಪ ತಂದೆ ಶಂಕರ ಸಿಂಗೆ 2) ಮಡೇಪ್ಪ ತಂದೆ ದವಲಪ್ಪ ಅಂಗಡಿ 3) ಶಿವರಾಯ ತಂದೆ ಮಲಕಪ್ಪ ವಠಾರ ಇನ್ನಿತರರೂ ಕೂಡಿಕೊಂಡು ಶ್ರೀ ಹುಚ್ಚಲಿಂಗೇಶ್ವರ ದೇವಸ್ಥಾನಕ್ಕೆ ಹೋದಾಗ ದೇವಸ್ಥಾನದಲ್ಲಿ ಪ್ರಕಾಶ ದೋಡ್ಡಮನಿ ಈತನು ಗುಡಿಯಲ್ಲಿ ಹೋಗಿ ಸರಾಯಿ ಕುಡಿಯುತ್ತಾ ಕುಳಿತಿದ್ದಾದ್ದನು, ಆಗ ನಾವು ಸದರಿ ಪ್ರಕಾಶನಿಗೆ ನಾವು ಪೂಜೆ ಮಾಡುವ ಗುಡಿ ಇದು, ನೀನು ಈ ರೀತಿ ಗುಡಿಯಲ್ಲಿ ಸರಾಯಿ ಕುಡಿಯುತ್ತಾ ಕುಳಿತರೆ ಹೇಗೆ ಎಂದು ಕೇಳಿದಾಗ ಬೋಸಡಿ ಮಕ್ಕಳ್ಯಾ ದೇವರ ಗುಡಿ ಇದ್ರ ನಿಮಗ ಇದ್ದರಬೇಕು ನನಗಲ್ಲ ಎಂದು ನಮಗೆ ಕೆಟ್ಟ ಕೆಟ್ಟ ಶಬ್ದಗಳಿಂದ ಬೈದು ಏನ ಮಾಡ್ಕೋತಿರಿ ಮಾಡ್ಕೊರಿ ಎಂದು ಅಲ್ಲೆ ಎದುರುಗಡೆ ಮೂತ್ರ ವಿಸರ್ಜನೆ ಮಾಡಿ ನನಗೆ ಮಗನೆ ನಿಂದೆ ಜಾಸ್ತಿ ನಡದಾದ ನನ್ನ ವಿಷಯಕ್ಕೆ ಬಂದರೆ ನಿನಗ ಜೀವ ಸಹಿತ ಬಿಡುವುದಿಲ್ಲ. ನಿನ್ನಷ್ಟಕ್ಕೆ ನೀನಿರಬೇಕು ಎಂದು ಬೆದರಿಕೆ ಹಾಕಿ ಹೋಗಿರುತ್ತಾನೆ.   ಸದರಿ ಪ್ರಕಾಶ ತಂದೆ ಮಹಾದೇವಪ್ಪ ದೋಡ್ಡಮನಿ ಸಾ|| ಗೌರ (ಬಿ) ಈತನು ನಮ್ಮ ಮತಕ್ಕೆ ಅಪಮಾನ ಮಾಡುವ ಉದ್ದೇಶದಿಂದ ನಮ್ಮ ಪವಿತ್ರ ಸ್ಥಾನವಾದ ಪೂಜಾ ಸ್ಥಳವೆಂದು ಬಾವಿಸಿ ಪೂಜೆ ಪುನಸ್ಕಾರಗಳನ್ನು ಮಾಡುವ ಶ್ರೀ ಹುಚ್ಚಲಿಂಗೇಶ್ವರ ಗುಡಿಯಲ್ಲಿ ಸರಾಯಿ ಕುಡಿದು, ಮೂತ್ರ  ವಿಸರ್ಜನೆ ಮಾಡಿ ನಮ್ಮ ಮತಕ್ಕೆ ಅಪಮಾನ ಮಾಡಿರುತ್ತಾನೆ ಹಾಗೂ ಕೇಳಲು ಹೋದ ನನಗೆ ಮತ್ತು ನನ್ನ ಜೋತೆಗೆ ಇದ್ದ1) ಹುಚ್ಚಪ್ಪ ತಂದೆ ಶಂಕರ ಸಿಂಗೆ 2) ಮಡೇಪ್ಪ ತಂದೆ ದವಲಪ್ಪ ಅಂಗಡಿ 3) ಶಿವರಾಯ ತಂದೆ ಮಲಕಪ್ಪ ವಠಾರ ಎಲ್ಲರಿಗೂ ಅವಾಚ್ಯ ಶಬ್ದಗಳಿಂದ ಬೈದು ನನಗೆ ಜಿವ ಬೆದರಿಕೆ ಹಾಕಿರುತ್ತಾನೆ. ಅಂತಾ ಸಲ್ಲಿಸಿದ ದೂರು ಸಾರಾಂಶದ ಮೇಲಿಂದ ಅಫಜಲಪೂರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Thursday, December 13, 2018

BIDAR DISTRICT DAILY CRIME UPDATE 13-12-2018


ದಿನಂಪ್ರತಿ ಅಪರಾಧಗಳ ಮಾಹಿತಿ ದಿನಾಂಕ: 13-12-2018

 ಧನ್ನೂರಾ ಪೊಲೀಸ್ ಠಾಣೆ ಗುನ್ನೆ ನಂ. ಸಂ:261/2018 ಕಲಂ:304(A) ಐಪಿಸಿ :-

ದಿನಾಂಕ:12/12/2018 ರಂದು 1200 ಗಂಟೆಗೆ ಫಿರ್ಯಾದಿ ಶ್ರೀಮತಿ ಮಹಾದೇವಿ ಗಂಡ ದಿ:ವಿಜಯಕುಮಾರ ಕೇರಿ ಸಾ:ಹಾಲಹಳ್ಳಿ(ಕೆ) ತಾ:ಭಾಲ್ಕಿ ರವರು ಧನ್ನೂರಾ ಪೊಲೀಸ್ ಠಾಣೆಗೆ ಹಾಜರಾಗಿ ಲಿಖಿತ ದೂರು ಸಲ್ಲಿಸಿದರ ಸಾರಾಂಶವೆನೆಂದರೆ ಫಿರ್ಯಾದಿಗೆ 1) ವಿನೋದ 2) ಸಿದ್ಧಾರೋಢ 3) ಚಿನ್ನಮ್ಮಾ ಅಂತ ಇಬ್ಬರು ಗಂಡು ಮತ್ತು ಒಬ್ಬಳು ಮಗಳು ಹೀಗೆ ಮೂರು ಜನ ಇರುತ್ತಾರೆ. ಇವರ ಎರಡನೆ ಮಗನಾದ ಸಿದ್ದಾರೋಡ ಈತನು 2015 ನೇ ಸಾಲಿನ ಡಿಸೆಂಬರ ತಿಂಗಳಲ್ಲಿ ಜೆಸ್ಕಾಂ ಇಲಾಖೆಗೆ ಕೀರಿಯ ಮಾರ್ಗದಾಳು ಅಂತ ಕೆಲಸಕ್ಕೆ ಸೇರಿಕೊಂಡಿದ್ದು ಸದ್ಯೆ ಬ್ಯಾಲಹಳ್ಳಿ ಜೆಸ್ಕಾಂ ಶಾಖೆಯಲ್ಲಿ ಕರ್ತವ್ಯ ನಿರ್ವಹಸಿಕೊಂಡಿರುತ್ತಾರೆ.  ಮಗ ಸಿದ್ಧಾರೋಡ ಈತನು ದಿನಾಲು ಬೆಳಿಗ್ಗೆ ಮನೆಯಿಂದ ಕೆಲಸಕ್ಕೆ ಹೋಗಿ ತನ್ನ ಸರಕಾರಿ ಕರ್ತವ್ಯ ನಿರ್ವಹಿಸಿ ಮರಳಿ ಮನೆಗೆ ಬರುತ್ತಿದ್ದರು. ಹೀಗಿರುವಾಗ ಇಂದು ದಿನಾಂಕ:12/12/2018 ರಂದು ಬೆಳಿಗ್ಗೆ 7-45 ಗಂಟೆಗೆ ನನ್ನ ಮಗ ಸಿದ್ದಾರೋಡ ಕೇರಿ ಇವರು ಕೆಲಸಕ್ಕೆ ಹೋಗಿ ಬರುತ್ತೆನೆ ಎಂದು ಕೆಲಸಕ್ಕೆ ಹೋಗಿರುತ್ತಾರೆ.  ಸಿದ್ಧಾರೋಡ ಲೈನಮ್ಯಾನ ಇವರು ಹೊಲದಲ್ಲಿದ್ದ ವಿಧ್ಯುತ ಟಿ.ಸಿ ಕಂಬ ಹತ್ತಿ ದುರಸ್ಥಿ ಮಾಡುತ್ತಿರುವಾಗ ಒಮ್ಮೇಲೆ ಸಿದ್ದಾರೋಡ ಇವರು ಟಿ.ಸಿ ಹತ್ತಿರ ಇದ್ದ ಒಂದು ತಂತಿ ಮುಟ್ಟಿ ನೋಡಿದ್ದಾಗ ಒಮ್ಮೇಲೆ ಸಿದ್ದಾರೋಡ ಇವರ ಕೈಗೆ ವಿಧ್ಯುತ ತಗಲಿ ಕೆಳಗೆ ಬಿದ್ದು ಮುಖದ ಮೇಲೆ ದೊಡ್ಡ ಪ್ರಮಾಣದ ರಕ್ತಗಾಯವಾಗಿ ಅವರು ಸ್ಥಳದಲ್ಲಿಯೇ ಮೃತ ಪಟ್ಟಿರುತ್ತಾರೆ.  ದಿನಾಂಕ:12/12/2018 ರಂದು 8-45 ಗಂಟೆಗೆ ನನ್ನ ಮಗ ಸಿದ್ದಾರೋಡ ಈತನಿಗೆ 1) ಹಲಬರ್ಗಾ ಶಾಖೆಯ ಶಾಖಾಧಿಕಾರಿ, 2) ಸೇಕ್ಷನ ಆಪರೇಟರ್ 3) ಬ್ಯಾಲಹಳ್ಳಿ ಜೇಸ್ಕಾಂ ಶಾಖಾಧಿಕಾರಿ ಹಾಗೂ ಜೆಸ್ಕಾಂ ಇಲಾಖೆಗೆ ಸಂಭಂಧಪಟ್ಟ ಇತರೆ ಲೈನಮ್ಯಾನಗಳು ಮತ್ತು4] AEE ಭಾಲ್ಕಿ ರವರು ಇವರು ಸುರಕ್ಷತೆಯ ಬಗ್ಗೆ ಯಾವುದೆ ರೀತಿಯ ಮುಂಜಾಗೃತ ಕ್ರಮ ಕೈಕೊಳ್ಳದೆ ಹಾಗೂ ಸ್ಥಳದಲ್ಲಿ ಹಾಜರಿ ಇರದೆ ನಿರ್ಲಕ್ಷ ಹಾಗೂ ಬೇಜವಬ್ದಾರಿತನದಿಂದ ನನ್ನ ಮಗ ಸಿಧ್ದಾರೋಡ ಈತನಿಗೆ ಟಿ.ಸಿ ರಿಪೇರಿ ಮಾಡಲು ಹೇಳಿ ಮತ್ತು ಎಲ್.ಸಿ (ಲೈನ ಕ್ಲೀಯರೆನ್ಸ) ನೀಡಿರುತ್ತೆವೆ ಅಂತ ಹೇಳಿ ದುರಸ್ಥಿ ಮಾಡಲು ಕಂಬ ಹತ್ತಿಸಿ ನನ್ನ ಮಗನಿಗೆ ಕೆಲಸ ಮಾಡಲು ಹೇಳಿದ್ದರಿಂದ ನನ್ನ ಮಗ ಟಿಸಿ ದುರಸ್ಥಿ ಮಾಡುವಾಗ ಒಮ್ಮೇಲೆ ಬಲಗೈ ಬೇರಳಿಗೆ ವಿಧ್ಯುತ ತಗಲಿ ಕೆಳಗೆ ನೆಲದ ಮೇಲೆ ಬಿದ್ದು ಭಾರಿಗಾಯಗೊಂಡು ನನ್ನ ಮಗ ಸಿದ್ದಾರೋಡ ತಂದೆ ವಿಜಯಕುಮಾರ ಕೇರಿ ವಯ:24 ವರ್ಷ ಮು:ಹಾಲಹಳ್ಳಿ(ಕೆ) ಇವರು ಸ್ಥಳದಲ್ಲಿಯೇ ಮೃತ ಪಟ್ಟಿರುತ್ತಾರೆ. ಆದ್ದರಿಂದ ನಿರ್ಲಕ್ಷ ಹಾಗೂ ಬೇಜವಬ್ದಾರಿಯಿಂದ ಕೆಲಸ ಮಾಡಲು ಹೇಳಿದ ಈ ಮೇಲ್ಕಂಡ ಜನರ ಮೇಲೆ ಕಾನೂನು ಕ್ರಮ ಜರುಗಿಸಲು ವಿನಂತಿ ಅಂತ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೋಳ್ಳಲಾಗಿದೆ.

£ÀÆvÀ£À £ÀUÀgÀ ¥Éưøï oÁuÉ UÀÄ£Éß £ÀA. 228/18 PÀ®A 379  L¦¹ :-

¦üAiÀiÁ𢠠s±ÉÃR UÀįÁªÀÄ ºÀĸÉãÀ vÀAzÉ ±ÉÃR ¯Á® CºÀäzÀ ªÀAiÀÄ:27 ªÀóµÀð eÁw:ªÀÄĹèA. G:SÁ¸ÀV PÀA¥À¤AiÀİè PÉ®¸À ¸Á/ ªÀÄ£É. £ÀA 7-86 J®ªÀÄ®PÀÄzÀÄgÀÄ EA¢gÁ £ÀUÀgÀ-2 d£Àä¨sÀÆ«Ä ©æeï ºÀwÛÃgÀ «dAiÀĪÁqÁ f¯Áè PÀȵÁÚ (J¦) ¸ÀzsÀå ªÀÄ£É £ÀA.8-8-174  ¤Ãj£À mÁåAPÀ ºÀwÛÃgÀ ºË¹AUÀ ¨ÉÆÃqÀð PÉ.JZï.©.(J¯ï.L.f).  PÁ¯ÉÆÃ¤ ©ÃzÀgÀ gÀªÀgÀÄ ¤ÃrzÀ zÀÆj£À ¸ÁgÁA±ÀªÉ£ÉAzÀgÉ EªÀgÀ AiÀiÁªÀĺÁ J¥sï.gÀhÄqÀ.J¸ï.2.0 ªÉÆÃlgÀ ¸ÉÊPÀ®  £ÀA AP-16/FB1143 £ÉÃzÀÝ£ÀÄß   25/11/2018  gÀAzÀÄ EªÀgÀÄ ¸Á¬Ä ¯ÉÊ¥sï ¸ÉÊ£Àì PÀA¥À¤AiÀİè PÀvÀðªÀå ªÀÄÄV¹PÉÆAqÀÄ  «±ÁæAw EzÀÝ ¥ÀæAiÀÄÄPÀÛ gÁwæ £Á£ÀÄ ªÀÄ£ÉAiÀİèAiÉÄà G½zÀÄPÉÆArzÀÄÝ, gÁwæ 20:30 ¦.JªÀiï. UÀAmÉUÉ ªÀÄ®VPÉÆ¼ÀÄîªÁUÀ £À£Àß ªÉÆÃlgÀ ¸ÉÊPÀ®£ÀÄß   ªÀÄ£ÉAiÀÄ ªÀÄÄAzÉ ¤°è¹ ªÀÄ®VPÉÆArzÀÄÝ, ¢£ÁAPÀ 26/11/2018 gÀAzÀÄ 06:00 UÀAmÉAiÀÄ ¸ÀĪÀiÁjUÉ JzÀÄÝ £ÉÆÃqÀ¯ÁV £À£Àß ªÉÆÃlgÀ ¸ÉÊPÀ® PÁt¸À°®è. ¢£ÁAPÀ 26/11/2018 gÀAzÀÄ ¨É¼ÀUÁzÀ £ÀAvÀgÀ £Á£ÀÄ £ÀªÀÄä ªÀÄ£ÉAiÀÄ ªÀiÁ°PÀgÁzÀ ²ªÀgÁd gÀªÀjUÉ w½¹zÀÄÝ CªÀgÀÄ ªÀÄvÀÄÛ £Á£ÀÄ PÀÆrPÉÆAqÀÄ ¸ÀzÀj ªÉÆÃlgÀ ¸ÉÊPÀ® §UÉÎ ºÀÄqÀÄPÁrzÀÄÝ J°èAiÀÄÆ £À£Àß ªÉÆÃlgÀ ¸ÉÊPÀ® ¥ÀvÉÛAiÀiÁUÀ°®è. AiÀiÁgÉÆÃ C¥ÀjavÀ PÀ¼ÀîgÀÄ ¢£ÁAPÀ 25/11/2018 gÀ gÁwæ 2030 UÀAmɬÄAzÀ ¢£ÁAPÀ 26/11/2018 gÀ ¨É¼ÀV£À eÁªÀ 0600 UÀAmÉAiÀÄ ªÀÄzsÀåzÀ CªÀ¢üAiÀÄ°è  PÀ¼ÀîvÀ£À ªÀiÁrPÉÆAqÀÄ ºÉÆÃVgÀÄvÁÛgÉ.   PÀ¼ÀîvÀ£ÀªÁzÀ ªÉÆÃmÁgï ¸ÉÊPÀ¯ï «ªÀgÀ 1) AiÀiªÀĺÁ J¥sï.gÀhÄqÀ.J¸ï.2.0 ªÉÆÃlgÀ ¸ÉÊPÀ® £ÀA AP-16/FB1143 2) ZÁ.£ÀA. ME1RG442CH0118590 , EA. £ÀA. G3J3E0178947 ªÀiÁqÀ¯ï: 2017,  §tÚ: ªÀiÁål ¨ÁèöåPÀ2 (ºÀ¹gÀÄ «Ä²ævÀ PÀAzÀÄ §tÚ) EzÀÄÝ CAzÁdÄ QªÀÄävÀÄÛ gÀÆ- 49,000/-gÀÆ DVgÀÄvÀÛzÉ. CAvÁ ¤ÃrzÀ zÀÆj£À ªÉÄÃgÉUÉ  ¥ÀæPÀgÀt zÁR°¹PÉÆAqÀÄ vÀ¤SÉ PÉÊUÉÆ¼Àî¯ÁVzÉ.

  

KALABURAGI DISTRICT REPORTED CRIMES

ಅಪಘಾತ ಪ್ರಕರಣ :
ಗ್ರಾಮೀಣ ಠಾಣೆ : ದಿನಾಂಕ.11-12-2018 ರಂದು ರಾತ್ರಿ 10-00 ಪಿ.ಎಂ.ದ ಸುಮಾರಿಗೆ ಉದನೂರದಿಂದ ನಮ್ಮ ಅಳಿಯ ಚಂದ್ರಕಾಂತ ಹಡಪದ ಇತನು ಅವರ ತಾಯಿ ಅಂದರೆ ನನ್ನ ಹೆಂಡತಿಯ ತಾಯಿ ಸುಭದ್ರಬಾಯಿ ಎಂಬುವವರು ತೀರಿಕೊಂಡಿರುತ್ತಾರೆ ಅಂತಾ ಸುದ್ದಿ ತಿಳಿಸಿದ್ದು ಇಂದು ದಿನಾಂಕ.12-12-2018 ರಂದು ನಾನು ಮತ್ತು ನನ್ನ ಹೆಂಡತಿ ನೀಲಮ್ಮಾ ಹಾಗೂ ಸಣ್ಣ ಮಗ ಶರಣು ಹಡಪದ ಕೂಡಿಕೊಂಡು ಮುಂಜಾನೆ ನಾವು ಉದನೂರಕ್ಕೆ ಬಂದಿದ್ದು ಹಾಗೂ ನನ್ನ ಮಗ ಮಲ್ಲಿಕಾರ್ಜುನ @ ಮಲ್ಲು ಹಾಗೂ ಅವನ ಹೆಂಡತಿ ಶೃತಿ ಇಬ್ಬರು ಕೂಡಾ ಉದನೂರಕ್ಕೆ ಬಂದಿದ್ದರು. ಮದ್ಯಾನ 1-45 ಪಿ.ಎಂ.ಕ್ಕೆ. ನನ್ನ ಮಗ ಮಲ್ಲು @ ಮಲ್ಲಿಕಾರ್ಜುನ ಮತ್ತು ಅವನ ಗೆಳೆಯ ಶಿವಕುಮಾರ ಪೂಜಾರಿ ಇಬ್ಬರು ಕೂಡಿಕೊಂಡು ಒಂದು ಹೀರೋ ಸ್ಪ್ಲೆಂಡರ ಮೋಟಾರ ಸೈಕಲ್ ನಂ.ಕೆ.ಎ.32. ಇ.ಇ.0541 ನೆದ್ದರ ಮೇಲೆ ಕುಣಿ ನೋಡಿಕೊಂಡು ಬರಲು ಹೋಲಕ್ಕೆ  ಹೋದರು 2-00 ಗಂಟೆಯ ಸುಮಾರಿಗೆ ನಮ್ಮ ಸಂಬಂದಿ ಶಿವಕುಮಾರ ಹಡಪದ ಇತನು ನನಗೆ ಫೋನಮಾಡಿ ನನ್ನ ಮಗ ಮಲ್ಲಿಕಾರ್ಜುನ @ ಮಲ್ಲು ಇವರಿಗೆ ಟಿಪ್ಪರ ಇಕ್ಕಿ ಹೊಡೆದಿದ್ದು ಅವರಿಗೆ ಭಾರಿ ಗಾಯವಾಗಿರುತ್ತದೆ ಅಂತಾ ತಿಳಿಸಿದನು ಆಗ ಗಾಬರಿಗೊಂಡು  ನಾನು ಮತ್ತು ನನ್ನ ಹೆಂಡತಿ ನೀಲಮ್ಮಾ ಹಾಗೂ ನನ್ನ ಸಣ್ಣ ಮಗ ಶರಣು, ನಮ್ಮ ಸಡಕ್ ಮಡಿವಾಳ ಹಡಪದ ಎಲ್ಲರೂ ಕೂಡಿಕೊಂಡು ಘಟನಾ ಸ್ಥಳಕ್ಕೆ ಹೋಗಿ ನೋಡಲಾಗಿ ನನ್ನ ಮಗ ಮಲ್ಲಿಕಾರ್ಜುನ @ ಮಲ್ಲು ಇತನಿಗೆ ನೋಡಲು ಸ್ಥಳದಲ್ಲಿಯೇ ಮೃತಪಟ್ಟಿದನು. ಅವನಿಗೆ ಗದಕ್ಕೆ ರಕ್ತಗಾಯ , ಹೊಟ್ಟೆಯ ಕೆಳಭಾಗ , ಟೊಂಕದ ಮೇಲೆ ಎರಡು ತೋಡೆಗಳ ಮಲೆ  ಟಿಪ್ಪರ ಹಾಯಿದು ಹೋಗಿದ್ದರಿಂದ ಭಾರಿರಕ್ತಗಾಯವಾಗಿ ಭಾರಿ ರಕ್ತಸ್ರಾವವಾಗಿ ಟೊಂಕದ ಮೋಲೆ ಮುರಿದಂತೆ ಆಗಿರುತ್ತದೆ , ಎಡಗಾಲು ತೊಡೆಗೆ ಭಾರಿ ರಕ್ತಗಾಯವಾಗಿತ್ತು ಮತ್ತು ಆತನ ಸಂಗಡ ಇದ್ದ ಶಿವಕುಮಾರ ತಂದೆ ಲಕ್ಷ್ಮಣ ಪೂಜಾರ ಇತನಿಗೆ ಎಡಗಣ್ಣಿ ಹುಬ್ಬಿನ ಮೇಲೆ, ಮೂಗಿಗೆ ,ಎಡಗೈಗೆ ,ಎಡತೋಡೆಯ ಹತ್ತಿರ ಅಲಲ್ಲಿ ತರಚಿದ ಗಾಯಗಳಾಗಿದ್ದು, ಅಪಘಾತಪಡಿಸಿದ ಟಿಪ್ಪರ ಕೂಡಾ ಅಲ್ಲಿಯೇ ನಿಂತಿದ್ದು ನೋಡಲಾಗಿ ನಂ.ಕೆ.ಎ.32. ಬಿ.9244 ನೆದ್ದು ಇತ್ತು ಜನರು ಸೇರುವಷ್ಟರಲ್ಲಿ ಟಿಪ್ಪರ ಚಾಲಕ ಓಡಿಹೋಗಿದ್ದು ಸದರಿಯವನಿಗೆ ನೋಡಿದಲ್ಲಿ ಗುರುತಿಸುತ್ತೆವೆ, ಆಗ ಸ್ಥಳದಲ್ಲಿಯೇ ಇದ್ದ ಘಟನೆಯನ್ನು ನೋಡಿದ ಶಿವಕುಮಾರ ಹಡಪದ ಮತ್ತು ಈರಣ್ಣ ಹಡಪದ ಇವರಿಗೆ ವಿಚಾರಿಸಲು ಮಲ್ಲಿಕಾರ್ಜುನ @ ಮಲ್ಲು ಮತ್ತು ಶಿವಕುಮಾರ ಪ್ರಜಾರಿ ಇವರು ತಮ್ಮ ಮೋಟಾರ ಸೈಕಲ್ ನಂ.ಕೆ.ಎ.32ಇಇ0541 ನೆದ್ದನ್ನು ಶಿವಕುಮಾರ ನಡೆಸುತಿದ್ದು  ಮಲ್ಲಿಕಾರ್ಜುನ ಹಿಂದೆ ಕುಳಿತಿದು ರೇವಣಸಿದ್ದ ಹಡಪದ ಇವರ ಹೊಲದ  ಮುಂದೆ ಉದನೂರದಿಂದ ಹೊಲಕ್ಕೆ ಹೋಗುತ್ತಿರುವಾಗ ಅದೇ ವೇಳಗೆ ಅವರ ಎದರುಗಡೆಯಿಂದ ಮಿಣಜಗಿ ಕಡೆಯಿಗೆ ಹೋಗುವ ರಸ್ತೆ ಮೇಲೆ ಹೋಗುವಾಗ ಅದೇವೇಳಗೆ ಅವರ ಎದರುಗಡೆಯಿಂದ ಒಂದು ಟಿಪ್ಪರ ನಂ.ಕೆ.ಎ.32. ಬಿ-9244 ನೆದ್ದರ ಚಾಲಕನು ಟಿಪ್ಪರನ್ನು ಅತೀವೇಗ ಮತ್ತು ನಿಸ್ಕಾಳಜಿತನದಿಂದ ನಡೆಯಿಸಿಕೊಂಡು ಬಂದು ಮಲ್ಲಿಕಾರ್ಜುನ @ ಮಲ್ಲು ಇತನು ಕುಳಿತು ಹೋಗುತಿದ್ದ ಮೋಟಾರ ಸೈಕಲಗೆ ಡಿಕ್ಕಿ ಹೊಡೆದಿದ್ದರಿಂದ ಈ ಘಟನೆ ಸಂಭವಿಸಿರುತ್ತದೆ ಅಂತಾ ತಿಳಿಸಿದನು. ನಂತರ ಒಂದು ಖಾಸಗಿ ಅಂಬುಲೆನಸದಲ್ಲಿ ಮಲ್ಲು @ ಮಲ್ಲಿಕಾರ್ಜುನ ಹಾಕಿಕೊಂಡು ಮತ್ತು ಶಿವಕುಮಾರನಿಗೆ ಕೂಡಿಸಿಕೊಂಡು ಬಂದು ಶಿವಕುಮಾರನಿಗೆ ಸನರೈಜ ಆಸ್ಪತ್ರೆಯಲ್ಲಿ ಸೇರಿಕೆ ಮಾಡಿದ್ದು ನನ್ನ ಮಗನಿಗೆ ಸರಕಾರಿ ಆಸ್ಪತ್ರೆಗೆ ತಂದು ದಾಖಲ ಮಾಡಿರುತ್ತೇವೆ. ಅಂತಾ ಶ್ರೀ. ಶ್ರೀಕಾಂತ  ತಂದೆ ಕಾಶೀರಾಯ ಹಡಪದ ಸಾ; ಗೊಬ್ಬರ (ಬಿ) ತಾ;ಅಫಜಲಪೂರ ಜಿ;ಕಲಬುರಗಿ ರವರು ಸಲ್ಲಿಸಿದ ದೂರು ಸಾರಾಂಶದ ಮೇಲಿಂದ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  
ಹಲ್ಲೆ ಪ್ರಕರಣ :
ಯಡ್ರಾಮಿ ಠಾಣೆ : ಶ್ರೀ ಮಲ್ಲಣ್ಣ ತಂದೆ ಶೇಖಪ್ಪ ನಾಟೀಕಾರ ಸಾ|| ಆಲೂರ ಗ್ರಾಮ ರವರು ತಮ್ಮೂರಿನಲ್ಲಿ ತಮ್ಮ ಸಮಾಜದ ಲಕ್ಷ್ಮೀಬಾಯಿ ಗಂಡ ಚಂದ್ರಾಮ ಹೆಡಗಿಜೋಳ ಇವರಿಗೆ ಮಕ್ಕಳು ಇಲ್ಲದ ಕಾರಣ ಮತ್ತು ಅವರು ಹೇಳಿದಂತೆ ಅವರ ಹೊಲವನ್ನು ನಮ್ಮ ಅಣ್ಣ ಹಣಮಂತ ನಾಟೀಕಾರ ಈತನು ಹರಿಜನ ಸಮಾಜದವರಿಗೆ ಮಾಡಿಸಿಕೊಟ್ಟಿದ್ದು ಇರುತ್ತದೆ. ಈ ಬಗ್ಗೆ ಲಕ್ಷ್ಮೀಬಾಯಿ ರವರ ಅಣತಮ್ಮಕಿಯವರಾದ ಅಯ್ಯಣ್ಣ ತಂದೆ ಸೋಮರಾಯ ಹೆಡಗಿಜೋಳ ಹಾಗು ಇತರರು ಸೇರಿಕೊಂಡು ನಮ್ಮೊಂದಿಗೆ ಹಗೇ ಸಾಧಿಸುತ್ತಾ ಬಂದಿರುತ್ತಾರೆ,  ದಿನಾಂಕ 12-12-2018 ರಂದು 7;30 ಪಿ.ಎಂ ಸುಮಾರಿಗೆ ನಾನು ನಮ್ಮ ಅಣ್ಣ ಹಣಮಂತ, ಸಿದ್ದಣ್ಣ ಹಾಗು ಪರಶುರಾಮ ತಂದೆ ಬಸವರಾಜ ಹೆರೂರ ರವರೆಲ್ಲರೂ ಕೂಡಿ ನಮ್ಮೂರ ಸಿದ್ದಲಿಂಗೇಶ್ವರ ಗುಡಿ ಹತ್ತಿರ ಲೈಟಿನ ಬೆಳಕಿನಲ್ಲಿ ಮಾತನಾಡುತ್ತಾ ನಿಂತಾದ ಅದೇ ಸಮಯಕ್ಕೆ 1] ಅಯ್ಯಣ್ಣ ತಂದೆ ಸೋಮರಾಯ ಹೆಡಗಿಜೋಳ, 2] ಶಿವಪ್ಪ ತಂದೆ ಚಂದ್ರಕಾಂತ ಹೆಡಗಿಜೋಳ, 3] ವಿಶ್ವನಾಥ ತಂದೆ ಶರಣಪ್ಪ ಹೆಡಗಿಜೋಳ, 4] ಹಣಮಂತ ತಂದೆ ಮಹಾಂತೇಶ ಹೆಡಗಿಜೋಳ, 5] ಭೀಮಣ್ಣ ತಂದೆ ಸಿದ್ದಣ್ಣ ಹೆಡಗಿಜೋಳ, 6] ಚಂದ್ರಕಾಂತ ತಂದೆ ಬಸಪ್ಪ ಹೆಡಗಿಜೋಳ, 7] ಮಹಾಂತೇಶ ತಂದೆ ಚಂದ್ರಕಾಂತ ಹೆಡಗಿಜೋಳ, 8] ಬಸವರಾಜ ತಂದೆ ಹಣಮಂತ ಹೆಡಗಿಜೋಳ, 9] ಯಮನೂರಪ್ಪ ತಂದೆ ಈರಣ್ಣ ಹೆಡಗಿಜೋಳ, 10] ಬಸವರಾಜ ತಂದೆ ಭೀಮರಾಯ ಹೆಡಗಿಜೋಳ, 11] ಹುಲಕಂಠ ತಂದೆ ಶಿವಶರಣಪ್ಪ ಹೆಡಗಿಜೋಳ, 12] ಶಿವರಾಯ ತಂದೆ ಶಿವಶರಣಪ್ಪ ಹೆಡಗಿಜೋಳ, 13] ಶಿವಶರಣಪ್ಪ ತಂದೆ ಗೊಲ್ಲಾಳಪ್ಪ ಹೆಡಗಿಜೋಳ, 14]  ಶಿವು ತಂದೆ ಬಸವರಾಜ ಹೆಡಗಿಜೋಳ, 15] ಸುರೇಶ ತಂದೆ ಯಮನಪ್ಪ ಹೆಡಗಿಜೋಳ, 16] ಮಲ್ಲಣ್ಣ ತಂದೆ ಯಮನಪ್ಪ ಹೆಡಗಿಜೋಳ, 17] ಬಸವರಾಜ ತಂದೆ ಶಿವರಾಯ ಹೆಡಗಿಜೋಳ, 18] ಈರಣ್ಣ ತಂದೆ ಬೀಮರಾಯ ಹೆಡಗಿಜೋಳ, 19] ಶಿವಪ್ಪ ತಂದೆ ಬಸವಂತ ಹೆಡಗಿಜೋಳ, 20] ಶಿವಪ್ಪ ತಂದೆ ಶರಣಪ್ಪ ಹೆಡಗಿಜೋಳ, 21] ರಾಜಪ್ಪ ತಂದೆ ಗೊಲ್ಲಾಳಪ್ಪ ಹೆಡಗಿಜೋಳ, 22] ಸಿದ್ದಪ್ಪ ತಂದೆ ಮಹಾದೇವಪ್ಪ ಹೆಡಗಿಜೋಳ, 23] ಮಲ್ಲಪ್ಪ ತಂದೆ ಮಹಾದೇವಪ್ಪ ಹೆಡಗಿಜೋಳ, 24] ರಾಜು ತಂದೆ ಬಸವರಾಜ ಹೆಡಗಿಜೋಳ, 25] ರಾಜು ತಂದೆ ಶಿವರಾಯ ಹೆಡಗಿಜೋಳ ಸಾ|| ಎಲ್ಲರು ಆಲೂರ ಗ್ರಾಮದ ರವರೆಲ್ಲರೂ ಗುಂಪು ಕಟ್ಟಿಕೊಂಡು ಕೈಯಲ್ಲಿ ಕಲ್ಲು ಬಡಿಗೆಗಳನ್ನು ಹಿಡಿದುಕೊಂಡು ನಮ್ಮ ಹತ್ತಿರ ಬಂದು ನಮಗೆ ಹೋಗದಂತೆ ತಡೆದು ನಿಲ್ಲಿಸಿ ಈ ಸೂಳಿ ಮಕ್ಕಳಿಗೆ ಹೊಡೆದು ಖಲಾಸೆ ಮಾಡರೋ ಅಂತಾ ಅನ್ನುತ್ತಿದ್ದರು, ಅವರಲ್ಲಿ ಅಯ್ಯಣ್ಣ ಇವನು ಏ ಸೂಳಿ ಮಕ್ಕಳ್ಯಾ ನಮ್ಮ ಆಸ್ತಿ ಮಂದಿಗಿ ಮಾರಲಾಕ ನಿವ್ಯಾರೋ ಅಂತಾ ಅಂದು ಕೊಲೆ ಮಾಡುವ ಉದ್ದೇಶದಿಂದ ನಮ್ಮ ಅಣ್ಣ ಹಣಮಂತನ ತಲೆಯ ಮೇಲೆ ಜೋರಾಗಿ ಎರಡು ಸಲ ಹೋಡೆದು ಭಾರಿ ರಕ್ತಗಾಯ ಪಡಿಸಿದನು, ಆಗ ನಮ್ಮ ಅಣ್ಣ ಹಣಮಂತ ನೆಲದಮೇಲೆ ಬಿದ್ದಾಗ ಶಿವಪ್ಪ ಮತ್ತು ವಿಶ್ವನಾಥ ರವರು ಬಡಿಗೆಗಳಿಂದ ನಮ್ಮ ಅಣ್ಣನ ಬೆನ್ನಿನ ಮೇಲೆ, ಬಲಭುಜದ ಮೇಲೆ ಮತ್ತು ಎಡಗಾಲಿಗೆ ಹಾಗು ಬಲಗೈ ಮಣಿಕಿಟ್ ಹತ್ತಿರ  ಹೊಡೆದು ಗುಪ್ತ ಪೆಟ್ಟು ಪಡಿಸಿರುತ್ತಾರೆ, ಹಣಮಂತ ತಂದೆ ಮಹಾಂತೇಶ ಮತ್ತು ಭೀಮಣ್ಣ ತಂದೆ ಸಿದ್ದಣ್ಣ ರವರು ನಮ್ಮ ಅಣ್ಣ ಸಿದ್ದಣ್ಣನಿಗೆ ಕೈಯಿಂದ ಮೈ ಕೈಗೆ ಹೊಡೆ ಬಡೆ ಮಾಡುತ್ತಿದ್ದಾಗ ಚಂದ್ರಕಾಂತ ಈತನು ಕಲ್ಲಿನಿಂದ ಸಿದ್ದಣ್ಣನ ಬಲ ತಲೆಗೆ ಹೊಡೆದು ರಕ್ತಗಾಯ ಪಡಿಸಿದನು, ಆಗ ನಮ್ಮ ಅಣ್ಣ ಸಿದ್ದಣ್ಣ ನೆಲಕ್ಕೆ ಬಿದ್ದಾಗ ಮಹಾಂತೇಶ ತಂದೆ ಚಂದ್ರಕಾಂತ ಈತನು ಕಲ್ಲಿನಿಂದ ಅವನ ಎದೆಯ ಮೇಲೆ ಹೊಡೆದು ಗುಪ್ತಪೆಟ್ಟು ಪಡಿಸಿರುತ್ತಾನೆ, ಬಸವರಾಜ ತಂದೆ ಹಣಮಂತ ಮತ್ತು ಯಮನೂರಪ್ಪ ತಂದೆ ಈರಣ್ಣ ರವರು ನನಗೆ ಎಳೆದಾಡಿ ನೆಲಕ್ಕೆ ಕೆಡವಿದರು, ಆಗ ಬಸವರಾಜ ತಂದೆ ಬೀಮರಾಯ ಹಾಗು ಹುಲಕಂಠ ತಂದೆ ಶಿವಶರಣಪ್ಪ ರವರು ಬಡಿಗೆಗಳಿಂದ ನನ್ನ ಮೊಳಕಾಲ ಕೆಳಗೆ, ಬಲಗೈ ಮೊಳಕೈ ಹತ್ತಿರ, ಬೆನ್ನಿನ ಮೇಲೆ ಭುಜದ ಮೇಲೆ ಹಾಗು ತಲೆಯ ಮೇಲೆ ಹೊಡೆದು ಗುಪ್ತಪೆಟ್ಟುಪಡಿಸಿರುತ್ತಾರೆ, ಆಗ ನಮ್ಮೋಂದಿಗೆ ಇದ್ದ ಪರಶುರಾಮ ಹೆರೋರ ಈತನಿಗೆ ಶಿವರಾಯ ತಂದೆ ಶಿವಶರಣಪ್ಪ, ಶಿವಶರಣಪ್ಪ ತಂದೆ ಗೊಲ್ಲಾಳಪ್ಪ ರವರು ಎಳೆದಾಡಿ ನೆಲಕ್ಕೆ ಕೆಡವಿದ್ದರಿಂದ ಅವನ ಬಲ ಹಣೆಯ ಹತ್ತಿರ ಒಳೆಟ್ಟಾಗಿರುತ್ತದೆ, ನಂತರ ಇನ್ನುಳಿದವರೆಲ್ಲರು ಸೇರಿಕೊಂಡು ಇವತ್ತ ಇವರಿಗೆ ಹೊಡೆದು ಖಲಾಸೆ ಮಾಡೋಣಾ ಅಂತಾ ಅನ್ನುತ್ತಾ ನಮಗೆ ಕೈಯಿಂದ ಕಾಲಿನಿಂದ ಹೊಡೆ ಬಡೆ ಮಾಡಿರುತ್ತಾರೆ ಅಂತಾ ಸಲ್ಲಿಸಿದ ದೂರು ಸಾರಾಂಶದ ಮೇಲಿಂದ ಯಡ್ರಾಮಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಲೈಂಗಿಕ ದೌರ್ಜನ್ಯವೆಸಗಿದ ಪ್ರಕರಣ :
ಯಡ್ರಾಮಿ ಠಾಣೆ : ಶ್ರೀಮತಿ ರವರು 7 ತಿಂಗಳ ಹಿಂದೆ ನಾನು ಬಾಣೆತನಕ್ಕೆ ನನ್ನ ತವರೂರಿಗೆ ಬಂದಿದ್ದು ನನಗೆ 6 ತಿಂಗಳದ ಒಂದು ಹೆಣ್ಣು ಮಗು ಇರುತ್ತದೆ. ಬಿರಾಳ ಹಿಸ್ಸಾ ಗ್ರಾಮದ ಕಾಂತಪ್ಪ ತಂದೆ ಮಲ್ಲಪ್ಪ ಬರಗುಡಿ ಈತನು ಈಗ 2-3 ತಿಂಗಳಿಂದ ನನಗೆ ನೋಡುವುದು, ನನ್ನ ಹಿಂಬಾಲಿಸುವುದು, ಹಾಗು ಚುಡಾಯಿಸುವುದು ಮಾಡುತ್ತಿದ್ದನು, ಆಗ ನಾನು ಅವನಿಗೆ ನನ್ನ ಮದುವೆಯಾಗಿದೆ, ನನಗೆ ಚುಡಾಯಿಸುವುದು ಮಾಡಬೇಡಾ ಅಂತಾ ತಿಳಿಸಿ ಹೇಳಿದರು ಕೇಳದೆ ಅದೇ ರೀತಿ ನನಗೆ ಚುಡಾಯಿಸುತ್ತಾ ಬಂದಿರುತ್ತಾನೆ. ದಿನಾಂಕ 09-11-2018 ರಂದು ರಾತ್ರಿ 11;00 ಗಂಟೆಗೆ ನಾನು ಬೈಹಿರದೇಸೆ ಹೋದಾಗ ಕಾಂತಪ್ಪ ಬರಗುಡಿ ಮತ್ತು ಅವರ ಮಾವ  ಗೋಲಗೇರಿ ಗ್ರಾಮದ ಸಿದ್ದಪ್ಪ ಇವರುಗಳು ಒಮ್ಮೇಲೆ ನನ್ನ ಎದುರುಗಡೆ ಬಂದು ನನ್ನ ಬಾಯಿಗೆ ಬಟ್ಟೆ ಒತ್ತಿ ಹಿಡಿದರು, ನೀನು ಚೀರಾಡಿದರೇ ನಿನಗೆ ಖಲಾಸೆ ಮಾಡುತ್ತೇವೆ ಅಂತಾ ಅಂದು ನನಗೆ ಎತ್ತಿಕೊಂಡು ಒಂದು ಮೋಟರ ಸೈಕಲ್ ಮೇಲೆ ಮದ್ಯದಲ್ಲಿ ಕೂಡಿಸಿಕೊಂಡು ಅಲ್ಲಿಂದ ಕಾಂತಪ್ಪ ರವರ ಕಬ್ಬಿನ ಹೊಲಕ್ಕೆ ಕರೆದುಕೊಂಡು ಹೋದರು, ನಂತರ ಸಿದ್ದಪ್ಪ ಇವನು ಕೆಲಸಾ ಇದೇ ಅಂತ ಹೇಳಿ ಅಲ್ಲಿಂದ ಹೋದಾಗ ಕಾಂತಪ್ಪ ಇವನು ನನಗೆ ಜಬರದಸ್ತಿಯಿಂದ ಸಂಬೋಗ ಮಾಡಿರುತ್ತಾನೆ, ಅಂದು ರಾತ್ರಿ ಹೊಲದಲ್ಲೆ ಇದ್ದು, ಬೆಳಗಿನ ಜಾವ ಕಾಂತಪ್ಪ ಇವನು ಅಂಜಿಸಿ ಅಲ್ಲಿಂದ ನನಗೆ ಮೇನ ರೋಡಿಗೆ ಕರೆದುಕೊಂಡು ಹೋಗಿ ಬಿಜಾಪೂರಕಡೆ ಹೋಗುವ ಯಾವುದೋ ಒಂದು ಬಸ್ಸಿನಲ್ಲಿ ಕೂಡಿಸಿಕೊಂಡು ಹೋಗಿ ನಂತರ ಮಹಾರಾಷ್ಟ್ರಾದ ಬಂಡರಕವಟೆ ಹತ್ತಿರ ಇದ್ದ ತೆಲಗಾಂವ ಗ್ರಾಮದ ಸುರೇಶ ಪಾಟೀಲ ಎಂಬುವರ ಹೊಲದಲ್ಲಿರುವ ಮನೆಯಲ್ಲಿ ಇಟ್ಟನು, ಕಾಂತಪ್ಪ ಇವನು ನಿನಗ ಕಿಡ್ನ್ಯಾಪ ಮಾಡಿದ ವಿಷಯ ಯಾರಿಗಾದರು ಹೇಳಿದರೆ ಇಲ್ಲೇ ಖಲಾಸ ಮಾಡುತ್ತೇನೆ ಅಂತಾ ಅಂದಿದ್ದಕ್ಕೆ ನಾನು ಅಂಜಿ ಸುಮ್ಮನಾಗಿದ್ದೇ, ಹೊಲದ ಮಾಲಿಕ ಸುರೇಶ ಪಾಟೀಲ ರವರು ಕೇಳಿದಾಗ ಕಾಂತಪ್ಪ ಇವನು ನಾವಿಬ್ಬರು ಗಂಡ ಹೆಂಡತಿ ಇರುತ್ತೇವೆ ಅಂತಾ ಅವರಿಗೆ ಹೇಳಿರುತ್ತಾನೆ, ನಂತರ ಕಾಂತಪ್ಪ ಇವನು ನನಗೆ ದಿನಾಲು ರಾತ್ರಿವೇಳೆಯಲ್ಲಿ ಒತ್ತಾಯಪೂರ್ವಕವಾಗಿ ಪದೆ ಪದೆ ಸಂಭೋಗ ಮಾಡಿರುತ್ತಾನೆ, ನಿನ್ನೆ ರಾತ್ರಿಯು ಸಹ ಕಾಂತಪ್ಪ ಇವನು ನನಗೆ ಅಂಜಿಸಿ ಸಂಭೊಗ ಮಾಡಿರುತ್ತಾನೆ, ಇಂದು ಪೊಲೀಸನವರು ನಾವು ಇದ್ದ ಜಾಗಕ್ಕೆ ಬಂದಾಗ ಅವರಿಗೆ ನೋಡಿ ಕಾಂತಪ್ಪ ಇವನು ಅಲ್ಲಿಂದ ಓಡಿ ಹೋದನು, ನಂತರ ನನಗೆ ನಿಮ್ಮೊಂದಿಗೆ ಠಾಣೆಗೆ ಕರೆದುಕೊಂಡು ಬಂದಿದ್ದು ಇರುತ್ತದೆ, ಕಾಂತಪ್ಪ ಮತ್ತು ಅವರ ಮಾವ ಸಿದ್ದಪ್ಪ ಸಾ|| ಗೊಲಗೇರಿ ರವರು ದಿನಾಂಕ 09-11-2018 ರಂದು 11;00 ಪಿ.ಎಂ ಕ್ಕೆ ನಮ್ಮೂರಲ್ಲಿ ನಾನು ಬೈಹಿರದೇಸೆಗೆ ಹೋದಾಗ ನನಗೆ ಅಪಹರಣಮಾಡಿಕೊಂಡು ಹೋಗಿ ಕಾಂತಪ್ಪ ಇವನು ಜೀವ ಭಯ ಹಾಕಿ ಪದೇ ಪದೇ ಲೈಂಗಿಕ ದೌರ್ಜನ್ಯವೆಸಗಿರುತ್ತಾರೆ, ಅಂತಾ ಸಲ್ಲಿಸಿದ ದೂರು ಸಾರಾಂಶದ ಮೇಲಿಂದ ಯಡ್ರಾಮಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Wednesday, December 12, 2018

KALABURAGI DISTRICT REPORTED CRIMES

ವರದಕ್ಷಣೆ ಕಿರುಕಳ ನೀಡಿ ಕೊಲೆ ಮಾಡಿದ ಪ್ರಕರಣ :
ಕಮಲಾಪೂರ ಠಾಣೆ : ಶ್ರೀ ದತ್ತುರಾವ ತಂದೆ ಮೋತಿರಾಮ ಘೋಗರೆ ಸಾ: ಜೋಷಿಗಲ್ಲಿ ಈಶ್ವರ ನಗರ ಬಸವಕಲ್ಯಾಣ ಜೀ. ಬೀದರ ರವರ ಮಗಳು ದಿಪಾಲ್ಲಿಯ ಮದುವೆ ಶ್ರೀಕಾಂತ ರಮೇಶ ಮಾಲ್ಲದಾರ (ವಾಕೋಡೆ) ಜೋತೆ ದಿನಾಂಕ 27-12-2011 ರಂದು ಬಸವಕಲ್ಯಾಣದಲ್ಲಿ ಮಾಡಿದ್ದು  ಈ ಮದುವೆ ನಮ್ಮ ಸಮಾಜದ ರಿತ್ತಿ ರಿವಾಜ ಪಾರಂಪರಿಕ ರೀತಿಯಲ್ಲಿ ಆಯಿತ್ತು. ಇವರಿಗೆ 15 ಲಕ್ಷ (ಹದಿನೈದು ಲಕ್ಷ ರೂಪಾಯಿ) ಇವರಿಗೆ ವ್ಯವಸಾಯ ಮಾಡುವ ಸಲುವಾಗಿ ಕೊಡದು ಇತ್ತು ಆದರೆ ನಾನು ಆತನಿಗೆ ಆ ಸಂದರ್ಭದಲ್ಲಿ ಮಾತ್ರ 5 ಲಕ್ಷ ರೂಪಾಯಿ ಕೊಟ್ಟಿದೆ ಉಳಿದ 10 ಲಕ್ಷ ರುಪಾಯಿ ಆಮೇಲೆ ಕೋಡುತ್ತೇನೆ ಎಂದಿದ್ದೆ  ನನ್ನ ಪಾರಂಪರಿಕ ಅಥವಾ ನನ್ನ ಪರಿಸ್ಥಿತಿ ಗಂಭೀರವಾದರಿಂದ ಕೋಡೊಕೆ  ಆಗಿಲ್ಲ ಅದರ ಜೋತೆ ನಾನು ಇವರಿಗೆ ಮನೆಯ ವಸ್ತುಗಳು ಮತ್ತು 5 ತೋಲೆ ಬಂಗಾರ ಕೊಡದೆ ಅದರ ಜೋತೆ ಈ ಮದುವೆಯ ಎಲ್ಲಾ ಖರ್ಚನ್ನು ನಾನು ನೋಡಿಕೊಂಡಿದ್ದೇನೆ. ಮದುವೆ ಆದಾಗ ಕೇಲವು ತಿಂಗಳು ನನ್ನ ಮಗಳ ಖುಶಾಲವಾಗಿ ಇದ್ದಳು ಕೇಲವು ವರ್ಷದ ನಂತರ ನನ್ನ ಮಗಳಿಗೆ ರಜತ ಎಂಬ ಹುಡುಗ ಅದನಂತರ ರಂಜನ ಎಂಬ ಎರಡನೇಯ ಹುಡಗನಿಗೆ ಜನಸಿದಳು, ಅದನಂತರ ನನ್ನ ಅಳಿಯ ಶ್ರೀಕಾಂತ, ಅತ್ತೆ ವಂದನಾ ರಮೇಶ ಮಾಲ್ಲದಾರ , ಮಾವ ರಮೇಶ ಮಾಲ್ಲದಾರ, ಭಾವ ಶಶಿಕಾಂತ ರಮೇಶ ಮಾಲ್ಲದಾರ ಅವನ ಹೆಂಡತಿ ಸಾರಿಕಾ , ಶಶಿಕಾಂತ ಮಾಲ್ಲದಾರ, ಮೈದುನ ರಜನೀಕಾಂತ ರಮೇಶ ಮಾಲ್ಲದಾರ ಅವನ ಹೆಂಡತಿ ರಶಮಾ ರಜನಿಕಾಂತ ಮಾಲ್ಲದಾರ ಇವರು ಎಲ್ಲರೂ ಸೇರಿ ನನ್ನ ಮಗಳು ದಿಪಾಲ್ಲಿಗೆ ತನ್ನ ತವರುಲ್ಲಿಂದ ಉಳಿದ ಹತ್ತು ಲಕ್ಷ ರೂಪಾಯಿ (10 ಲಕ್ಷ ರೂಪಾಯಿ) ಮಾತಿನ ತಕ್ಕಂತೆ ತರಬೇಕು ಎಂದು ಆಕೆಯ ಮೇಲೆ ಅತ್ಯಾಚಾರವನ್ನು ನಡೆಸಿಕೊಂಡು ಮಾತು ಮಾತಿಗು ಆಕೆಯ ಅತ್ತೆ ನೇಗಣಿ , ಮೈದುನ , ಭಾವ ,ಮಾವ ಮತ್ತು ಗಂಡ ಬೈದು ಹೊಡೆದು ಊಟವನ್ನು ಕೋಡುವುದಿಲ್ಲ ಏನಾದ್ದರು ಆಯಿತು ಅಂದರೆ ದವಾಖನೇಗೆ ವಯುವುದಿಲ್ಲ ಇಂತಹ ಹಿಂಸಾಚಾರವನ್ನು ನಡೆಸುಕೊಂಡಿದ್ದರು. ಇವು ಎಲ್ಲಾ ಆಗಿರುವಂತಹ ವಿಚಾರಗಳನ್ನು ದಿಪಾಲ್ಲಿ ಯಾವಾಗ ಬಸವಕಲ್ಯಾಣಗೆ ಬಂದಾಗ ಹೇಳುತ್ತಿದಳು, ಯಾವಾಗ ನನ್ನ ದೊಡ್ಡ ಅಣ್ಣನಾದಂತಹ ಶ್ರೀ ಬಾಬುರಾವ ಮೋತಿರಾಮ ಘೋಗರೇ, ತಮ್ಮರಾದಂತಹ ಶ್ರೀ ಸಂಜುಕುಮಾರ ಮೋತಿರಾಮ ಘೋಗರೇ. ಹಾಗೂ ಇತ್ತರೆ ಸಂಭಂದಿಕರಾದತಂಹ ಶ್ರೀ ದತ್ತಾ ನಾಮದೇವರಾವ ವಾಕೋಡೆ, ಕೂಡಿ ದಿಪಾಲ್ಲಿಯ ಗಂಡನ ಮನೆಗೆ , ಹೋಗಿ ಎಲ್ಲರಿಗೆ ತಿಳಿಸಿ , ಸಮಜಾಯಿಸಿ ವಿನಂತಿಯನ್ನು ಮಾಡಿಕೊಂಡಿದ್ದೇವೆ, ಅವಾಗ ಅವಳ ಅತ್ತೆ ಗಂಡ, ಮೈದುನ ಭಾವ, ಮಾವ ಹಾಗೂ ಗಂಡ ಎಲ್ಲರು ಸೇರಿ ನನ್ನಗೆ ಪ್ರಶ್ನಿಸಿದರು ಅದು ಎನೆತಂದರೆ ತಾವು ನಮಗೆ ಕೋಟ್ಟಿರುವ ಮಾತು ತಕ್ಕಂತೆ, ಉಳಿದ ಹಣ 10 ಲಕ್ಷ ರೂಪಾಯಿ ಏಕೆ ಕೊಟ್ಟಿಲ , ಕಾರಣ ನನಗೆ ನನ್ನ ಬಾಂಡೆಯ ಅಂಗಡಿಯ ಹಾಕುವದಿದೆ, ಅವಾಗೆ ನಾನು ನಿಮ್ಮ ಮಗಳಾದ ದೀಪಾಲಿಯನ್ನು ಸರಿಯಾಗಿ ನೋಡಿಕೊಳ್ಳುತ್ತೇನೆ, ಆವಾಗ ನನ್ನ ಬಿಕಟ್ಟು ಪರಿಸ್ಥಿತಿಯಂದಾಗಿ ಈ ಹಣವನ್ನು ಆಮೇಲೆ ಕೊಡುತ್ತೆನೆ ಎಂದು ವಿನಂತಿಸಿದರು ಎಂದು ಹೇಳಿ ನಾವೆಲ್ಲರೂ ನಮ್ಮ ಊರು ಬಸವಕಲ್ಯಾಣಗೆ ತೆರಳಿದ್ದು, ಮತ್ತೆ ಅವರು ನಮ್ಮ ಮಗಳ ಮೇಲೆ ಅತ್ಯಾಚಾರ ಮಾಡಿದರು, ಎಂಟು ದಿನಗಳ ಹಿಂದೆ ದಿಪಾಲ್ಲಿ ಬಸವಕಲ್ಯಾಣಕ್ಕೆ ಬಂದಿದ್ದಳು. ಆವಾಗ ನನಗೆ ಹೇಳಿದೆನೆಂದರೆ , ನನಗೆ ಸಣ್ಣ ಸಣ್ಣ ವಿಷಯದ ಮೇಲೆ ಮನೆಯ ಎಲ್ಲಾ ಸದಸ್ಯರು ನನ್ನ ಮೇಲೆ ಅತ್ಯಾಚಾರ ಮಾಡಿರುತ್ತಾರೆ, ಹಾಗೂ ನನಗೆ ಊಟ ಕೋಡುವದಿಲ್ಲಾ ಮೈ ಮೇಲೆ ಹರಿದಿರುವಂತಹ ಬಟ್ಟೆಗಳನ್ನು ಕೊಡುತ್ತಾರೆ, ಒಂದು ಕೊಠಡಿಯೊಳಗೆ ಇಡಿ ದಿನ ಇಡುತ್ತಾರೆ, ಯಾರಿಗೂ ಭೇಟಿಯನ್ನು ಮಾಡಲು ಕೊಡುವದಿಲ್ಲಾ, ದೂರವಾಣಿ ಮಗ ಮಾತಾಡುತ್ತಿರುವಾಗ ಸ್ಪೀಕರ್ ಆನ್ ಅಥವಾ (ಚಾಲು) ಮಾಡಲಿಕೆ ಒತ್ತಾಯಿಸುತ್ತಾರೆ , ಇಂತಹ ಸಿಕ್ಕಾಪಟ್ಟ ಹಿಂಶಾಚಾರವನ್ನು ನನ್ನ ಮೇಲೆ ನಡೆಸಿಕೊಂಡು ಇರುತ್ತಾರೆ. ಯಾವಾಗಲ್ಲು ನನ್ನ ಮದುವೆಯಾದಗ ಹಣವನ್ನು ಕಡಿಮೆ ಕೊಟ್ಟುವುದರಿಂದ ಇವರೆಲ್ಲರು ಮಾತು ಮಾತಿಗೆ ಬಯದು ಹೊಡೆದು ವತಾಯಿಸಿರುವದು ಮಾಡುತ್ತಾರೆ ಎಂದು ಹೇಳಿದಳು, ಆವಾಗ ನಾನು ಶ್ರೀ ದತ್ತುರಾವ ಮೋತಿರಾಮರಾವ ಘೋಗರೇ, ನನ್ನ ಹೆಂಡತಿಯ ಸೋಸೆ ಸುರೇಖಾ ಹಾಗೂ ನನ್ನ ಮಗನಾದಂತಹ ಚಿ.ಸಚೀನ ಎಲ್ಲರೂ ಕೂಡಿ ದೀಪಾಲ್ಲಿಗೆ ತಗೊಂಡಿ ಗಂಡನ ಮನೆಗೆ ತೇರಳಿ ವಿನಂತಿ ಮಾಡಿ ಸಮಜಾಯಿಸಿ ಬಿಟ್ಟು ವಾಪಸ ಬಸವಕಲ್ಯಾಣಗೆ ತೊಗಳಿದ್ದರು.  ಮೊನೆ ದಿನಾಂಕ 9-12-2018 ರಂದು ನಾನು 6-45 ಪಿ.ಎಮ್ ದೂರವಾಣಿ ಮುಖಾಂತರ ಮಾತನಾಡಿದೆನು ಅವಾಗ ಅಕಿ ಅಂದಳು ನಾನು ಇಗ ಬದುಕುವದು ಆಗುವದಿಲ್ಲಾ ಇವರೆಲ್ಲರೂ ನನ್ನ ಕೊಂದು ಹಾಕಲು ಯೋಚಿಸುತ್ತಿದ್ದಾರೆ ಮತ್ತು ಬಹಳ ಹೊಡೆದು ನೋವುವನು ಕೊಡುತ್ತಿದ್ದಾರೆ ಎಂದು ಹೇಳಿದಳು, ಅವಾಗ ನಾನು ಅಕ್ಕಿಗೆ ಸಮಜಾಯಿಸಿ ಧರ್ಯವನ್ನು ಕೊಟ್ಟೆ. ನಿನ್ನೆ ದಿನಾಂಕ 10-12-2018 ರಂದು ದಿಪಾಲ್ಲಿಯ ಮೈದುನ ಶಶಿಕಾಂತ ದೂರವಾಣಿ ನಂಬರ 7353595343 ಮುಖಾಂತರ ನನಗೆ ತ್ವರಿತ ಸೊಂತ ಊರಿಗೆ ಬರಲಿಕೆ ಹೇಳಿದನು ಮತ್ತು ನಿಮ್ಮ ಮಗಳು ನೇಣುಹಾಕಿಕೊಂಡಿದ್ದಾಳೆ ಆಗ ನಾನು ನಮ್ಮ ಊರಿನಲ್ಲಿ ಇರುವಂತಹ ಎಲ್ಲಾ ಸಂಭಂದಿಕರಿಗೆ ತೊಗಂಡು ಸೊಂತ ಊರಿಗೆ ತೇರಳಿದ್ದು ಬಂದು ನೋಡಿದರೆ ನನ್ನ ಮಗಳನ್ನು ಬೆಡ್ ಮೇಲೆ ಮನಕೊಂಡಿರುವಂತಹ ಸ್ಥಿಯಲ್ಲಿದ್ದಳು, ನೋಡಿದಾಗ ಅಕ್ಕಿಯ ಕುತ್ತಿಗೆ ಹಾಗೂ ಮೈ ಮೇಲೆ ಗಾಯ ಇದ್ದವು, ಅವಳ ಮೃತ್ಯವನ್ನು ಬಹಳ ಗಂಭೀರವಾಯಿತು. ನಿಮ್ಮಗೆ ನಾನು ವಿನಂತಿಸುವದೆನೆಂದರೆ ನನ್ನ ಮಗಳ ದಿಪಾಲ್ಲಿಯ ಕೋಲೆಯನ್ನು ಹುಂಡಾ ಸಲುವಾಗಿ ಮಾಡಿದರು. ಇದರಲ್ಲಿ ಕೈವಾಡ ಇರುವಂತಹ ವ್ಯಕ್ತಿಗಳು ಗಂಡ ಶ್ರೀಕಾಂತ ರಮೇಶ ಮಾಲದಾರ, ಮಾವ ರಮೇಶ ಮಾಲದಾರ, ಅತ್ತೆ ವಂದನಾ ರಮೇಶ ಮಾಲದಾರ, ಮೈದುನ ರಜನಿಕಾಂತ ರಮೇಶ ಮಾಲದಾರ, ಭಾವ ಶಶಿಕಾಂತ ರಮೇಶ ಮಾಲದಾರ, ನೆಗೇಣಿ ರೇಶಮಾ ರಮೇಶ ಮಾಲದಾರ, ಭಾವನ ಹೆಂಡತಿ ಸಾರಿಕಾ ಶಶಿಕಾಂತ ಮಾಲ್ಲದಾರ ಇವರೆಲ್ಲರೂ ಕೂಡಿ ನನ್ನ ಮಗಳ ದಿಪಾಲ್ಲಿಯನ್ನು ಕೋಲೆ ಮಾಡಿರುತ್ತಾರೆ ಅಂತಾ ಸಲ್ಲಿಸಿದ ದೂರು ಸಾರಾಂಶದ ಮೇಲಿಂದ ಕಮಲಾಪೂರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಪಘಾತ ಪ್ರಕರಣ :
ದೇವಲಗಾಣಗಾಪೂರ ಠಾಣೆ : ದಿನಾಂಕ 08-12-2018 ರಂದು ರಾತ್ರಿ ಇಂಗಳಗಿ ಗ್ರಾಮದ ನಮ್ಮ ತಂಗಿಯ ಗಂಡನಾದ ಬೀರಪ್ಪ ತಂದೆ ನಿಂಗಪ್ಪ ಮೋನಟಗಿ ಎಂಬಾತನು ನನಗೆ ಪೋನ ಮಾಡಿ ತಿಳಿಸಿದ್ದೆನೆಂದರೆ. ನಾನು ಮತ್ತು ನಮ್ಮೂರಿನ ದತ್ತಪ್ಪ ತಂದೆ ನಿಂಗಪ್ಪ ಮೋನಟಗಿ ಇಬ್ಬರೂ ಕೂಡಿಕೊಂಡು ನನ್ನ  ವೈಯಕ್ತಿಕ ಕೆಲಸದ ನಿಮಿತ್ಯ ರಾತ್ರಿ ಗೊಬ್ಬೂರ (ಬಿ) ಗ್ರಾಮದಲ್ಲಿದ್ದಾಗ ನಿಮ್ಮ ಅಳಿಯನಾದ ಮಾಳಪ್ಪನು ಕಲಬುರಗಿಯಿಂದ ಮೋಟರ ಸೈಕಲ ನಂ ಕೆಎ-32 ಇ.ಎಮ್-1520 ನೇದ್ದರ ಮೇಲೆ ಗೊಬ್ಬೂರ (ಬಿ) ಗ್ರಾಮಕ್ಕೆ ಬಂದಾಗ ನಾನು ಸದರಿಯವನಿಗೆ ಈ ವೇಳೆಯಲ್ಲಿ ಎಲ್ಲಿಗೆ ಹೋಗುತ್ತಿದ್ದಿಯಾ ಅಂತ ಕೇಳಿದಾಗ ಮಾಳಪ್ಪನು ನಮ್ಮ ಅಕ್ಕನ ಮನೆಯಾದ ಮೋಘನಾ ಇಟಗಾ ಗ್ರಾಮಕ್ಕೆ ಹೋಗುತ್ತಿದ್ದೇನೆ ಅಂತ ತಿಳಿಸಿದನು ನಂತರ ನಾನು ಮತ್ತು ದತ್ತಪ್ಪ ತಂದೆ ನಿಂಗಪ್ಪ ಮೋನಟಗಿ ಇಬ್ಬರೂ ನನ್ನ ಮೋಟರ ಸೈಕಲ ಮೇಲೆ ಇಂಗಳಗಿ (ಬಿ) ಗ್ರಾಮಕ್ಕೆ ಹಾಗು ಮಾಳಪ್ಪನು ತನ್ನ ಮೋಟರ ಸೈಕಲ ನಂ ಕೆಎ-32 ಇ.ಎಮ್-1520 ನೇದ್ದರ ಮೇಲೆ ಮೋಘನಾ ಇಟಗಾ ಗ್ರಾಮಕ್ಕೆ ಹೋಗಲು ಕಲಬುರಗಿ-ಚವಡಾಪೂರ ರೋಡಿನ ಮೇಲೆ ಹೋಗುತ್ತಿದ್ದಾಗ ಮಾಳಪ್ಪನು ನಮ್ಮ ಮೋಟರ ಸೈಕಲ ಮುಂದುಗಡೆ ತನ್ನ ಮೋಟರ ಸೈಕಲ ಮೇಲೆ ಹೋಗುತ್ತಿದ್ದನು ರಾತ್ರಿ 10-30 ಗಂಟೆಯ ಸುಮಾರಿಗೆ ಗೊಬ್ಬೂರ (ಬಿ) ಗ್ರಾಮದ ಹತ್ತಿರ ರೋಡಿಗೆ ಇರುವ ಜೈಭವಾನಿ ಡಾಬಾದ ಹತ್ತಿರ ಹೋಗುತ್ತಿದ್ದಾಗ ಚವಡಾಪೂರ ಕಡೆಯಿಂದ ಮೋಟರ ಸೈಕಲ ನಂ ಕೆಎ-32 ಯು-0203 ನೇದ್ದರ ಚಾಲಕನು ತನ್ನ ಮೋಟರ ಸೈಕಲನ್ನು ಅತೀವೇಗವಾಗಿ ಮತ್ತು ನಿಷ್ಕಾಳಜಿತನದಿಂದ ನಡೆಸಿಕೊಂಡು ಬಂದು ಮಾಳಪ್ಪನು ಚಲಾಯಿಸಿಕೊಂಡು ಹೋಗುತ್ತಿದ್ದ ಮೋಟರ ಸೈಕಲ ನಂ ಕೆಎ-32 ಇ.ಎಮ್-1520 ನೇದ್ದಕ್ಕೆ ಡಿಕ್ಕಿಪಡಿಸಿ ಅಪಘಾತಪಡಿಸಿದ್ದರಿಂದ ಮಾಳಪ್ಪನು ಮೋಟರ ಸೈಕಲ ಸಮೇತ ರೋಡಿನ ಮೇಲೆ ಬಿದ್ದನು ಆಗ ನಾನು ಮತ್ತು ದತ್ತಪ್ಪ ಮೋನಟಗಿ ಇಬ್ಬರು ಮಾಳಪ್ಪನಿಗೆ ಹೋಗಿ ನೋಡಲಾಗಿ ಮಾಳಪ್ಪನ ತಲೆಗೆ ಭಾರೀ ರಕ್ತಗಾಯ ಮತ್ತು ಬಲಗೈಗೆ ಬಾರೀ ರಕ್ತಗಾಯಗಳಾಗಿದ್ದರಿಂದ ಮಾಳಪ್ಪನು ಸ್ಥಳದಲ್ಲಿಯ ಮೃತಪಟ್ಟಿರುತ್ತಾನೆ. ಅಪಘಾತಪಡಿಸಿದ ಮೋಟರ ಸೈಕಲ ನಂ ಕೆಎ-32 ಯು-0203 ನೇದ್ದರ ಚಾಲಕನ ಹೆಸರು ವಿಳಾಸ ವಿಚಾರಿಸಲಾಗಿ ಸದರಿಯವನು ತನ್ನ ಹೆಸರು ದತ್ತು ತಂದೆ ದೀಪಲು ಸಾ|| ಗೊಬ್ಬೂರವಾಡಿ ತಾಂಡಾ ಅಂತ ತಿಳಿಸಿದ್ದು ಸದರಿಯವನಿಗೆ ನೋಡಲಾಗಿ ಸದರಿಯವನ ಬಲಗಾಲಿನ ಹಿಂಬಡಿಗೆ ರಕ್ತಗಾಯವಾಗಿರುತ್ತದೆ. ನಂತರ ಯಾರೋ ಒಬ್ಬರು 108 ಅಂಬುಲೆನ್ಸ ವಾಹನಕ್ಕೆ ಪೋನ ಮಾಡಿದ್ದರಿಂದ ಅಂಬುಲೆನ್ಸ ವಾಹನ ಬಂದ ನಂತರ ಸದರಿಯವನು ಉಪಚಾರ ಕುರಿತು ಗೊಬ್ಬೂರ (ಬಿ) ಸರಕಾರಿ ದವಖಾನೆಗೆ ಹೋಗಿರುತ್ತಾನೆ ಅಂತ ತಿಳಿಸಿದನು. ವಿಷಯ ಗೊತ್ತಾದ ಕೂಡಲೆ ನಾವು ಸ್ಥಳಕ್ಕೆ ಹೋಗಿ ನೋಡಲು ವಿಷಯ ನಿಜವಿರುತ್ತದೆ. ನನ್ನ ಅಳಿಯನಿಗೆ ಅಪಘಾತಪಡಿಸಿದ ಮೋಟರ ಸೈಕಲ ನಂ ಕೆಎ-32 ಯು-0203 ನೇದ್ದರ ಚಾಲಕನಾದ ದತ್ತು ತಂದೆ ದೀಪಲು ಸಾ|| ಗೊಬ್ಬೂರವಾಡಿ ತಾಂಡಾ ಎಂಬಾತನ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಅಂತಾ ಶ್ರೀ ಗುರಪ್ಪ ತಂದೆ ಲಚ್ಚಪ್ಪ ಮ್ಯಾಕೇರಿ ಸಾ|| ಮೋಘನ ಇಟಗಾ ತಾ|| ಜೇವರ್ಗಿ ರವರು ಸಲ್ಲಿಸಿದ ದೂರು ಸಾರಾಂಶದ ಮೇಲಿಂದ ದೇವಲಗಾಣಗಾಪೂರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದ್ವೀಚಕ್ರ ವಾಹನ ಕಳವು ಪ್ರಕರಣ :
ರಾಘವೇಂದ್ರ ನಗರ ಠಾಣೆ : ಶ್ರೀ ರಮೇಶ ತಂದೆ ಶಂಕರ ಪಾಟೀಲ ಸಾ: ಕೈಲಾಸ ನಗರ ಕಲಬುರಗಿ ರವರು ದಿನಾಂಕ: 31/10/2018 ರಂದು ರಾತ್ರಿ ಗಂಟೆಯ ಸುಮಾರಿಗೆ ನ್ನ ಹೊಂಡಾ ಸೈನ ಮೋಟಾರ ಸೈಕಲ ನಂ.ಕೆಎ.32 ಇಎಲ್‌‌.3583 ಅ.ಕಿ.48000/-ರೂ ನೇದ್ದನ್ನು ನಮ್ಮ ಮನೆಯ ಮುಂದಿನ ಕಂಪೌಂಡದಲ್ಲಿ ನಿಲ್ಲಿಸಿ ರಾತ್ರಿ ಮನೆಯಲ್ಲಿ ಮಲಗಿದ್ದು ದಿನಾಂಕ:01/11/2018 ರಂದು ಬೆಳಗ್ಗೆ 5.00 ಗಂಟೆಗೆ ಎದ್ದು ನೋಡಲು ನನ್ನ ಮೋಟಾರ ಸೈಕಲ್‌ ಇರಲಿಲ್ಲ ನಂತರ ನಾನು ಮೋಟಾರ ಸೈಕಲ ಪತ್ತೆ ಕುರಿತು ಎಲ್ಲಾ ಕಡೆಗೆ ಹುಡುಕಾಡಿದ್ದು ಮತ್ತು ನನಗೆ ಪರಿಚಯಸ್ಥರಲ್ಲಿ ವಿಚಾರಿಸಿದ್ದು ನನ್ನ ಮೋಟಾರ ಸೈಕಲ ಪತ್ತೆಯಾಗಿರುವದಿಲ್ಲಾ ಅಂದಿನಿಂದ ಇಂದಿನವರೆಗೆ ನಾನು ನನ್ನ ಮೋಟಾರ ಸೈಕಲನ್ನು ಹುಡುಕಿದ್ದು ಆದರು ಕೂಡಾ ನನ್ನ ಮೋಟಾರ ಸೈಕಲ ಪತ್ತೆಯಾಗಿರುವದಿಲ್ಲಾ ಯಾರೋ ಕಳ್ಳರು ನನ್ನ ಮೋಟಾರ ಸೈಕಲ ಕಳ್ಳತನ ಮಾಡಿಕೊಂಡು ಹೋಗಿದ್ದು ಕಳುವಾದ ನನ್ನ ಮೋಟಾರ ಸೈಕಲ ಪತ್ತೆ ಮಾಡಿಕೊಡಬೇಕು ಅಂತಾ ಅಲ್ಲಿಸಿದ ದೂರು  ಸಾರಾಂಶದ ಮೇಲಿಂದ ರಾಘವೇಂದ್ರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  
ಹಲ್ಲೆ ಪ್ರಕರಣ :
ನರೋಣಾ ಠಾಣೆ : ಶ್ರೀಮತಿ ಶಾಂತಾಬಾಯಿ ಗಂಡ ಹಣಮಂತ್ರಾಯ ಬೆನಕಟ್ಟಿ, ರವರು  ದಿನಾಂಕ 06/12/2018 ರಂದು ಬೆಳಿಗ್ಗೆ  ನಮ್ಮೂರ ಕ್ರಾಸ ಹತ್ತಿರ ನಮ್ಮ ಹೊಲಕ್ಕೆ ಹೊಗಲು ಕುಳಿತಾಗ ಅದೆ ವೇಳೆಗೆ ಸಿದ್ದಪ್ಪಾ ತಂದೆ ಮಾದಪ್ಪಾ ಮೂಲಿಮನಿ ಸಾ: ಬೆಳಮಗಿ ಈತನು ನಾನು ಕುಳಿತಲ್ಲಿ ಬಂದು ವಿನಾಕಾರಣ ನನಗೆ ಬಂದು ''ಏ ರಂಡಿ ಇಲ್ಲಿ ಯಾಕೆ ಕುಳಿತಿದ್ದಿ, ರಂಡಿ, ಭೋಸಡಿ, ಸೂಳಿ ಅಂತಾ ಬೈಯುತ್ತಿದ್ದಾಗ ನಾನು ಸುಮ್ಮನೆ ಯಾಕೆ ಬೈಯುತ್ತಿ ಅಂದ್ದಿದಕ್ಕೆ ನನಗೆ ಎದುರು ಮಾತಾಡುತ್ತಿ ಸೂಳಿ ಅಂತಾ ಬೈಯುತ್ತಾ ನನಗೆ ಅಲ್ಲೆ ಬಿದ್ದ ಕಲ್ಲಿನಿಂದ ನನ್ನ ಬಲ ತಲೆಗೆ ಹೊಡೆದು ಗುಪ್ತಗಾಯ ಮಾಡಿದ ಕಾಲಿನಿಂದ ಸೊಂಟಗೆ ಒದ್ದು ಮತ್ತು ಇನ್ನೊಂದು ಕಲ್ಲು ತಗೆದುಕೊಂಡು ಎಡಕಾಲಿನ ಹಿಮ್ಮಡಿ ಹತ್ತಿರ ಹೊಡೆದು ತೆರಚಿದ ರಕ್ತಗಾಯಪಡಿಸಿದ ನಾನು ಚಿರಾಡಿದಾಗ ರಂಡಿ ಬಾಯಿ ಮಾಡತಿ ಅಂತಾ ನನ್ನ ಕೂದಲು ಹಿಡಿದು ಎಳೆದಾಡುತ್ತಿದ್ದಾಗ ಅಲ್ಲೆ ಊರಿಗೆ ಹೋಗಲು ನಿಂತಿದ್ದ ನಮ್ಮೂರಿನ ಅಪ್ಪಾರಾಯ ತಂದೆ ಮಲ್ಲಪ್ಪಾ ಬೆನಕಟ್ಟಿ ಮತ್ತು ಜಗನ್ನಾಥ ತಂದೆ ಭೀಮಶಾ ಹೊಲ್ಕರ ಇಬ್ಬರು ಸೇರಿ ನನಗೆ ಬಿಡಿಸಿಕೊಂಡಾಗ ಸೂಳಿ ಇವತ್ತು ಉಳಿದಿದ್ದಿ, ಮತ್ತೆ ಸಿಗು ನಿನಗೆ ಖಲಾಸ ಮಾಡುತ್ತಿನಿ ಅಂತಾ ಅಲ್ಲಿಂದ ಹೊರಟು ಹೋಗಿರುತ್ತಾನೆ ಅಂತಾ ಸಲ್ಲಿಸಿದ ದೂರು ಸಾರಾಂಶದ ಮೇಲಿಂದ ನರೋಣಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.